AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 19ರ ನಂತರವಾದರೂ ಪಬ್ ತೆರೆಯಲು ಅನುಮತಿ ನೀಡಿ; ರಾಜ್ಯ ಸರ್ಕಾರಕ್ಕೆ ಬಾರ್ ಆ್ಯಂಡ್ ಪಬ್ ಅಸೋಸಿಯೇಷನ್ ಮನವಿ

ಕಳೆದ 10 ತಿಂಗಳಿನಿಂದ ಪಬ್ಗಳು ಸಂಪೂರ್ಣವಾಗಿ ಮುಚ್ಚಿ ಹೋಗಿದೆ. ಇಂಥಾ ದಯನೀಯ ಸ್ಥಿತಿಯಲ್ಲಿ ಪಬ್ ವ್ಯಾಪಾರ ಇರಲಿಲ್ಲ. ಸುಮಾರು 9.50 ಲಕ್ಷ ಲೈಸೆನ್ಸ್ ರಿನೀವಲ್ ಮೊತ್ತವನ್ನೂ ಪಬ್ ಮಾಲೀಕರಿಂದ ಕಟ್ಟಿಸಿಕೊಂಡಿದೆ.

ಜುಲೈ 19ರ ನಂತರವಾದರೂ ಪಬ್ ತೆರೆಯಲು ಅನುಮತಿ ನೀಡಿ; ರಾಜ್ಯ ಸರ್ಕಾರಕ್ಕೆ ಬಾರ್ ಆ್ಯಂಡ್ ಪಬ್ ಅಸೋಸಿಯೇಷನ್ ಮನವಿ
ಅಸೋಸಿಯೇಷನ್ ಅಧ್ಯಕ್ಷ ಕರುಣಾಕರ ಹೆಗ್ಡೆ
TV9 Web
| Edited By: |

Updated on: Jul 14, 2021 | 11:04 AM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಹಂತ ಹಂತವಾಗಿ ಅನ್​ಲಾಕ್​ ಪ್ರಕ್ರಿಯೆ ಶುರುಮಾಡಿದೆ. ಆದರೆ ಪಬ್​ಗಳಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಿಲ್ಲ. ಹೀಗಾಗಿ ಜುಲೈ 19ರ ನಂತರವಾದರೂ ಪಬ್​ಗಳನ್ನ ತೆರೆಯಲು ಅನುಮತಿ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಬಾರ್ ಆ್ಯಂಡ್ ಪಬ್ ಅಸೋಸಿಯೇಷನ್ ಮನವಿ ಮಾಡಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗಿದೆ. 10 ತಿಂಗಳಿನಿಂದ ಪಬ್​ಗಳು ಸಂಪೂರ್ಣವಾಗಿ ಮುಚ್ಚಿವೆ. ಸರ್ಕಾರ ಈಗ ನಮ್ಮ ಗಾಯದ ಮೇಲೆ ಬರೆ ಎಳೆದಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಕರುಣಾಕರ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ.

ಕಳೆದ 10 ತಿಂಗಳಿನಿಂದ ಪಬ್ಗಳು ಸಂಪೂರ್ಣವಾಗಿ ಮುಚ್ಚಿ ಹೋಗಿದೆ. ಇಂಥಾ ದಯನೀಯ ಸ್ಥಿತಿಯಲ್ಲಿ ಪಬ್ ವ್ಯಾಪಾರ ಇರಲಿಲ್ಲ. ಸುಮಾರು 9.50 ಲಕ್ಷ ಲೈಸೆನ್ಸ್ ರಿನೀವಲ್ ಮೊತ್ತವನ್ನೂ ಪಬ್ ಮಾಲೀಕರಿಂದ ಕಟ್ಟಿಸಿಕೊಂಡಿದೆ. ವ್ಯಾಪಾರ ಇಲ್ಲದ ಮಾಲೀಕರಿಂದ ಇಷ್ಟು ಮೊತ್ತ ಕಟ್ಟಿಸಿಕೊಳ್ಳುವುದು ಸರಿಯೇ? ಎಂದು ಅಸೋಸಿಯೇಷನ್ ಅಧ್ಯಕ್ಷ ಕರುಣಾಕರ ಹೆಗ್ಡೆ ಪ್ರಶ್ನಿಸಿದ್ದಾರೆ.

ಪಬ್ ವ್ಯಾಪರ ಕೋಟಿ ಕೋಟಿ ಬಂಡವಾಳ ಹೂಡಿಕೆಯಿಂದ ಆರಂಭಿಸುವುದು. ಆದರೆ ಕಳೆದ ಒಂದು ವರ್ಷದಲ್ಲಿ ವ್ಯಾಪಾರ ಇಲ್ಲದೆ ಪಬ್ ಕ್ಷೇತ್ರ ಮುಳುಗಿ ಹೋಗಿದೆ. ಬೆಂಗಳೂರಿನಲ್ಲಿ ಸುಮಾರು 300 ಪಬ್ಗಳ ಸ್ಥಿತಿ ದಯನೀಯ ಸ್ಥಿತಿಯಲ್ಲಿದೆ. ಜುಲೈ 19ರ ನಂತರ ಎಲ್ಲಾ ಕ್ಷೇತ್ರಗಳಂತೆ ಪಬ್​ಗಳನ್ನು ತೆರೆಯುವುದಕ್ಕೆ ಅನುಮತಿ ನೀಡಬೇಕೆಂದು ಅಸೋಸಿಯೇಷನ್ ಅಧ್ಯಕ್ಷ ಕರುಣಾಕರ ಹೆಗ್ಡೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ

Karnataka Rain: ಕೊಡಗಿನಲ್ಲಿ ಮುಂದುವರಿದ ವರುಣ; ಕಾವೇರಿ, ಲಕ್ಷ್ಮಣ ತೀರ್ಥ ನದಿಗಳ ನೀರಿನ ಮಟ್ಟ ಏರಿಕೆ

ಬಳ್ಳಾರಿಯಲ್ಲಿ ತಲೆ ಎತ್ತಲಿದೆ ಮೈನಿಂಗ್ ಕಾಲೇಜು; ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಸಕಲ ಸಿದ್ಧತೆ

(Bar and Pub Association has appealed to the Karnataka government to open the pubs from July 19)

Follow Us
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?