AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಿಂಗಾಯಿತ ಪೀಠಗಳು ರಾಜ್ಯ ಸರ್ಕಾರದ ಪರ ವಿರೋಧ ಇಲ್ಲ; ಚಳುವಳಿ ನಡೆಯುವಾಗ ಗೊಂದಲ ಸಹಜ’

Reservation: ಅನೇಕ ವಾಮಮಾರ್ಗಗಳನ್ನು ಹಿಡಿದು ಗೊಂದಲ ಸೃಷ್ಟಿ ಆಗುತ್ತಿದೆ. ಗೊಂದಲ ಸೃಷ್ಟಿಸುವವರಿಗೆ ಬಸವಣ್ಣ ಒಳ್ಳೆಯದು ಮಾಡಲಿ ಎಂದು ಉಡುಪಿಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

‘ಲಿಂಗಾಯಿತ ಪೀಠಗಳು ರಾಜ್ಯ ಸರ್ಕಾರದ ಪರ ವಿರೋಧ ಇಲ್ಲ; ಚಳುವಳಿ ನಡೆಯುವಾಗ ಗೊಂದಲ ಸಹಜ’
ಬಸವ ಜಯಮೃತ್ಯುಂಜಯ ಸ್ವಾಮೀಜಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Sep 08, 2021 | 10:22 PM

Share

ಉಡುಪಿ: ಕರ್ನಾಟಕ ರಾಜ್ಯದಲ್ಲಿ 3 ಕೋಟಿ ಲಿಂಗಾಯತರು ಇದ್ದಾರೆ. ಆದರೆ ನಮಗೆ ಸಂವಿಧಾನಬದ್ಧ ಸವಲತ್ತುಗಳು ಇನ್ನೂ ಸಿಕ್ಕಿಲ್ಲ. ಮತ ಹಾಕಲು, ಕಂದಾಯ ಕಟ್ಟಲು ನಾವು ಸೀಮಿತರಾಗಿದ್ದೇವೆ. ವೀರಶೈವ ಲಿಂಗಾಯತರಿಗೆ 2A ಮೀಸಲಾತಿ ನೀಡಬೇಕು ಎಂದು ಉಡುಪಿಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ರಾಜ್ಯ ಸರ್ಕಾರ ನೀಡಿದ್ದ ಗಡುವು ಮುಗಿಯುತ್ತಾ ಬರುತ್ತಿದೆ. ಮೀಸಲಾತಿ ನೀಡುವುದು ವಿಳಂಬವಾದರೆ ಮತ್ತೆ ಹೋರಾಟ ಮಾಡುತ್ತೇವೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಹೋರಾಟ ಆರಂಭಿಸ್ತೇವೆ. ಚಳವಳಿಗಳು ನಡೆಯುವಾಗ ಗೊಂದಲಗಳು ಸಹಜ. ಗೊಂದಲ ಸೃಷ್ಟಿಸಲು ಕಾಣದ ಕೈಗಳು ಕೆಲಸ ಮಾಡುತ್ತಿವೆ. ಅಸೂಯೆ ಮನಸುಗಳಿಂದ ಹೋರಾಟ ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಅನೇಕ ವಾಮಮಾರ್ಗಗಳನ್ನು ಹಿಡಿದು ಗೊಂದಲ ಸೃಷ್ಟಿ ಆಗುತ್ತಿದೆ. ಗೊಂದಲ ಸೃಷ್ಟಿಸುವವರಿಗೆ ಬಸವಣ್ಣ ಒಳ್ಳೆಯದು ಮಾಡಲಿ ಎಂದು ಉಡುಪಿಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಯಾವುದೇ ಲಿಂಗಾಯಿತ ಪೀಠಗಳು ರಾಜ್ಯ ಸರ್ಕಾರದ ಪರ ವಿರೋಧ ಇಲ್ಲ. ಚಳುವಳಿಗಳು ನಡೆಯುವಾಗ ಗೊಂದಲಗಳು ಸಹಜ ಆಗಿರುತ್ತದೆ. ಮುಖ್ಯಮಂತ್ರಿ, ಮಂತ್ರಿಸ್ಥಾನ ಮುಖ್ಯ ಅಲ್ಲ. ನಿಗಮಮಂಡಳಿ ಅಧ್ಯಕ್ಷ ಸ್ಥಾನ ನಾನು ಕೇಳುವುದಿಲ್ಲ. ಲಿಂಗಾಯತ ಸಮುದಾಯಕ್ಕೆ 2A ಮೀಸಲಾತಿ ಕೊಡಿ ಎಂದು ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

ಇದನ್ನೂ ಓದಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: ಸರ್ಕಾರವನ್ನು ಎಚ್ಚರಿಸಲು ಬೃಹತ್ ಅಭಿಯಾನ: ಬಸವ ಜಯಮೃತ್ಯುಂಜಯಶ್ರೀ

ಇದನ್ನೂ ಓದಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲು: ಬೊಮ್ಮಾಯಿ ಅವರೇ ಸಿಎಂ ಆಗಿದ್ದಾರೆ, ಭರವಸೆ ಈಡೇರಿಸಲಿ- ಜಯಮೃತ್ಯುಂಜಯ ಸ್ವಾಮೀಜಿ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ