AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಯಶಸ್ವಿಯಾಗಿದೆ; ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ರೆಮ್​ಡಿಸಿವಿರ್ ಸಮಸ್ಯೆ ಬಗೆಹರಿಸಿದ್ದೇವೆ. ಕೊವಿಡ್ ಲಸಿಕೆ ಕೊರತೆ ಬಗ್ಗೆ ಗಮನಕ್ಕೆ ಬಂದಿದೆ. ಸದ್ಯದಲ್ಲಿಯೇ ಲಸಿಕೆ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ತಿಳಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ರಾಜ್ಯಕ್ಕೆ 300ರಿಂದ 800 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಮಾಡಲು ಕೇಂದ್ರ ಸರ್ಕಾರ ಭರವಸೆ ನೀಡಿದೆ ಎಂದಿದ್ದಾರೆ.

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಯಶಸ್ವಿಯಾಗಿದೆ; ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
sandhya thejappa
sandhya thejappa|

Updated on: Apr 25, 2021 | 11:46 AM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿತ್ತು. ಈ ಬಗ್ಗೆ ಮಾತನಾಡಿದ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ. ವೀಕೆಂಡ್ ಕರ್ಫ್ಯೂ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ. ನಿನ್ನೆ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ಫ್ಯೂ ವಿಸ್ತರಣೆ ಬಗ್ಗೆ ಚರ್ಚಿಸಿಲ್ಲ. ಸದ್ಯದ ಮಾರ್ಗಸೂಚಿಗಳೇ ಮುಂದುವರಿಯಲಿದೆ ಎಂದಿದ್ದಾರೆ.

ರಾಜ್ಯದಲ್ಲಿ ರೆಮ್​ಡಿಸಿವಿರ್ ಸಮಸ್ಯೆ ಬಗೆಹರಿಸಿದ್ದೇವೆ. ಕೊವಿಡ್ ಲಸಿಕೆ ಕೊರತೆ ಬಗ್ಗೆ ಗಮನಕ್ಕೆ ಬಂದಿದೆ. ಸದ್ಯದಲ್ಲಿಯೇ ಲಸಿಕೆ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ತಿಳಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ರಾಜ್ಯಕ್ಕೆ 300ರಿಂದ 800 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಮಾಡಲು ಕೇಂದ್ರ ಸರ್ಕಾರ ಭರವಸೆ ನೀಡಿದೆ. ಕೇಂದ್ರದಿಂದ ರಾಜ್ಯಕ್ಕೆ ರೆಮ್​ಡಿಸಿವಿರ್ ಲಸಿಕೆ ನೀಡಲಿದೆ. 50,000 ರಿಂದ 1,22,000 ರೆಮ್​ಡಿಸಿವಿರ್ ಲಸಿಕೆ ನೀಡಲಿದೆ ಎಂದು ತಿಳಿಸಿದ್ದಾರೆ.

ಮೇ 1 ರಿಂದ 18 ವರ್ಷದ ಮೇಲ್ಪಟ್ಟವರಿಗೆ ಮೊದಲನೇ ಡೋಸ್ ವಿತರಣೆಯಾಗಲಿದೆ. 45 ನೇ ವರ್ಷ ವಯಸ್ಕರರಿಗೆ ಎರಡನೇ ಹಂತದ ಲಸಿಕೆ ನೀಡುತ್ತೇವೆ. ರೆಮ್​ಡಿಸಿವಿರ್ ಇಂಜೆಕ್ಷನ್ ಕೂಡ ಎಲ್ಲ ಜಿಲ್ಲೆಗಳಿಗೆ ಪೂರೈಕೆ ಮಾಡುತ್ತೇವೆ. ಕೆಲವು ಜಿಲ್ಲೆಗಳಲ್ಲಿ ಹೆಚ್ಚುವರಿಯಾಗಿ ಉಳಿದಿರುವ ರೆಮ್​ಡಿಸಿವಿರ್ ಕಡಿಮೆ ಇದ್ದ ಜಿಲ್ಲೆಗಳಿಗೆ ವಿತರಣೆ ಮಾಡುತ್ತೇವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ

ಕೊರೊನಾಗೆ ಬಜೆಟ್‌ನಲ್ಲಿ ಹಂಚಿಕೆ ಮಾಡಿದ್ದ ಹಣ ಏನಾಯ್ತು? ಸಾಮಾಜಿಕ ಜಾಲತಾಣದಲ್ಲಿ ಕೇಂದ್ರಕ್ಕೆ ಜನರಿಂದ ಪ್ರಶ್ನೆಗಳ ಸುರಿಮಳೆ

ಕೊವಿಡ್​ ವಿರುದ್ಧ ಹೋರಾಟಕ್ಕಿಳಿದ ಬೆಂಗಳೂರು ಬಾಲಕಿಯರು; ಸ್ಲಮ್​ ನಿವಾಸಿಗಳಿಗೆ ಉಚಿತ ಆಕ್ಸಿಮೀಟರ್​ ನೀಡುತ್ತಿದ್ದಾರೆ ಸ್ನೇಹಾ, ಶ್ಲೋಕಾ

(Basavaraj Bommai says weekend Curfew successful in Karnataka)

Follow Us
sandhya thejappa
sandhya thejappa
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್