AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​ಗೆ ವಂಚನೆ: ಬೆಂಗಳೂರಿನ ಕಂಪನಿಯೊಂದರ 105.5 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಬ್ಯಾಂಕ್​ಗೆ ವಂಚನೆ ಸಂಬಂಧ ಬೆಂಗಳೂರಿನ ಭಾರತ್ ಇನ್ಫ್ರಾ ಎಕ್ಸ್​ಪೋರ್ಟ್ಸ್​​ ಆ್ಯಂಡ್ ಇಂಪೋರ್ಟ್ಸ್​ ಕಂಪನಿಯ ನೂರಾರು ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಸ್ಥಿರ ಮತ್ತು ಚರಾಸ್ತಿ ಸೇರಿದಂತೆ ಬರೋಬ್ಬರಿ 105.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.

ಬ್ಯಾಂಕ್​ಗೆ ವಂಚನೆ: ಬೆಂಗಳೂರಿನ ಕಂಪನಿಯೊಂದರ 105.5 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು
ಇಡಿ (ಸಂಗ್ರಹ ಚಿತ್ರ)
ಶಿವಪ್ರಸಾದ್​ ಬಿ.
| Edited By: |

Updated on: Sep 05, 2023 | 9:00 AM

Share

ಬೆಂಗಳೂರು, (ಸೆಪ್ಟೆಂಬರ್ 05): ಬೆಂಗಳೂರಿನ(Bengaluru) ಭಾರತ್ ಇನ್ಫ್ರಾ ಎಕ್ಸ್​ಪೋರ್ಟ್ಸ್​​ ಆ್ಯಂಡ್ ಇಂಪೋರ್ಟ್ಸ್​ ಕಂಪನಿಯ ನೂರಾರು ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಬ್ಯಾಂಕ್​ಗೆ ವಂಚನೆ ಸಂಬಂಧ ಕಂಪನಿಯ ಸ್ಥಿರ ಮತ್ತು ಚರಾಸ್ತಿ ಸೇರಿದಂತೆ ಬರೋಬ್ಬರಿ 105.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ED) ಮುಟ್ಟುಗೋಲು ಹಾಕಿದೆ. ಬೆಂಗಳೂರು ನಗರದಲ್ಲಿರುವ ರೆಸಿಡೆನ್ಷಿಯಲ್ ನಿವೇಶನಗಳು, ಕಮರ್ಷಿಯಲ್ ಪ್ರಾಪರ್ಟಿ, ಫಾರ್ಮ್​ಹೌಸ್ ಸೇರಿದಂತೆ 104.90 ಕೋಟಿ ಮೌಲ್ಯದ ಆಸ್ತಿ ಹಾಗೂ 14.5 ಲಕ್ಷ ನಗದು ಜಪ್ತಿ ಮಾಡಲಾಗಿದೆ.

ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾಗೆ 113.38 ಕೋಟಿ ರೂಪಾಯಿ ಸಾಲ ಉಳಿಸಿಕೊಂಡ ಆರೋಪ ಹಾಗೂ ಸಾಲದ ಹಣಕ್ಕಾಗಿ ಸುಳ್ಳು ದಾಖಲೆಗಳನ್ನು ನೀಡಿದ ಆರೋಪ ಭಾರತ್ ಇನ್ಫ್ರಾ ಎಕ್ಸ್​ಪೋರ್ಟ್ಸ್​​ ಆ್ಯಂಡ್ ಇಂಪೋರ್ಟ್ಸ್​ ಕಂಪನಿ ಮೇಲೆ ಕೇಳಿಬಂದಿತ್ತು. ಈ ಸಂಬಂಧ ಕಂಪನಿ, ಪ್ರಮೋಟರ್ಸ್ ಮತ್ತು ನಿರ್ದೇಶಕರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು. ಬಳಿಕ ಈ ಪ್ರಕರಣದಲ್ಲಿ ಪ್ರವೇಶಿಸಿದ್ದ ಇಡಿ, ಕಳೆದ ಜೂನ್​ನಲ್ಲಿ ಕಂಪನಿಗೆ ಸೇರಿದ ಹಲವೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಿತ್ತು. ಇದೀಗ ಕಂಪನಿಗೆ ಸೇರಿದ ಸ್ಥಿರ ಮತ್ತು ಚರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್