Bank Strike: ಇಂದೇ ಮುಗಿಸಿಕೊಳ್ಳಿ ಬ್ಯಾಂಕ್ ಕೆಲಸ, 4 ದಿನ ಸಾಲು ಸಾಲು ರಜೆ.. ಮಾರ್ಚ್ 15 ಮತ್ತು 16 ಬ್ಯಾಂಕ್ ನೌಕರರ ಮುಷ್ಕರ

Bank Holidays: ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್‌ ಮಾರ್ಚ್ 15 ಮತ್ತು 16ರಂದು ಬ್ಯಾಂಕ್ ನೌಕರರ ಮುಷ್ಕರಕ್ಕೆ ಕರೆ ನೀಡಿದೆ. ದೇಶಾದ್ಯಂತ 10 ಲಕ್ಷ ಬ್ಯಾಂಕ್‌ ನೌಕರರು ಮುಷ್ಕರದಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ.

Bank Strike: ಇಂದೇ ಮುಗಿಸಿಕೊಳ್ಳಿ ಬ್ಯಾಂಕ್ ಕೆಲಸ, 4 ದಿನ ಸಾಲು ಸಾಲು ರಜೆ.. ಮಾರ್ಚ್ 15 ಮತ್ತು 16 ಬ್ಯಾಂಕ್ ನೌಕರರ ಮುಷ್ಕರ
ಸಾಂದರ್ಭಿಕ ಚಿತ್ರ
Follow us
|

Updated on:Mar 12, 2021 | 11:13 AM

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ 10 ಲಕ್ಷ ಬ್ಯಾಂಕ್ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್‌ ಮಾರ್ಚ್ 15 ಮತ್ತು 16ರಂದು ಬ್ಯಾಂಕ್ ನೌಕರರ ಮುಷ್ಕರಕ್ಕೆ ಕರೆ ನೀಡಿದೆ. ದೇಶಾದ್ಯಂತ 10 ಲಕ್ಷ ಬ್ಯಾಂಕ್‌ ನೌಕರರು ಮುಷ್ಕರದಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ. ಹೀಗಾಗಿ ಮಾ.15, 16ರಂದು ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ ಕಂಡು ಬರುವ ಸಾಧ್ಯತೆ ಇದೆ.

ಬ್ಯಾಂಕ್ ನೌಕರರ ಮುಷ್ಕರದಿಂದ ಜನಸಾಮಾನ್ಯರಿಗೆ ತೊಂದರೆಯಾಗಲಿದೆ. ನಾಳೆ 2ನೇ ಶನಿವಾರ ಹಾಗೂ ಭಾನುವಾರ ರಜೆ ಇದ್ದು ಸೋಮವಾರ ಹಾಗು ಮಂಗಳವಾರ ನೌಕರರಿಂದ ಮುಷ್ಕರ ನಡೆಯಲಿದೆ. ಹೀಗಾಗಿ ಯಾವುದೇ ಬ್ಯಾಂಕ್ ಕೆಲಸಗಳಿದ್ದರೂ ಇಂದೇ ಮುಗಿಸಿಕೊಳ್ಳುವುದು ಒಳಿತು.

ಬ್ಯಾಂಕ್ ನೌಕರರು ಮುಷ್ಕರ ನಡೆಸಲು ಕಾರಣವೇನು? ಕಳೆದ ಫೆಬ್ರವರಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದರು. ದೇಶದಲ್ಲಿ 1.75 ಲಕ್ಷ ಕೋಟಿ ರೂ. ಗಳಿಸುವ ಸರ್ಕಾರದ ಹೂಡಿಕೆಯ ಭಾಗವಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವುದಾಗಿ ಘೋಷಿಸಿದ್ದರು. ಕೇಂದ್ರವು ಕಳೆದ ವರ್ಷ 10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ನಾಲ್ಕು ಬ್ಯಾಂಕ್ ಗಳೊಂದಿಗೆ ವಿಲೀನಗೊಳಿಸಿತ್ತು. 2017ರಲ್ಲಿ 27 ಇದ್ದ ಸಾರ್ವಜನಿಕರ ಬ್ಯಾಂಕ್​ಗಳ ಸಂಖ್ಯೆಯು ಮಾರ್ಚ್ ವೇಳೆಗೆ 12 ಕ್ಕೆ ಇಳಿಸಿತು.

ಇದನ್ನೂ ಓದಿ: ಇಪಿಎಫ್, ಕ್ರೆಡಿಟ್ ಕಾರ್ಡ್, ಎಲ್​ಪಿಜಿ, ಬ್ಯಾಂಕ್ ಡೆಪಾಸಿಟ್ ಇನ್ಷೂರೆನ್ಸ್ ಬಗ್ಗೆ ನಿಮಗೆಷ್ಟು ಗೊತ್ತು?

Published On - 8:38 am, Fri, 12 March 21

ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ