AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಕಾನೂನನ್ನು ದುರ್ಬಳಕೆ ಮಾಡಿಕೊಳ್ತಿದೆ- ಮಾಜಿ ಸಿಎಂ ಬೊಮ್ಮಾಯಿ

ಕಾಂಗ್ರೆಸ್​ ಕಾನೂನನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ (Basavaraj  Bommai) ಕಿಡಿಕಾರಿದ್ದಾರೆ. ಬೆಂಗಳೂರಿ(Bengaluru)ನಲ್ಲಿ ಮಾತನಾಡಿದ ಅವರು ‘ರಾಮಮಂದಿರ ರಾಜಕೀಯ ಕಾರ್ಯಕ್ರಮವಲ್ಲ, ಅದೊಂದು ಧಾರ್ಮಿಕ ಕಾರ್ಯಕ್ರಮವಾಗಿದೆ ಎಂದಿದ್ದಾರೆ.

ಕಾಂಗ್ರೆಸ್​ ಕಾನೂನನ್ನು ದುರ್ಬಳಕೆ ಮಾಡಿಕೊಳ್ತಿದೆ- ಮಾಜಿ ಸಿಎಂ ಬೊಮ್ಮಾಯಿ
ಬಸವರಾಜ್​ ಬೊಮ್ಮಾಯಿ
ಕಿರಣ್​ ಹನಿಯಡ್ಕ
| Edited By: |

Updated on: Jan 04, 2024 | 2:53 PM

Share

ಬೆಂಗಳೂರು, ಜ.04: ಕಾಂಗ್ರೆಸ್​ ಕಾನೂನನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ (Basavaraj  Bommai) ಕಿಡಿಕಾರಿದ್ದಾರೆ. ಬೆಂಗಳೂರಿ(Bengaluru)ನಲ್ಲಿ ಮಾತನಾಡಿದ ಅವರು ‘ರಾಮಮಂದಿರ ರಾಜಕೀಯ ಕಾರ್ಯಕ್ರಮವಲ್ಲ, ಅದೊಂದು ಧಾರ್ಮಿಕ ಕಾರ್ಯಕ್ರಮವಾಗಿದೆ. ಆದರೆ, ಇದರಲ್ಲಿ ಇಂಡಿಯಾ ಒಕ್ಕೂಟ ರಾಜಕೀಯ ಮಾಡುತ್ತಿದೆ ಎಂದಿದ್ದಾರೆ.

ಇದೇ ವೇಳೆ ಮಂತ್ರಾಕ್ಷತೆ ಕೊಡಲು ಅನ್ನಭಾಗ್ಯ ಅಕ್ಕಿ ಬಳಕೆ ಎಂಬ ಡಿಕೆ ಶಿವಕುಮಾರ್ ಹೇಳಿಕೆ ವಿಚಾರ ‘ಅನ್ನಭಾಗ್ಯ ಯೋಜನೆಯಲ್ಲಿ ರಾಜ್ಯ ಸರ್ಕಾರದ ಕೊಡುಗೆ ಇಲ್ಲ, ಕಾಂಗ್ರೆಸ್​ನವರು ಏನೇ ಹೇಳಿದರೂ ಪ್ರಧಾನಿ ಮೋದಿ ಪರವಾಗಿ ಆಗುತ್ತದೆ ಎನ್ನುವ ಮೂಲಕ ಬಸವರಾಜ ಬೊಮ್ಮಾಯಿ ತಿರುಗೇಟು ಕೊಟ್ಟಿದ್ದಾರೆ.

ಇದನ್ನೂ ಓದಿ:ವೀರಶೈವ ಲಿಂಗಾಯತರನ್ನ ಹೊರತುಪಡಿಸಿ ರಾಜ್ಯ ಆಳೋದು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬೊಮ್ಮಾಯಿ

ಹರಿಪ್ರಸಾದ್​ ಹೇಳಿಕೆಗೆ ಮಾಜಿ ಸಿಎಂ ಬೊಮ್ಮಾಯಿ ತಿರುಗೇಟು

‘ಮತ್ತೊಂದು ಗೋಧ್ರಾ ಹತ್ಯಾಕಾಂಡ ಆಗದಂತೆ ನೋಡಿಕೊಳ್ಳಿ ಎಂದು ಹರಿಪ್ರಸಾದ್​ ಹೇಳಿಕೆಗೆ ಮಾಜಿ ಸಿಎಂ ಬೊಮ್ಮಾಯಿ ತಿರುಗೇಟು ಕೊಟ್ಟಿದ್ದಾರೆ. ಎಂಎಲ್​ಸಿ ಬಿಕೆ ಹರಿಪ್ರಸಾದ್ ಹೇಳಿಕೆ ಪ್ರಚೋದನಕಾರಿಯಾಗಿದೆ. ಗೃಹ ಸಚಿವರಿಗೆ ಮಾಹಿತಿ ಇಲ್ಲವಂತೆ, ಹಾಗಾದರೆ ಇದು ಗುಪ್ತಚರ ಇಲಾಖೆ ವೈಫಲ್ಯ. ಇದನ್ನು ಬೇರೆ ಯಾರಾದರೂ ಹೇಳಿದ್ದರೆ, ಸುಮ್ಮನೆ ಇರುತ್ತಿದ್ದರಾ?, ಕೂಡಲೇ ಎಂಎಲ್​ಸಿ ಹರಿಪ್ರಸಾದ್ ಕರೆದು ಮಾಹಿತಿ ಪಡೆಯಬೇಕು. ಎಲ್ಲಾ ಗೂಂಡಾಗಳು ರಾಜಾರೋಷವಾಗಿ ಓಡಾಡುತ್ತಿದ್ದಾರೆ. ಇತ್ತ ಹುಬ್ಬಳ್ಳಿಯಲ್ಲಿ 32 ವರ್ಷದ ಹಿಂದಿನ ಕೇಸ್ ರೀ ಓಪನ್ ಮಾಡೋದು ಎಷ್ಟು ಸರಿ? ಎಂದು ಕಾಂಗ್ರೆಸ್​ ಸರ್ಕಾರದ ವಿರುದ್ದ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Haniyadka
Kiran Haniyadka
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!