AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಿಂಗಾಯಿತ ಪೀಠಗಳು ರಾಜ್ಯ ಸರ್ಕಾರದ ಪರ ವಿರೋಧ ಇಲ್ಲ; ಚಳುವಳಿ ನಡೆಯುವಾಗ ಗೊಂದಲ ಸಹಜ’

Reservation: ಅನೇಕ ವಾಮಮಾರ್ಗಗಳನ್ನು ಹಿಡಿದು ಗೊಂದಲ ಸೃಷ್ಟಿ ಆಗುತ್ತಿದೆ. ಗೊಂದಲ ಸೃಷ್ಟಿಸುವವರಿಗೆ ಬಸವಣ್ಣ ಒಳ್ಳೆಯದು ಮಾಡಲಿ ಎಂದು ಉಡುಪಿಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

‘ಲಿಂಗಾಯಿತ ಪೀಠಗಳು ರಾಜ್ಯ ಸರ್ಕಾರದ ಪರ ವಿರೋಧ ಇಲ್ಲ; ಚಳುವಳಿ ನಡೆಯುವಾಗ ಗೊಂದಲ ಸಹಜ’
ಬಸವ ಜಯಮೃತ್ಯುಂಜಯ ಸ್ವಾಮೀಜಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Sep 08, 2021 | 10:22 PM

Share

ಉಡುಪಿ: ಕರ್ನಾಟಕ ರಾಜ್ಯದಲ್ಲಿ 3 ಕೋಟಿ ಲಿಂಗಾಯತರು ಇದ್ದಾರೆ. ಆದರೆ ನಮಗೆ ಸಂವಿಧಾನಬದ್ಧ ಸವಲತ್ತುಗಳು ಇನ್ನೂ ಸಿಕ್ಕಿಲ್ಲ. ಮತ ಹಾಕಲು, ಕಂದಾಯ ಕಟ್ಟಲು ನಾವು ಸೀಮಿತರಾಗಿದ್ದೇವೆ. ವೀರಶೈವ ಲಿಂಗಾಯತರಿಗೆ 2A ಮೀಸಲಾತಿ ನೀಡಬೇಕು ಎಂದು ಉಡುಪಿಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ರಾಜ್ಯ ಸರ್ಕಾರ ನೀಡಿದ್ದ ಗಡುವು ಮುಗಿಯುತ್ತಾ ಬರುತ್ತಿದೆ. ಮೀಸಲಾತಿ ನೀಡುವುದು ವಿಳಂಬವಾದರೆ ಮತ್ತೆ ಹೋರಾಟ ಮಾಡುತ್ತೇವೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಹೋರಾಟ ಆರಂಭಿಸ್ತೇವೆ. ಚಳವಳಿಗಳು ನಡೆಯುವಾಗ ಗೊಂದಲಗಳು ಸಹಜ. ಗೊಂದಲ ಸೃಷ್ಟಿಸಲು ಕಾಣದ ಕೈಗಳು ಕೆಲಸ ಮಾಡುತ್ತಿವೆ. ಅಸೂಯೆ ಮನಸುಗಳಿಂದ ಹೋರಾಟ ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಅನೇಕ ವಾಮಮಾರ್ಗಗಳನ್ನು ಹಿಡಿದು ಗೊಂದಲ ಸೃಷ್ಟಿ ಆಗುತ್ತಿದೆ. ಗೊಂದಲ ಸೃಷ್ಟಿಸುವವರಿಗೆ ಬಸವಣ್ಣ ಒಳ್ಳೆಯದು ಮಾಡಲಿ ಎಂದು ಉಡುಪಿಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಯಾವುದೇ ಲಿಂಗಾಯಿತ ಪೀಠಗಳು ರಾಜ್ಯ ಸರ್ಕಾರದ ಪರ ವಿರೋಧ ಇಲ್ಲ. ಚಳುವಳಿಗಳು ನಡೆಯುವಾಗ ಗೊಂದಲಗಳು ಸಹಜ ಆಗಿರುತ್ತದೆ. ಮುಖ್ಯಮಂತ್ರಿ, ಮಂತ್ರಿಸ್ಥಾನ ಮುಖ್ಯ ಅಲ್ಲ. ನಿಗಮಮಂಡಳಿ ಅಧ್ಯಕ್ಷ ಸ್ಥಾನ ನಾನು ಕೇಳುವುದಿಲ್ಲ. ಲಿಂಗಾಯತ ಸಮುದಾಯಕ್ಕೆ 2A ಮೀಸಲಾತಿ ಕೊಡಿ ಎಂದು ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

ಇದನ್ನೂ ಓದಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: ಸರ್ಕಾರವನ್ನು ಎಚ್ಚರಿಸಲು ಬೃಹತ್ ಅಭಿಯಾನ: ಬಸವ ಜಯಮೃತ್ಯುಂಜಯಶ್ರೀ

ಇದನ್ನೂ ಓದಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲು: ಬೊಮ್ಮಾಯಿ ಅವರೇ ಸಿಎಂ ಆಗಿದ್ದಾರೆ, ಭರವಸೆ ಈಡೇರಿಸಲಿ- ಜಯಮೃತ್ಯುಂಜಯ ಸ್ವಾಮೀಜಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?