AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CD ವಿಚಾರ ಪ್ರಸ್ತಾಪಿಸಿದವರೇ ಅದನ್ನ ಕ್ಲೋಸ್ ಮಾಡಬೇಕು: ಶಾಸಕ ಬಸನಗೌಡ ಯತ್ನಾಳ್

ಯಾವುದೇ ವಿಚಾರ ವಿವಾದ ಏನೂ ಕೂಡ ತಣ್ಣಗಾಗಿಲ್ಲ. ನಾನೂ ತಣ್ಣಗಾಗಲ್ಲ, ಬೆಚ್ಚಗೂ ಆಗಲ್ಲ, ಅಂಜುವುದೂ ಇಲ್ಲ ನಾನು ಏನು ಮಾತಾಡಬೇಕೋ ಅದನ್ನೇ ಮಾತಾಡುತ್ತೇನೆ ಎಂದ ಶಾಸಕ ಬಸನಗೌಡ ಯತ್ನಾಳ್.

CD ವಿಚಾರ ಪ್ರಸ್ತಾಪಿಸಿದವರೇ ಅದನ್ನ ಕ್ಲೋಸ್ ಮಾಡಬೇಕು: ಶಾಸಕ ಬಸನಗೌಡ ಯತ್ನಾಳ್
ಬಸನಗೌಡ ಪಾಟೀಲ್​ ಯತ್ನಾಳ್​
ರಶ್ಮಿ ಕಲ್ಲಕಟ್ಟ
| Edited By: |

Updated on:Jan 20, 2021 | 7:32 PM

Share

ಬೆಂಗಳೂರು: ಬಿಜೆಪಿ ಶಾಸಕರ ಪ್ರತ್ಯೇಕ ಸಭೆಯ ಬಗ್ಗೆ ನನಗೆ ಗೊತ್ತಿಲ್ಲ. ಯಾರು ಯಾವ ಸಭೆ ನಡೆಸುತ್ತಾರೆಂದು ನನಗೆ ಗೊತ್ತಿಲ್ಲ ಎಂದು ಶಾಸಕ ಬಸನಗೌಡ ಯತ್ನಾಳ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಯತ್ನಾಳ್ CD ವಿಚಾರ ಪ್ರಸ್ತಾಪಿಸಿದವರೇ ಅದನ್ನ ಕ್ಲೋಸ್ ಮಾಡ್ಬೇಕು ನಾನು ಓಪನ್ ಮಾಡಿಲ್ಲ, ಹೀಗಾಗಿ ಕ್ಲೋಸ್ ಮಾಡಲ್ಲ. ಯಾರನ್ನು ಯಾರು ಸಮಾಧಾನ ಮಾಡ್ತಾರೋ ಗೊತ್ತಿಲ್ಲ. ಎಲ್ಲರನ್ನೂ ಸಮಾಧಾನ ಮಾಡುವ ಶಕ್ತಿ ಒಂದು ಇದೆ. ಆ ಶಕ್ತಿ ಕೆಲಸ ಮಾಡುತ್ತೆ ಎಂದಿದ್ದಾರೆ.

ಯಾವುದೇ ವಿಚಾರ ವಿವಾದ ಏನೂ ಕೂಡ ತಣ್ಣಗಾಗಿಲ್ಲ. ನಾನೂ ತಣ್ಣಗಾಗಲ್ಲ, ಬೆಚ್ಚಗೂ ಆಗಲ್ಲ, ಅಂಜುವುದೂ ಇಲ್ಲ. ನಾನು ಏನು ಮಾತಾಡಬೇಕೋ ಅದನ್ನೇ ಮಾತಾಡುತ್ತೇನೆ. ರೇಣುಕಾಚಾರ್ಯ ಮಾತನಾಡುವ ಬಗ್ಗೆ ನನಗೆ ಗೊತ್ತಿಲ್ಲ. ಅವರು ಯಾರ ಪರ ಮಾತನಾಡುತ್ತಾರೆಂದು ಗೊತ್ತಿಲ್ಲ. ಪಾಪ ಕೇಂದ್ರದವರನ್ನು ಏಕೆ ಹೊಣೆ ಮಾಡಬೇಕು? ಇದರಲ್ಲಿ ಕೇಂದ್ರದವರ ಹಸ್ತಕ್ಷೇಪ ಏನೂ ಇರಲಿಲ್ಲ. ಎಲ್ಲಾ ಸಿಎಂ ಅಧಿಕಾರ, ಅವರೇ ಮಂತ್ರಿ ಮಾಡಿದ್ದಾರೆ ಎಂದು ಯತ್ನಾಳ್ ಹೇಳಿದ್ದಾರೆ.

ಹಿರಿಯರು ಸ್ಥಾನ ಬಿಟ್ಟುಕೊಡಬೇಕು

ಹಿರಿಯರು ಸ್ಥಾನ ಬಿಟ್ಟುಕೊಡಬೇಕು. ಪಕ್ಷ ಸಂಘಟನೆಯ ಕಡೆ ಮುಖ ಮಾಡಬೇಕು. ಶಾಸಕ ಶಿವನಗೌಡ ನಾಯಕ್ ಹೇಳಿದ್ದು ಸರಿಯಾಗಿದೆ. ಮಾಧ್ಯಮಗಳು ದಿನ ಬೆಳಗಾದ್ರೆ ರಾಜಾ ಹುಲಿ, ರಾಜಾ ಹುಲಿ ಅಂತಾರೆ ಅವರಿಗೆ ಧಕ್ಕೆಯಾದ್ರೆ ಪಕ್ಷ ನಾಶ ಅಂದ್ರೆ ಏನ್‌ಮಾಡೋದು? ಎಂದು ಯತ್ನಾಳ್ ಪ್ರಶ್ನಿಸಿದ್ದಾರೆ.

ನನ್ನ ಬಳಿ ಯಾವುದೇ CD ಇಲ್ಲ.. ಇದು ಅಪ್ರಸ್ತುತ, ಅಸಹ್ಯ -ಸಿ.ಪಿ.ಯೋಗೇಶ್ವರ್

Published On - 7:29 pm, Wed, 20 January 21

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು