AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಕಾಯುವ ಯೋಧನ ಕುಟುಂಬಕ್ಕೆ BBMP, BWSSB ಮೋಸ?

ಬೆಂಗಳೂರು: ಗಡಿ ಕಾಯುವ ಯೋಧನ ಕುಟುಂಬಕ್ಕೆ ಕಿಂಚಿತ್ತೂ ಸೌಲಭ್ಯ ಒದಗಿಸದೆ ಕಿರುಕುಳ ನೀಡಿದೆ ಎಂದು ಬಿಬಿಎಂಪಿ ಮತ್ತು ಬಿಡಬ್ಲ್ಯುಎಸ್​ಎಸ್​ಬಿ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. 6 ತಿಂಗಳ ಮಗುವಿನೊಂದಿಗೆ ಯೋಧ ಕೃಷ್ಣಮೂರ್ತಿ ಪತ್ನಿ ಶೃತಿ ವಿದ್ಯಾರಣ್ಯಪುರದ ರಾಮಚಂದ್ರಪುರದಲ್ಲಿ ವಾಸವಿದ್ದಾರೆ. ಕೃಷ್ಣಮೂರ್ತಿ ಜಮ್ಮ-ಕಾಶ್ಮೀರದಲ್ಲಿ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆದ್ರೆ ಅವರ ಕುಟುಂಬಸ್ಥರು ಕಳೆದ 3 ವರ್ಷದಿಂದ ಕುಡಿಯಲು ನೀರಿಲ್ಲದೆ, ಮನೆಗೆ ರಸ್ತೆ ಇಲ್ದೆ, ಒಳಚರಂಡಿ ವ್ಯವಸ್ಥೆ ಇಲ್ದೆ ಪರದಾಡುತ್ತಿದ್ದಾರೆ. ಮನೆ ಮುಂದೆಯಿರುವ ಸೈಟ್ ಮಾಲೀಕರ ಗಲಾಟೆಗೆ ನೀರಿನ […]

ಗಡಿ ಕಾಯುವ ಯೋಧನ ಕುಟುಂಬಕ್ಕೆ BBMP, BWSSB ಮೋಸ?
ಸಾಧು ಶ್ರೀನಾಥ್​
|

Updated on: Dec 14, 2019 | 12:09 PM

Share

ಬೆಂಗಳೂರು: ಗಡಿ ಕಾಯುವ ಯೋಧನ ಕುಟುಂಬಕ್ಕೆ ಕಿಂಚಿತ್ತೂ ಸೌಲಭ್ಯ ಒದಗಿಸದೆ ಕಿರುಕುಳ ನೀಡಿದೆ ಎಂದು ಬಿಬಿಎಂಪಿ ಮತ್ತು ಬಿಡಬ್ಲ್ಯುಎಸ್​ಎಸ್​ಬಿ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ.

6 ತಿಂಗಳ ಮಗುವಿನೊಂದಿಗೆ ಯೋಧ ಕೃಷ್ಣಮೂರ್ತಿ ಪತ್ನಿ ಶೃತಿ ವಿದ್ಯಾರಣ್ಯಪುರದ ರಾಮಚಂದ್ರಪುರದಲ್ಲಿ ವಾಸವಿದ್ದಾರೆ. ಕೃಷ್ಣಮೂರ್ತಿ ಜಮ್ಮ-ಕಾಶ್ಮೀರದಲ್ಲಿ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆದ್ರೆ ಅವರ ಕುಟುಂಬಸ್ಥರು ಕಳೆದ 3 ವರ್ಷದಿಂದ ಕುಡಿಯಲು ನೀರಿಲ್ಲದೆ, ಮನೆಗೆ ರಸ್ತೆ ಇಲ್ದೆ, ಒಳಚರಂಡಿ ವ್ಯವಸ್ಥೆ ಇಲ್ದೆ ಪರದಾಡುತ್ತಿದ್ದಾರೆ.

ಮನೆ ಮುಂದೆಯಿರುವ ಸೈಟ್ ಮಾಲೀಕರ ಗಲಾಟೆಗೆ ನೀರಿನ ಲೈನ್ ಸಹ ಕಟ್ ಆಗಿದೆ. ಈ ಬಗ್ಗೆ ಬಿಬಿಎಂಪಿ ಮೇಯರ್, ಕೇಂದ್ರ ಸಚಿವ ಸದಾನಂದ ಗೌಡಗೆ ಪತ್ರ ಬರೆದರು ಏನು ಪ್ರಯೋಜನೆ ಆಗಿಲ್ಲ ಎಂದು ಟಿವಿ9ಗೆ ಕರೆ ಮಾಡಿ ಅಳಲು ತೋಡಿಕೊಂಡಿದ್ದಾರೆ.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್