AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಷ್ಕರ ಕೈಬಿಡಲು ಕೋಡಿಹಳ್ಳಿ ಚಂದ್ರಶೇಖರ್​ಗೆ ಬಸವರಾಜ ಬೊಮ್ಮಾಯಿ ಮನವಿ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಸ್ಪತ್ರೆಯಲ್ಲಿದ್ದಾರೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಕೂಡಾ ಕ್ವಾರಂಟೈನ್​ನಲ್ಲಿದ್ದಾರೆ. ಎಲ್ಲರ ಜೊತೆ ಚರ್ಚಿಸುವುದಾಗಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೊವಿಡ್ ಹೆಚ್ಚಾಗುತ್ತಿದೆ ಮುಷ್ಕರ ಕೈಬಿಡಿ ಎಂದು ಅಫೀಲ್ ಮಾಡಿದ್ದಾರೆ. ಸಾರಿಗೆ ಸಚಿವರು ಎರಡು ದಿನದಲ್ಲಿ ಬರುತ್ತಾರೆ.

ಮುಷ್ಕರ ಕೈಬಿಡಲು ಕೋಡಿಹಳ್ಳಿ ಚಂದ್ರಶೇಖರ್​ಗೆ ಬಸವರಾಜ ಬೊಮ್ಮಾಯಿ ಮನವಿ
ಕೋಡಿಹಳ್ಳಿ ಚಂದ್ರಶೇಖರ್
Follow us
sandhya thejappa
| Updated By: Digi Tech Desk

Updated on:Apr 19, 2021 | 1:01 PM

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ ಗೃಹ ಸಚಿವ ಬಸವರಾಜ ಬೊಮ್ಮಾಯಿಯನ್ನು ಕೋಡಿಹಳ್ಳಿ ಚಂದ್ರಶೇಖರ್ ಭೇಟಿ ಮಾಡಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆ ಮುಷ್ಕರ ಕೈಬಿಡಲು ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.

ಸದ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಸ್ಪತ್ರೆಯಲ್ಲಿದ್ದಾರೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಕೂಡಾ ಕ್ವಾರಂಟೈನ್​ನಲ್ಲಿದ್ದಾರೆ. ಎಲ್ಲರ ಜೊತೆ ಚರ್ಚಿಸುವುದಾಗಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೊವಿಡ್ ಹೆಚ್ಚಾಗುತ್ತಿದೆ ಮುಷ್ಕರ ಕೈಬಿಡಿ ಎಂದು ಅಫೀಲ್ ಮಾಡಿದ್ದಾರೆ. ಸಾರಿಗೆ ಸಚಿವರು ಎರಡು ದಿನದಲ್ಲಿ ಬರುತ್ತಾರೆ. ಅವರು ಬಂದ ಬಳಿಕ ಸಾರಿಗೆ ಕಾರ್ಯಕಾರಿ ಸಮಿತಿಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

2004ರಲ್ಲಿ 20 ಶೇಕಡಾಕ್ಕೆ 6 ಶೇಕಡಾ ಬಡ್ಡಿ ಸೇರಿಸಿ ಕೊಡಬೇಕು ಅಂತಾ ಕೋರ್ಟ್ ಆದೇಶ ನೀಡಿದೆ. ಅದರ ಪ್ರಕಾರ ಹೋದರೆ 6ನೇ ವೇತನ ಆಯೋಗದಕ್ಕಿಂತ ಹೆಚ್ಚಾಗುತ್ತದೆ. ಸರ್ಕಾರ ಯಾವುದು ಆಯ್ಕೆ ಮಾಡಿಕೊಳ್ಳುತ್ತದೆಯೋ ಮಾಡಿಕೊಳ್ಳಲಿ. ಅದನ್ನ ಬಿಟ್ಟು ಅನಗತ್ಯ ಹೇಳಿಕೆ ನೀಡುವುದು ಔಚಿತ್ಯವಲ್ಲ. ಗೃಹ ಸಚಿವರು ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರ ಹತ್ತಿರ ಮಾತನಾಡುತ್ತೀನಿ ಅಂತಾ ಹೇಳಿದ್ದಾರೆ. ಕಲ್ಲು ಹೊಡೆಯೋದು, ಹಿಂಸೆ ಮಾಡುವುದು ನಮ್ಮ ಸಂಸ್ಕೃತಿ ಅಲ್ಲ. ಉಪವಾಸ ಸತ್ಯಾಗ್ರಹ ಮಾಡುವುದಕ್ಕೆ ಹೇಳಿದ್ದೇವೆ. ಹೋರಾಟ ಹಿಂತೆಗೆದುಕೊಳ್ಳೋಕೆ ಸರ್ಕಾರ ಬೇಗ ತೀರ್ಮಾನ ಮಾಡಲಿ ಎಂದು ತಿಳಿಸಿದರು.

ಇದನ್ನೂ ಓದಿ

ಹಾಸನ: ಬೆಂಗಳೂರಿನಿಂದ ಬಂದಿದ್ದ ಯುವತಿ ಕಿಲ್ಲರ್ ಕೊರೊನಾಗೆ ಬಲಿ, 3 ದಿನ ಐಸಿಯುನಲ್ಲಿದ್ದು ಪ್ರಾಣ ಬಿಟ್ಳು

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್​​ ಧರಿಸುವುದು ಕಡ್ಡಾಯವಲ್ಲ; ಅಚ್ಚರಿಯ ನಿಲುವು ತಳೆದ ಇಸ್ರೇಲ್​ ದೇಶ

(Basavaraj Bommai appeals to Kodihalli Chandrasekhar to withdraw strike)

Published On - 11:59 am, Mon, 19 April 21

ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!