AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಟ್ ಕರ್ಫ್ಯೂ: ದೂರದ ಪ್ರಯಾಣಿಕರು ಡೋಂಟ್ ವರಿ ಮಾಡ್ಕೋಬೇಡಿ ಅಂದ್ರು ಬಸವರಾಜ ಬೊಮ್ಮಾಯಿ

ಪ್ರಯಾಣಿಕರು ರಾತ್ರಿ ವೇಳೆ ಅಥವಾ ಬೆಳಿಗ್ಗಿನ ಜಾವ ನಿಲ್ದಾಣಗಳಿಗೆ ತಲುಪಿದರು ಕೂಡಾ ಯಾವುದೇ ಸಮಸ್ಯೆಗಳಿಲ್ಲದೆ ಮನೆಗೆ ಹೋಗಲು ಆಟೋ ಹಾಗೂ ಟ್ಯಾಕ್ಸಿಗಳು ಸಿಗುತ್ತದೆ.

ನೈಟ್ ಕರ್ಫ್ಯೂ: ದೂರದ ಪ್ರಯಾಣಿಕರು ಡೋಂಟ್ ವರಿ ಮಾಡ್ಕೋಬೇಡಿ ಅಂದ್ರು ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
sandhya thejappa
| Edited By: |

Updated on: Dec 24, 2020 | 10:27 AM

Share

ಬೆಂಗಳೂರು: ಇಂದಿನಿಂದ ನೈಟ್ ಕರ್ಫ್ಯೂ ಹಿನ್ನೆಲೆ ದೂರದ ಊರುಗಳಿಗೆ ಪ್ರಯಾಣ ಮಾಡುವವರಿಗೆ ಯಾವುದೇ ತೊಂದರೆಗಳು ಆಗುವುದಿಲ್ಲವೆಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪ್ರಯಾಣಿಕರು ರಾತ್ರಿ ವೇಳೆ ಅಥವಾ ಬೆಳಿಗ್ಗಿನ ಜಾವ ನಿಲ್ದಾಣಗಳಿಗೆ ತಲುಪಿದರು ಕೂಡಾ ಯಾವುದೇ ಸಮಸ್ಯೆಗಳಿಲ್ಲದೆ ಮನೆಗೆ ಹೋಗಲು ಆಟೋ ಹಾಗೂ ಟ್ಯಾಕ್ಸಿಗಳು ಸಿಗುತ್ತದೆ. ದೂರ ಪ್ರಯಾಣದ ಬಸ್​ಗಳು ಮತ್ತು ರೈಲುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತದೆ. ಆದರೆ ಪೊಲೀಸರಿಗೆ ಸೂಕ್ತ ಟ್ರಾವೆಲ್ ಟಿಕೆಟ್​ಗಳನ್ನು ಕಡ್ಡಾಯವಾಗಿ ತೋರಿಸಬೇಕೆಂದು ತಿಳಿಸಿದ ಗೃಹ ಸಚಿವರು ಬೇಕಾಬಿಟ್ಟಿ ಓಡಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಅಗತ್ಯ ಸೇವೆ ಮತ್ತು ನೈಟ್ ಶಿಫ್ಟ್​ನಲ್ಲಿ ಕೆಲಸ ಮಾಡುವವರಿಗೆ ವಿನಾಯಿತಿ ನೀಡಲಾಗಿದ್ದು, ರಾತ್ರಿ ಹನ್ನೊಂದು ಘಂಟೆ ಬಳಿಕ ಅನಗತ್ಯ ಕಾರಣಕ್ಕೆ ರಸ್ತೆಗೆ ಇಳಿಯುವವರ ಮೇಲೆ ಕೇಸ್ ದಾಖಲಿಸುವಂತೆ ಸೂಚನೆ ನೀಡಿದ್ದಾರೆ.

ತಾಂತ್ರಿಕ ಸಲಹಾ ಸಮಿತಿ ಸಭೆ ಮುಕ್ತಾಯ: Night Curfew ಜಾರಿ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಹೇಳಿದ್ದೇನು?

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ