AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್.ಟಿ. ನಗರದಲ್ಲಿ ಬಾರ್ ಡ್ಯಾನ್ಸರ್ ಬರ್ಬರ ಹತ್ಯೆ; ಕೊಲೆಯ ಹಿಂದಿನ ಕಾರಣ ನಿಗೂಢ

ನೆನ್ನೆ ರಾತ್ರಿ 8 ರಿಂದ 12 ಗಂಟೆ ನಡುವೆ ಈ ಕೃತ್ಯ ನಡೆದಿದ್ದು, ಪರಿಚಯಸ್ಥರೇ ಈ ಕೊಲೆ ನಡೆಸಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಕೊಲೆಗೆ ಇನ್ನು ನಿಖರವಾದ ಕಾರಣ ತಿಳಿದು ಬಂದಿಲ್ಲ. ಆರ್.ಟಿ ನಗರ ಪೊಲೀಸರು ತನಿಖೆ ಶುರು ಮಾಡಿದ್ದು, ಓರ್ವ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಆರ್.ಟಿ. ನಗರದಲ್ಲಿ ಬಾರ್ ಡ್ಯಾನ್ಸರ್ ಬರ್ಬರ ಹತ್ಯೆ; ಕೊಲೆಯ ಹಿಂದಿನ ಕಾರಣ ನಿಗೂಢ
ಪ್ರಾತಿನಿಧಿಕ ಚಿತ್ರ
preethi shettigar
| Edited By: |

Updated on: Mar 27, 2021 | 5:29 PM

Share

ಬೆಂಗಳೂರು: ಬಾರ್ ಡ್ಯಾನ್ಸರ್ ಅನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಆರ್.ಟಿ. ನಗರದ ನೃಪತುಂಗ ಲೇಔಟ್​ನಲ್ಲಿ ನಡೆದಿದೆ. ಬಾರ್ ಡ್ಯಾನ್ಸರ್ ಜಾರಾ (28) ಕೊಲೆಯಾದ ಯುವತಿ. ರೆಸಿಡೆನ್ಸಿ ರೋಡ್​ನ ಬಾರ್​ ವೊಂದರಲ್ಲಿ ಕೆಲಸ ಮಾಡುತಿದ್ದ ಯುವತಿಯನ್ನು ಮಾರಕ ಅಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಈ ಸಂಬಂಧ ಆರ್​.ಟಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿನ್ನೆ ರಾತ್ರಿ 8 ರಿಂದ 12 ಗಂಟೆ ನಡುವೆ ಈ ಕೃತ್ಯ ನಡೆದಿದ್ದು, ಪರಿಚಯಸ್ಥರೇ ಈ ಕೊಲೆ ನಡೆಸಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆರ್.ಟಿ ನಗರ ಪೊಲೀಸರು ತನಿಖೆ ಶುರು ಮಾಡಿದ್ದು, ಓರ್ವ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:

ದೊಣ್ಣೆಯಿಂದ ತಲೆಗೆ ಹೊಡೆದು ಮಹಿಳೆಯ ಬರ್ಬರ ಹತ್ಯೆ: ಆರೋಪಿಗಾಗಿ ಪೊಲೀಸರಿಂದ ಹುಡುಕಾಟ

ಸೂಪರ್ ಮಾರ್ಕೆಟ್​ನಿಂದ ಕರೆದೊಯ್ದು, ಮಾರಕಾಸ್ತ್ರಗಳಿಂದ ಇರಿದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಹತ್ಯೆ

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!