AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್.ಟಿ. ನಗರದಲ್ಲಿ ಬಾರ್ ಡ್ಯಾನ್ಸರ್ ಬರ್ಬರ ಹತ್ಯೆ; ಕೊಲೆಯ ಹಿಂದಿನ ಕಾರಣ ನಿಗೂಢ

ನೆನ್ನೆ ರಾತ್ರಿ 8 ರಿಂದ 12 ಗಂಟೆ ನಡುವೆ ಈ ಕೃತ್ಯ ನಡೆದಿದ್ದು, ಪರಿಚಯಸ್ಥರೇ ಈ ಕೊಲೆ ನಡೆಸಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಕೊಲೆಗೆ ಇನ್ನು ನಿಖರವಾದ ಕಾರಣ ತಿಳಿದು ಬಂದಿಲ್ಲ. ಆರ್.ಟಿ ನಗರ ಪೊಲೀಸರು ತನಿಖೆ ಶುರು ಮಾಡಿದ್ದು, ಓರ್ವ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಆರ್.ಟಿ. ನಗರದಲ್ಲಿ ಬಾರ್ ಡ್ಯಾನ್ಸರ್ ಬರ್ಬರ ಹತ್ಯೆ; ಕೊಲೆಯ ಹಿಂದಿನ ಕಾರಣ ನಿಗೂಢ
ಪ್ರಾತಿನಿಧಿಕ ಚಿತ್ರ
preethi shettigar
| Updated By: ಸಾಧು ಶ್ರೀನಾಥ್​|

Updated on: Mar 27, 2021 | 5:29 PM

Share

ಬೆಂಗಳೂರು: ಬಾರ್ ಡ್ಯಾನ್ಸರ್ ಅನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಆರ್.ಟಿ. ನಗರದ ನೃಪತುಂಗ ಲೇಔಟ್​ನಲ್ಲಿ ನಡೆದಿದೆ. ಬಾರ್ ಡ್ಯಾನ್ಸರ್ ಜಾರಾ (28) ಕೊಲೆಯಾದ ಯುವತಿ. ರೆಸಿಡೆನ್ಸಿ ರೋಡ್​ನ ಬಾರ್​ ವೊಂದರಲ್ಲಿ ಕೆಲಸ ಮಾಡುತಿದ್ದ ಯುವತಿಯನ್ನು ಮಾರಕ ಅಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಈ ಸಂಬಂಧ ಆರ್​.ಟಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿನ್ನೆ ರಾತ್ರಿ 8 ರಿಂದ 12 ಗಂಟೆ ನಡುವೆ ಈ ಕೃತ್ಯ ನಡೆದಿದ್ದು, ಪರಿಚಯಸ್ಥರೇ ಈ ಕೊಲೆ ನಡೆಸಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆರ್.ಟಿ ನಗರ ಪೊಲೀಸರು ತನಿಖೆ ಶುರು ಮಾಡಿದ್ದು, ಓರ್ವ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:

ದೊಣ್ಣೆಯಿಂದ ತಲೆಗೆ ಹೊಡೆದು ಮಹಿಳೆಯ ಬರ್ಬರ ಹತ್ಯೆ: ಆರೋಪಿಗಾಗಿ ಪೊಲೀಸರಿಂದ ಹುಡುಕಾಟ

ಸೂಪರ್ ಮಾರ್ಕೆಟ್​ನಿಂದ ಕರೆದೊಯ್ದು, ಮಾರಕಾಸ್ತ್ರಗಳಿಂದ ಇರಿದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಹತ್ಯೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!