AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​ಗೆ ವಂಚನೆ: ಬೆಂಗಳೂರಿನ ಕಂಪನಿಯೊಂದರ 105.5 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಬ್ಯಾಂಕ್​ಗೆ ವಂಚನೆ ಸಂಬಂಧ ಬೆಂಗಳೂರಿನ ಭಾರತ್ ಇನ್ಫ್ರಾ ಎಕ್ಸ್​ಪೋರ್ಟ್ಸ್​​ ಆ್ಯಂಡ್ ಇಂಪೋರ್ಟ್ಸ್​ ಕಂಪನಿಯ ನೂರಾರು ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಸ್ಥಿರ ಮತ್ತು ಚರಾಸ್ತಿ ಸೇರಿದಂತೆ ಬರೋಬ್ಬರಿ 105.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.

ಬ್ಯಾಂಕ್​ಗೆ ವಂಚನೆ: ಬೆಂಗಳೂರಿನ ಕಂಪನಿಯೊಂದರ 105.5 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು
ಇಡಿ (ಸಂಗ್ರಹ ಚಿತ್ರ)
Shivaprasad B
| Edited By: |

Updated on: Sep 05, 2023 | 9:00 AM

Share

ಬೆಂಗಳೂರು, (ಸೆಪ್ಟೆಂಬರ್ 05): ಬೆಂಗಳೂರಿನ(Bengaluru) ಭಾರತ್ ಇನ್ಫ್ರಾ ಎಕ್ಸ್​ಪೋರ್ಟ್ಸ್​​ ಆ್ಯಂಡ್ ಇಂಪೋರ್ಟ್ಸ್​ ಕಂಪನಿಯ ನೂರಾರು ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಬ್ಯಾಂಕ್​ಗೆ ವಂಚನೆ ಸಂಬಂಧ ಕಂಪನಿಯ ಸ್ಥಿರ ಮತ್ತು ಚರಾಸ್ತಿ ಸೇರಿದಂತೆ ಬರೋಬ್ಬರಿ 105.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ED) ಮುಟ್ಟುಗೋಲು ಹಾಕಿದೆ. ಬೆಂಗಳೂರು ನಗರದಲ್ಲಿರುವ ರೆಸಿಡೆನ್ಷಿಯಲ್ ನಿವೇಶನಗಳು, ಕಮರ್ಷಿಯಲ್ ಪ್ರಾಪರ್ಟಿ, ಫಾರ್ಮ್​ಹೌಸ್ ಸೇರಿದಂತೆ 104.90 ಕೋಟಿ ಮೌಲ್ಯದ ಆಸ್ತಿ ಹಾಗೂ 14.5 ಲಕ್ಷ ನಗದು ಜಪ್ತಿ ಮಾಡಲಾಗಿದೆ.

ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾಗೆ 113.38 ಕೋಟಿ ರೂಪಾಯಿ ಸಾಲ ಉಳಿಸಿಕೊಂಡ ಆರೋಪ ಹಾಗೂ ಸಾಲದ ಹಣಕ್ಕಾಗಿ ಸುಳ್ಳು ದಾಖಲೆಗಳನ್ನು ನೀಡಿದ ಆರೋಪ ಭಾರತ್ ಇನ್ಫ್ರಾ ಎಕ್ಸ್​ಪೋರ್ಟ್ಸ್​​ ಆ್ಯಂಡ್ ಇಂಪೋರ್ಟ್ಸ್​ ಕಂಪನಿ ಮೇಲೆ ಕೇಳಿಬಂದಿತ್ತು. ಈ ಸಂಬಂಧ ಕಂಪನಿ, ಪ್ರಮೋಟರ್ಸ್ ಮತ್ತು ನಿರ್ದೇಶಕರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು. ಬಳಿಕ ಈ ಪ್ರಕರಣದಲ್ಲಿ ಪ್ರವೇಶಿಸಿದ್ದ ಇಡಿ, ಕಳೆದ ಜೂನ್​ನಲ್ಲಿ ಕಂಪನಿಗೆ ಸೇರಿದ ಹಲವೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಿತ್ತು. ಇದೀಗ ಕಂಪನಿಗೆ ಸೇರಿದ ಸ್ಥಿರ ಮತ್ತು ಚರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!