ವಿಧಾನಸಭಾ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಶಿರಹಟ್ಟಿ ಕ್ಷೇತ್ರದ ಟಿಕೆಟ್ ಮಾರಿಕೊಂಡಿದ್ದರು: ರಾಮಣ್ಣ ಲಮಾಣಿ

ಇದೇ ಯೋಜನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಾಲಿನ ಬಜೆಟ್ ನಲ್ಲಿ 279 ಕೋಟಿ ರೂ. ಘೋಷಣೆ ಮಾಡಿದ್ದಾರೆ ಎಂದರ ರಾಮಣ್ಣ 2024 ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದ್ ಗಡ್ಡದೇವರಮಠ ಅವರನ್ನು ಗೆಲ್ಲಿಸುವ ಪಣ ತಾನು ತೊಟ್ಟಿರುವುದಾಗಿ ಆವೇಶದಲ್ಲಿ ಹೇಳಿದರು.

ವಿಧಾನಸಭಾ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಶಿರಹಟ್ಟಿ ಕ್ಷೇತ್ರದ ಟಿಕೆಟ್ ಮಾರಿಕೊಂಡಿದ್ದರು: ರಾಮಣ್ಣ ಲಮಾಣಿ
|

Updated on: Apr 02, 2024 | 11:31 AM

ಗದಗ: ಶಿರಹಟ್ಟಿಯ ಮಾಜಿ ಬಿಜೆಪಿ ಶಾಸಕ ರಾಮಣ್ಣ ಲಮಾಣಿ (Ramanna Lamani) ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಗಂಭೀರವಾದ ಅರೋಪ ಮಾಡುತ್ತಿದ್ದಾರೆ. 2023 ರಲ್ಲಿ ರಾಮಣ್ಣಗೆ ಟಿಕೆಟ್ ನಿರಾಕರಿಸಿದಾಗ ಅವರು ಕಾಂಗ್ರೆಸ್ ಪಕ್ಷ ಸೇರಿದ್ದರು. ತನ್ನ ಬೇರುಗಳು ಕಾಂಗ್ರೆಸ್ ನಲ್ಲಿವೆ ಎಂದು ಹೇಳುವ ಅವರು 2023 ವಿಧಾನಸಭಾ ಚುನಾವಣೆಯಲ್ಲಿ ಅಗ ಸಿಎಂ ಆಗಿದ್ದ ಬೊಮ್ಮಾಯಿ ಶಿರಹಟ್ಟಿ ಕ್ಷೇತ್ರ (Shirahatti Assembly seat) ಟಿಕೆಟ್ ಅನ್ನು ಮಾರಿಕೊಂಡಿದ್ದರು ಎಂದು ಆರೋಪಿಸಿದರು. ಹಾಗೆಯೇ, ಶಿರಹಟ್ಟಿಯ ಮುರುಡಿ ಏತ ನೀರಾವರಿ ಯೋಜನೆಯನ್ನು ಉದ್ಘಾಟಿಸಿದ ಬೊಮ್ಮಾಯಿ ಅದಕ್ಕೆ ಹಣ ಬಿಡುಗಡೆ ಮಾಡದೆ ಮೋಸ ಮಾಡಿದರು ಎಂದು ರಾಮಣ್ಣ ಕಿಡಿ ಕಾರಿದರು. ಇದೇ ಯೋಜನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಾಲಿನ ಬಜೆಟ್ ನಲ್ಲಿ 279 ಕೋಟಿ ರೂ. ಘೋಷಣೆ ಮಾಡಿದ್ದಾರೆ ಎಂದರ ರಾಮಣ್ಣ 2024 ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದ್ ಗಡ್ಡದೇವರಮಠ ಅವರನ್ನು ಗೆಲ್ಲಿಸುವ ಪಣ ತಾನು ತೊಟ್ಟಿರುವುದಾಗಿ ಆವೇಶದಲ್ಲಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಮಾಜಿ ಶಾಸಕ: ಕೇಸರಿ ಪಡೆಯ ಒಂದು ತಂಡ ಸಿನಿಮೀಯಲ್ಲಿ ರೀತಿಯಲ್ಲಿ ಮಾತುಕತೆ: ಡಿಕೆಶಿ ಬಾಂಬ್  

Follow us
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್