AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಕಾಯುವ ಯೋಧನ ಕುಟುಂಬಕ್ಕೆ BBMP, BWSSB ಮೋಸ?

ಬೆಂಗಳೂರು: ಗಡಿ ಕಾಯುವ ಯೋಧನ ಕುಟುಂಬಕ್ಕೆ ಕಿಂಚಿತ್ತೂ ಸೌಲಭ್ಯ ಒದಗಿಸದೆ ಕಿರುಕುಳ ನೀಡಿದೆ ಎಂದು ಬಿಬಿಎಂಪಿ ಮತ್ತು ಬಿಡಬ್ಲ್ಯುಎಸ್​ಎಸ್​ಬಿ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. 6 ತಿಂಗಳ ಮಗುವಿನೊಂದಿಗೆ ಯೋಧ ಕೃಷ್ಣಮೂರ್ತಿ ಪತ್ನಿ ಶೃತಿ ವಿದ್ಯಾರಣ್ಯಪುರದ ರಾಮಚಂದ್ರಪುರದಲ್ಲಿ ವಾಸವಿದ್ದಾರೆ. ಕೃಷ್ಣಮೂರ್ತಿ ಜಮ್ಮ-ಕಾಶ್ಮೀರದಲ್ಲಿ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆದ್ರೆ ಅವರ ಕುಟುಂಬಸ್ಥರು ಕಳೆದ 3 ವರ್ಷದಿಂದ ಕುಡಿಯಲು ನೀರಿಲ್ಲದೆ, ಮನೆಗೆ ರಸ್ತೆ ಇಲ್ದೆ, ಒಳಚರಂಡಿ ವ್ಯವಸ್ಥೆ ಇಲ್ದೆ ಪರದಾಡುತ್ತಿದ್ದಾರೆ. ಮನೆ ಮುಂದೆಯಿರುವ ಸೈಟ್ ಮಾಲೀಕರ ಗಲಾಟೆಗೆ ನೀರಿನ […]

ಗಡಿ ಕಾಯುವ ಯೋಧನ ಕುಟುಂಬಕ್ಕೆ BBMP, BWSSB ಮೋಸ?
ಸಾಧು ಶ್ರೀನಾಥ್​
|

Updated on: Dec 14, 2019 | 12:09 PM

Share

ಬೆಂಗಳೂರು: ಗಡಿ ಕಾಯುವ ಯೋಧನ ಕುಟುಂಬಕ್ಕೆ ಕಿಂಚಿತ್ತೂ ಸೌಲಭ್ಯ ಒದಗಿಸದೆ ಕಿರುಕುಳ ನೀಡಿದೆ ಎಂದು ಬಿಬಿಎಂಪಿ ಮತ್ತು ಬಿಡಬ್ಲ್ಯುಎಸ್​ಎಸ್​ಬಿ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ.

6 ತಿಂಗಳ ಮಗುವಿನೊಂದಿಗೆ ಯೋಧ ಕೃಷ್ಣಮೂರ್ತಿ ಪತ್ನಿ ಶೃತಿ ವಿದ್ಯಾರಣ್ಯಪುರದ ರಾಮಚಂದ್ರಪುರದಲ್ಲಿ ವಾಸವಿದ್ದಾರೆ. ಕೃಷ್ಣಮೂರ್ತಿ ಜಮ್ಮ-ಕಾಶ್ಮೀರದಲ್ಲಿ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆದ್ರೆ ಅವರ ಕುಟುಂಬಸ್ಥರು ಕಳೆದ 3 ವರ್ಷದಿಂದ ಕುಡಿಯಲು ನೀರಿಲ್ಲದೆ, ಮನೆಗೆ ರಸ್ತೆ ಇಲ್ದೆ, ಒಳಚರಂಡಿ ವ್ಯವಸ್ಥೆ ಇಲ್ದೆ ಪರದಾಡುತ್ತಿದ್ದಾರೆ.

ಮನೆ ಮುಂದೆಯಿರುವ ಸೈಟ್ ಮಾಲೀಕರ ಗಲಾಟೆಗೆ ನೀರಿನ ಲೈನ್ ಸಹ ಕಟ್ ಆಗಿದೆ. ಈ ಬಗ್ಗೆ ಬಿಬಿಎಂಪಿ ಮೇಯರ್, ಕೇಂದ್ರ ಸಚಿವ ಸದಾನಂದ ಗೌಡಗೆ ಪತ್ರ ಬರೆದರು ಏನು ಪ್ರಯೋಜನೆ ಆಗಿಲ್ಲ ಎಂದು ಟಿವಿ9ಗೆ ಕರೆ ಮಾಡಿ ಅಳಲು ತೋಡಿಕೊಂಡಿದ್ದಾರೆ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ