AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​ಗೆ ವಂಚನೆ: ಬೆಂಗಳೂರಿನ ಕಂಪನಿಯೊಂದರ 105.5 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಬ್ಯಾಂಕ್​ಗೆ ವಂಚನೆ ಸಂಬಂಧ ಬೆಂಗಳೂರಿನ ಭಾರತ್ ಇನ್ಫ್ರಾ ಎಕ್ಸ್​ಪೋರ್ಟ್ಸ್​​ ಆ್ಯಂಡ್ ಇಂಪೋರ್ಟ್ಸ್​ ಕಂಪನಿಯ ನೂರಾರು ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಸ್ಥಿರ ಮತ್ತು ಚರಾಸ್ತಿ ಸೇರಿದಂತೆ ಬರೋಬ್ಬರಿ 105.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.

ಬ್ಯಾಂಕ್​ಗೆ ವಂಚನೆ: ಬೆಂಗಳೂರಿನ ಕಂಪನಿಯೊಂದರ 105.5 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು
ಇಡಿ (ಸಂಗ್ರಹ ಚಿತ್ರ)
Shivaprasad B
| Edited By: |

Updated on: Sep 05, 2023 | 9:00 AM

Share

ಬೆಂಗಳೂರು, (ಸೆಪ್ಟೆಂಬರ್ 05): ಬೆಂಗಳೂರಿನ(Bengaluru) ಭಾರತ್ ಇನ್ಫ್ರಾ ಎಕ್ಸ್​ಪೋರ್ಟ್ಸ್​​ ಆ್ಯಂಡ್ ಇಂಪೋರ್ಟ್ಸ್​ ಕಂಪನಿಯ ನೂರಾರು ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಬ್ಯಾಂಕ್​ಗೆ ವಂಚನೆ ಸಂಬಂಧ ಕಂಪನಿಯ ಸ್ಥಿರ ಮತ್ತು ಚರಾಸ್ತಿ ಸೇರಿದಂತೆ ಬರೋಬ್ಬರಿ 105.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ED) ಮುಟ್ಟುಗೋಲು ಹಾಕಿದೆ. ಬೆಂಗಳೂರು ನಗರದಲ್ಲಿರುವ ರೆಸಿಡೆನ್ಷಿಯಲ್ ನಿವೇಶನಗಳು, ಕಮರ್ಷಿಯಲ್ ಪ್ರಾಪರ್ಟಿ, ಫಾರ್ಮ್​ಹೌಸ್ ಸೇರಿದಂತೆ 104.90 ಕೋಟಿ ಮೌಲ್ಯದ ಆಸ್ತಿ ಹಾಗೂ 14.5 ಲಕ್ಷ ನಗದು ಜಪ್ತಿ ಮಾಡಲಾಗಿದೆ.

ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾಗೆ 113.38 ಕೋಟಿ ರೂಪಾಯಿ ಸಾಲ ಉಳಿಸಿಕೊಂಡ ಆರೋಪ ಹಾಗೂ ಸಾಲದ ಹಣಕ್ಕಾಗಿ ಸುಳ್ಳು ದಾಖಲೆಗಳನ್ನು ನೀಡಿದ ಆರೋಪ ಭಾರತ್ ಇನ್ಫ್ರಾ ಎಕ್ಸ್​ಪೋರ್ಟ್ಸ್​​ ಆ್ಯಂಡ್ ಇಂಪೋರ್ಟ್ಸ್​ ಕಂಪನಿ ಮೇಲೆ ಕೇಳಿಬಂದಿತ್ತು. ಈ ಸಂಬಂಧ ಕಂಪನಿ, ಪ್ರಮೋಟರ್ಸ್ ಮತ್ತು ನಿರ್ದೇಶಕರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು. ಬಳಿಕ ಈ ಪ್ರಕರಣದಲ್ಲಿ ಪ್ರವೇಶಿಸಿದ್ದ ಇಡಿ, ಕಳೆದ ಜೂನ್​ನಲ್ಲಿ ಕಂಪನಿಗೆ ಸೇರಿದ ಹಲವೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಿತ್ತು. ಇದೀಗ ಕಂಪನಿಗೆ ಸೇರಿದ ಸ್ಥಿರ ಮತ್ತು ಚರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು