AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್.ಟಿ. ನಗರದಲ್ಲಿ ಬಾರ್ ಡ್ಯಾನ್ಸರ್ ಬರ್ಬರ ಹತ್ಯೆ; ಕೊಲೆಯ ಹಿಂದಿನ ಕಾರಣ ನಿಗೂಢ

ನೆನ್ನೆ ರಾತ್ರಿ 8 ರಿಂದ 12 ಗಂಟೆ ನಡುವೆ ಈ ಕೃತ್ಯ ನಡೆದಿದ್ದು, ಪರಿಚಯಸ್ಥರೇ ಈ ಕೊಲೆ ನಡೆಸಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಕೊಲೆಗೆ ಇನ್ನು ನಿಖರವಾದ ಕಾರಣ ತಿಳಿದು ಬಂದಿಲ್ಲ. ಆರ್.ಟಿ ನಗರ ಪೊಲೀಸರು ತನಿಖೆ ಶುರು ಮಾಡಿದ್ದು, ಓರ್ವ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಆರ್.ಟಿ. ನಗರದಲ್ಲಿ ಬಾರ್ ಡ್ಯಾನ್ಸರ್ ಬರ್ಬರ ಹತ್ಯೆ; ಕೊಲೆಯ ಹಿಂದಿನ ಕಾರಣ ನಿಗೂಢ
ಪ್ರಾತಿನಿಧಿಕ ಚಿತ್ರ
preethi shettigar
| Edited By: ಸಾಧು ಶ್ರೀನಾಥ್​|

Updated on: Mar 27, 2021 | 5:29 PM

Share

ಬೆಂಗಳೂರು: ಬಾರ್ ಡ್ಯಾನ್ಸರ್ ಅನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಆರ್.ಟಿ. ನಗರದ ನೃಪತುಂಗ ಲೇಔಟ್​ನಲ್ಲಿ ನಡೆದಿದೆ. ಬಾರ್ ಡ್ಯಾನ್ಸರ್ ಜಾರಾ (28) ಕೊಲೆಯಾದ ಯುವತಿ. ರೆಸಿಡೆನ್ಸಿ ರೋಡ್​ನ ಬಾರ್​ ವೊಂದರಲ್ಲಿ ಕೆಲಸ ಮಾಡುತಿದ್ದ ಯುವತಿಯನ್ನು ಮಾರಕ ಅಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಈ ಸಂಬಂಧ ಆರ್​.ಟಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿನ್ನೆ ರಾತ್ರಿ 8 ರಿಂದ 12 ಗಂಟೆ ನಡುವೆ ಈ ಕೃತ್ಯ ನಡೆದಿದ್ದು, ಪರಿಚಯಸ್ಥರೇ ಈ ಕೊಲೆ ನಡೆಸಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆರ್.ಟಿ ನಗರ ಪೊಲೀಸರು ತನಿಖೆ ಶುರು ಮಾಡಿದ್ದು, ಓರ್ವ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:

ದೊಣ್ಣೆಯಿಂದ ತಲೆಗೆ ಹೊಡೆದು ಮಹಿಳೆಯ ಬರ್ಬರ ಹತ್ಯೆ: ಆರೋಪಿಗಾಗಿ ಪೊಲೀಸರಿಂದ ಹುಡುಕಾಟ

ಸೂಪರ್ ಮಾರ್ಕೆಟ್​ನಿಂದ ಕರೆದೊಯ್ದು, ಮಾರಕಾಸ್ತ್ರಗಳಿಂದ ಇರಿದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಹತ್ಯೆ

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು