AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​ಗೆ ವಂಚನೆ: ಬೆಂಗಳೂರಿನ ಕಂಪನಿಯೊಂದರ 105.5 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಬ್ಯಾಂಕ್​ಗೆ ವಂಚನೆ ಸಂಬಂಧ ಬೆಂಗಳೂರಿನ ಭಾರತ್ ಇನ್ಫ್ರಾ ಎಕ್ಸ್​ಪೋರ್ಟ್ಸ್​​ ಆ್ಯಂಡ್ ಇಂಪೋರ್ಟ್ಸ್​ ಕಂಪನಿಯ ನೂರಾರು ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಸ್ಥಿರ ಮತ್ತು ಚರಾಸ್ತಿ ಸೇರಿದಂತೆ ಬರೋಬ್ಬರಿ 105.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.

ಬ್ಯಾಂಕ್​ಗೆ ವಂಚನೆ: ಬೆಂಗಳೂರಿನ ಕಂಪನಿಯೊಂದರ 105.5 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು
ಇಡಿ (ಸಂಗ್ರಹ ಚಿತ್ರ)
Shivaprasad B
| Edited By: |

Updated on: Sep 05, 2023 | 9:00 AM

Share

ಬೆಂಗಳೂರು, (ಸೆಪ್ಟೆಂಬರ್ 05): ಬೆಂಗಳೂರಿನ(Bengaluru) ಭಾರತ್ ಇನ್ಫ್ರಾ ಎಕ್ಸ್​ಪೋರ್ಟ್ಸ್​​ ಆ್ಯಂಡ್ ಇಂಪೋರ್ಟ್ಸ್​ ಕಂಪನಿಯ ನೂರಾರು ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಬ್ಯಾಂಕ್​ಗೆ ವಂಚನೆ ಸಂಬಂಧ ಕಂಪನಿಯ ಸ್ಥಿರ ಮತ್ತು ಚರಾಸ್ತಿ ಸೇರಿದಂತೆ ಬರೋಬ್ಬರಿ 105.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ED) ಮುಟ್ಟುಗೋಲು ಹಾಕಿದೆ. ಬೆಂಗಳೂರು ನಗರದಲ್ಲಿರುವ ರೆಸಿಡೆನ್ಷಿಯಲ್ ನಿವೇಶನಗಳು, ಕಮರ್ಷಿಯಲ್ ಪ್ರಾಪರ್ಟಿ, ಫಾರ್ಮ್​ಹೌಸ್ ಸೇರಿದಂತೆ 104.90 ಕೋಟಿ ಮೌಲ್ಯದ ಆಸ್ತಿ ಹಾಗೂ 14.5 ಲಕ್ಷ ನಗದು ಜಪ್ತಿ ಮಾಡಲಾಗಿದೆ.

ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾಗೆ 113.38 ಕೋಟಿ ರೂಪಾಯಿ ಸಾಲ ಉಳಿಸಿಕೊಂಡ ಆರೋಪ ಹಾಗೂ ಸಾಲದ ಹಣಕ್ಕಾಗಿ ಸುಳ್ಳು ದಾಖಲೆಗಳನ್ನು ನೀಡಿದ ಆರೋಪ ಭಾರತ್ ಇನ್ಫ್ರಾ ಎಕ್ಸ್​ಪೋರ್ಟ್ಸ್​​ ಆ್ಯಂಡ್ ಇಂಪೋರ್ಟ್ಸ್​ ಕಂಪನಿ ಮೇಲೆ ಕೇಳಿಬಂದಿತ್ತು. ಈ ಸಂಬಂಧ ಕಂಪನಿ, ಪ್ರಮೋಟರ್ಸ್ ಮತ್ತು ನಿರ್ದೇಶಕರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು. ಬಳಿಕ ಈ ಪ್ರಕರಣದಲ್ಲಿ ಪ್ರವೇಶಿಸಿದ್ದ ಇಡಿ, ಕಳೆದ ಜೂನ್​ನಲ್ಲಿ ಕಂಪನಿಗೆ ಸೇರಿದ ಹಲವೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಿತ್ತು. ಇದೀಗ ಕಂಪನಿಗೆ ಸೇರಿದ ಸ್ಥಿರ ಮತ್ತು ಚರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ