AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಅಕ್ಟೋಬರ್​​ನಲ್ಲಿ ಬ್ಯಾಂಕ್ ವ್ಯವಹಾರದ ಬಗ್ಗೆ ಜಾಗ್ರತೆ ವಹಿಸಿ

ನಾಡಿನಾದ್ಯಂತ ವಿಶ್ವ ವಿಖ್ಯಾತ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ಸೆಪ್ಟೆಂಬರ್ 29 ರಿಂದ ದಸರಾ ನವರಾತ್ರಿ ಶುರುವಾಗಿದೆ. ಅಲ್ಲದೇ ಇದೇ ತಿಂಗಳಿನಲ್ಲಿ ದೀಪಾವಳಿ ಹಬ್ಬವು ಇರುವುದರಿಂದ ಬ್ಯಾಂಕ್ ಗಳಿಗೆ ಸಾಲು ಸಾಲು ರಜೆ ಸಿಗಲಿದೆ. ದಸರಾ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ಬ್ಯಾಂಕ್ ಗಳಿಗೆ ಈ ತಿಂಗಳಿನಲ್ಲಿ 11 ದಿನ ರಜೆ ಇರಲಿದೆ. ಎಂದಿನಂತೆ ಭಾನುವಾರ ಹಾಗೂ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರ ರಜೆ ಇರಲಿದೆ. ಬ್ಯಾಂಕ್ ಗೆ ರಜಾ ಇರುವ ದಿನಗಳ ಪಟ್ಟಿ […]

ಇದೇ ಅಕ್ಟೋಬರ್​​ನಲ್ಲಿ ಬ್ಯಾಂಕ್ ವ್ಯವಹಾರದ ಬಗ್ಗೆ ಜಾಗ್ರತೆ ವಹಿಸಿ
ಸಾಧು ಶ್ರೀನಾಥ್​
|

Updated on:Oct 01, 2019 | 1:38 PM

Share

ನಾಡಿನಾದ್ಯಂತ ವಿಶ್ವ ವಿಖ್ಯಾತ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ಸೆಪ್ಟೆಂಬರ್ 29 ರಿಂದ ದಸರಾ ನವರಾತ್ರಿ ಶುರುವಾಗಿದೆ. ಅಲ್ಲದೇ ಇದೇ ತಿಂಗಳಿನಲ್ಲಿ ದೀಪಾವಳಿ ಹಬ್ಬವು ಇರುವುದರಿಂದ ಬ್ಯಾಂಕ್ ಗಳಿಗೆ ಸಾಲು ಸಾಲು ರಜೆ ಸಿಗಲಿದೆ.

ದಸರಾ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ಬ್ಯಾಂಕ್ ಗಳಿಗೆ ಈ ತಿಂಗಳಿನಲ್ಲಿ 11 ದಿನ ರಜೆ ಇರಲಿದೆ. ಎಂದಿನಂತೆ ಭಾನುವಾರ ಹಾಗೂ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರ ರಜೆ ಇರಲಿದೆ.

ಬ್ಯಾಂಕ್ ಗೆ ರಜಾ ಇರುವ ದಿನಗಳ ಪಟ್ಟಿ

ಅಕ್ಟೋಬರ್ 2-ಗಾಂಧಿ ಜಯಂತಿ, ಅಕ್ಟೋಬರ್ 6-ಭಾನುವಾರ, ಅಕ್ಟೋಬರ್ 7-ಮಹಾನವಮಿ, ಅಕ್ಟೋಬರ್ 8-ವಿಜಯದಶಮಿ, ಅಕ್ಟೋಬರ್ 12-ಎರಡನೇ ಶನಿವಾರ, ಅಕ್ಟೋಬರ್ 13 – ಭಾನುವಾರ, ಅಕ್ಟೋಬರ್ 20-ಭಾನುವಾರ, ಅಕ್ಟೋಬರ್ 26-ನಾಲ್ಕನೇ ಶನಿವಾರ, ಅಕ್ಟೋಬರ್ 27-ಭಾನುವಾರ, ಅಕ್ಟೋಬರ್ 28-ಗೋವರ್ಧನ ಪೂಜೆ ಇರುವುದರಿಂದ ಕೆಲ ರಾಜ್ಯದ ಬ್ಯಾಂಕ್ ಗಳಿಗೆ ರಜೆ ಇರಲಿದೆ. ಅಕ್ಟೋಬರ್ 29-ಬಲಿಪಾಡ್ಯಮಿ. ಅಲ್ಲದೆ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಇರುವುದರಿಂದ ಅಂದು ಕೂಡ ರಜೆ ಇರಲಿದೆ.

Published On - 1:33 pm, Tue, 1 October 19

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ