AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CD ವಿಚಾರ ಪ್ರಸ್ತಾಪಿಸಿದವರೇ ಅದನ್ನ ಕ್ಲೋಸ್ ಮಾಡಬೇಕು: ಶಾಸಕ ಬಸನಗೌಡ ಯತ್ನಾಳ್

ಯಾವುದೇ ವಿಚಾರ ವಿವಾದ ಏನೂ ಕೂಡ ತಣ್ಣಗಾಗಿಲ್ಲ. ನಾನೂ ತಣ್ಣಗಾಗಲ್ಲ, ಬೆಚ್ಚಗೂ ಆಗಲ್ಲ, ಅಂಜುವುದೂ ಇಲ್ಲ ನಾನು ಏನು ಮಾತಾಡಬೇಕೋ ಅದನ್ನೇ ಮಾತಾಡುತ್ತೇನೆ ಎಂದ ಶಾಸಕ ಬಸನಗೌಡ ಯತ್ನಾಳ್.

CD ವಿಚಾರ ಪ್ರಸ್ತಾಪಿಸಿದವರೇ ಅದನ್ನ ಕ್ಲೋಸ್ ಮಾಡಬೇಕು: ಶಾಸಕ ಬಸನಗೌಡ ಯತ್ನಾಳ್
ಬಸನಗೌಡ ಪಾಟೀಲ್​ ಯತ್ನಾಳ್​
ರಶ್ಮಿ ಕಲ್ಲಕಟ್ಟ
| Edited By: |

Updated on:Jan 20, 2021 | 7:32 PM

Share

ಬೆಂಗಳೂರು: ಬಿಜೆಪಿ ಶಾಸಕರ ಪ್ರತ್ಯೇಕ ಸಭೆಯ ಬಗ್ಗೆ ನನಗೆ ಗೊತ್ತಿಲ್ಲ. ಯಾರು ಯಾವ ಸಭೆ ನಡೆಸುತ್ತಾರೆಂದು ನನಗೆ ಗೊತ್ತಿಲ್ಲ ಎಂದು ಶಾಸಕ ಬಸನಗೌಡ ಯತ್ನಾಳ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಯತ್ನಾಳ್ CD ವಿಚಾರ ಪ್ರಸ್ತಾಪಿಸಿದವರೇ ಅದನ್ನ ಕ್ಲೋಸ್ ಮಾಡ್ಬೇಕು ನಾನು ಓಪನ್ ಮಾಡಿಲ್ಲ, ಹೀಗಾಗಿ ಕ್ಲೋಸ್ ಮಾಡಲ್ಲ. ಯಾರನ್ನು ಯಾರು ಸಮಾಧಾನ ಮಾಡ್ತಾರೋ ಗೊತ್ತಿಲ್ಲ. ಎಲ್ಲರನ್ನೂ ಸಮಾಧಾನ ಮಾಡುವ ಶಕ್ತಿ ಒಂದು ಇದೆ. ಆ ಶಕ್ತಿ ಕೆಲಸ ಮಾಡುತ್ತೆ ಎಂದಿದ್ದಾರೆ.

ಯಾವುದೇ ವಿಚಾರ ವಿವಾದ ಏನೂ ಕೂಡ ತಣ್ಣಗಾಗಿಲ್ಲ. ನಾನೂ ತಣ್ಣಗಾಗಲ್ಲ, ಬೆಚ್ಚಗೂ ಆಗಲ್ಲ, ಅಂಜುವುದೂ ಇಲ್ಲ. ನಾನು ಏನು ಮಾತಾಡಬೇಕೋ ಅದನ್ನೇ ಮಾತಾಡುತ್ತೇನೆ. ರೇಣುಕಾಚಾರ್ಯ ಮಾತನಾಡುವ ಬಗ್ಗೆ ನನಗೆ ಗೊತ್ತಿಲ್ಲ. ಅವರು ಯಾರ ಪರ ಮಾತನಾಡುತ್ತಾರೆಂದು ಗೊತ್ತಿಲ್ಲ. ಪಾಪ ಕೇಂದ್ರದವರನ್ನು ಏಕೆ ಹೊಣೆ ಮಾಡಬೇಕು? ಇದರಲ್ಲಿ ಕೇಂದ್ರದವರ ಹಸ್ತಕ್ಷೇಪ ಏನೂ ಇರಲಿಲ್ಲ. ಎಲ್ಲಾ ಸಿಎಂ ಅಧಿಕಾರ, ಅವರೇ ಮಂತ್ರಿ ಮಾಡಿದ್ದಾರೆ ಎಂದು ಯತ್ನಾಳ್ ಹೇಳಿದ್ದಾರೆ.

ಹಿರಿಯರು ಸ್ಥಾನ ಬಿಟ್ಟುಕೊಡಬೇಕು

ಹಿರಿಯರು ಸ್ಥಾನ ಬಿಟ್ಟುಕೊಡಬೇಕು. ಪಕ್ಷ ಸಂಘಟನೆಯ ಕಡೆ ಮುಖ ಮಾಡಬೇಕು. ಶಾಸಕ ಶಿವನಗೌಡ ನಾಯಕ್ ಹೇಳಿದ್ದು ಸರಿಯಾಗಿದೆ. ಮಾಧ್ಯಮಗಳು ದಿನ ಬೆಳಗಾದ್ರೆ ರಾಜಾ ಹುಲಿ, ರಾಜಾ ಹುಲಿ ಅಂತಾರೆ ಅವರಿಗೆ ಧಕ್ಕೆಯಾದ್ರೆ ಪಕ್ಷ ನಾಶ ಅಂದ್ರೆ ಏನ್‌ಮಾಡೋದು? ಎಂದು ಯತ್ನಾಳ್ ಪ್ರಶ್ನಿಸಿದ್ದಾರೆ.

ನನ್ನ ಬಳಿ ಯಾವುದೇ CD ಇಲ್ಲ.. ಇದು ಅಪ್ರಸ್ತುತ, ಅಸಹ್ಯ -ಸಿ.ಪಿ.ಯೋಗೇಶ್ವರ್

Published On - 7:29 pm, Wed, 20 January 21

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ