AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್.ಟಿ. ನಗರದಲ್ಲಿ ಬಾರ್ ಡ್ಯಾನ್ಸರ್ ಬರ್ಬರ ಹತ್ಯೆ; ಕೊಲೆಯ ಹಿಂದಿನ ಕಾರಣ ನಿಗೂಢ

ನೆನ್ನೆ ರಾತ್ರಿ 8 ರಿಂದ 12 ಗಂಟೆ ನಡುವೆ ಈ ಕೃತ್ಯ ನಡೆದಿದ್ದು, ಪರಿಚಯಸ್ಥರೇ ಈ ಕೊಲೆ ನಡೆಸಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಕೊಲೆಗೆ ಇನ್ನು ನಿಖರವಾದ ಕಾರಣ ತಿಳಿದು ಬಂದಿಲ್ಲ. ಆರ್.ಟಿ ನಗರ ಪೊಲೀಸರು ತನಿಖೆ ಶುರು ಮಾಡಿದ್ದು, ಓರ್ವ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಆರ್.ಟಿ. ನಗರದಲ್ಲಿ ಬಾರ್ ಡ್ಯಾನ್ಸರ್ ಬರ್ಬರ ಹತ್ಯೆ; ಕೊಲೆಯ ಹಿಂದಿನ ಕಾರಣ ನಿಗೂಢ
ಪ್ರಾತಿನಿಧಿಕ ಚಿತ್ರ
preethi shettigar
| Edited By: ಸಾಧು ಶ್ರೀನಾಥ್​|

Updated on: Mar 27, 2021 | 5:29 PM

Share

ಬೆಂಗಳೂರು: ಬಾರ್ ಡ್ಯಾನ್ಸರ್ ಅನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಆರ್.ಟಿ. ನಗರದ ನೃಪತುಂಗ ಲೇಔಟ್​ನಲ್ಲಿ ನಡೆದಿದೆ. ಬಾರ್ ಡ್ಯಾನ್ಸರ್ ಜಾರಾ (28) ಕೊಲೆಯಾದ ಯುವತಿ. ರೆಸಿಡೆನ್ಸಿ ರೋಡ್​ನ ಬಾರ್​ ವೊಂದರಲ್ಲಿ ಕೆಲಸ ಮಾಡುತಿದ್ದ ಯುವತಿಯನ್ನು ಮಾರಕ ಅಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಈ ಸಂಬಂಧ ಆರ್​.ಟಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿನ್ನೆ ರಾತ್ರಿ 8 ರಿಂದ 12 ಗಂಟೆ ನಡುವೆ ಈ ಕೃತ್ಯ ನಡೆದಿದ್ದು, ಪರಿಚಯಸ್ಥರೇ ಈ ಕೊಲೆ ನಡೆಸಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆರ್.ಟಿ ನಗರ ಪೊಲೀಸರು ತನಿಖೆ ಶುರು ಮಾಡಿದ್ದು, ಓರ್ವ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:

ದೊಣ್ಣೆಯಿಂದ ತಲೆಗೆ ಹೊಡೆದು ಮಹಿಳೆಯ ಬರ್ಬರ ಹತ್ಯೆ: ಆರೋಪಿಗಾಗಿ ಪೊಲೀಸರಿಂದ ಹುಡುಕಾಟ

ಸೂಪರ್ ಮಾರ್ಕೆಟ್​ನಿಂದ ಕರೆದೊಯ್ದು, ಮಾರಕಾಸ್ತ್ರಗಳಿಂದ ಇರಿದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಹತ್ಯೆ

Follow Us
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ