AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೊವಿಡ್ ಕೇರ್ ಸೆಂಟರ್ ಸಿದ್ಧತೆ ಆರಂಭ

ಬೆಂಗಳೂರಿನಲ್ಲಿ ಕೊರೊನಾ ಎರಡನೇ ಅಲೆ ಭೀತಿಯಿಂದ ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ಸೇರಿ ಮತ್ತೆ ಕೊವಿಡ್​ ಕೇರ್​ ಸೆಂಟರ್​ಅನ್ನು ತೆರೆಯಲು ಸಿದ್ಧತೆ ನಡೆಸುತ್ತಿದೆ.

ಬೆಂಗಳೂರಿನಲ್ಲಿ ಕೊವಿಡ್ ಕೇರ್ ಸೆಂಟರ್ ಸಿದ್ಧತೆ ಆರಂಭ
ಪ್ರಾತಿನಿಧಿಕ ಚಿತ್ರ
shruti hegde
|

Updated on: Mar 18, 2021 | 10:54 AM

Share

ಬೆಂಗಳೂರು: ನಗರದಲ್ಲಿ ದಿನ ಸಾಗುತ್ತಿದ್ದಂತೆ ಕೊರೊನಾ ಎರಡನೇ ಆರ್ಭಟ ಜೋರಾಗುತ್ತಿದೆ. ಹೆಚ್ಚು ಹೆಚ್ಚು ಕೊರೊನಾ ಕೇಸ್​ಗಳು ಪತ್ತೆಯಾಗುತ್ತಿವೆ. ಈ ನಿಟ್ಟಿನಲ್ಲಿ ಕೊರೊನಾ ಚಿಕಿತ್ಸೆಯ ಜೊತೆಗೆ ಕೊರೊನಾ ಸೆಕೆಂಡ್ ವೇವ್ ಕಂಟ್ರೋಲ್​ ಮಾಡಲು ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಜೊತೆ ಸೇರಿ  ಕೊವಿಡ್ ಕೇರ್ ಸೆಂಟರ್ ಆರಂಭಕ್ಕೆ ಸಿದ್ಧತೆ ನಡೆಸಿದೆ.

ಕೋರಮಂಗಲ ಇಂಡೋರ್ ಸ್ಟೇಡಿಯಂ, ನಗರದ HAL ಸೆಂಟರ್ ಹಾಗೂ ಹಜ್ ಭವನದಲ್ಲಿ ಕೋವಿಡ್ ಸೆಂಟರ್​ ಆರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ. ಮತ್ತೆ ಕೊವಿಡ್ ಕೇರ್ ಸೆಂಟರ್​ಗಳನ್ನ ತೆರೆಯುವ ಸೂಚನೆ ಹಿನ್ನೆಲೆಯಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಮುಂದಾಗಿದೆ. ಪ್ರತಿ ಸೆಂಟರ್‌ನಲ್ಲಿ 200 ಬೆಡ್‌ಗಳನ್ನು ಇರಿಸಲಾಗುತ್ತಿದೆ. ಒಟ್ಟು ನಗರದಲ್ಲಿ 600 ಬೆಡ್‌ಗಳ ತಯಾರಿ ನಡೆಸಲಾಗುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ಮತ್ತೆ ಕೊವಿಡ್​ ಸೆಂಟರ್​ಗಳು ಬಾಗಿಲು ತೆರೆಯಲಿವೆ.

ಅಸಿಂಪ್ಟಾಮ್ಯಾಟಿಕ್ ರೋಗಿಗಳನ್ನ ಕೊವಿಡ್ ಕೇರ್ ಸೆಂಟರ್​ಗಳಲ್ಲಿ ಇಡುವುದು. ಖಾಸಾಗಿ ಆಸ್ಪತ್ರೆಗಳಲ್ಲಿ ಐಸಿಯು ಬೆಡ್​ಗಳ ಸಿದ್ಧತೆಯ ಜೊತೆಗೆ ಅಪಾರ್ಟ್​ಮೆಂಟ್​ಗಳಿಗೆ ತೆರಳಿ ಅಲ್ಲಿನ ನಿವಾಸಿಗಳಿಗೆ ಕಡ್ಡಾಯವಾಗಿ ವ್ಯಾಕ್ಸಿನೇಶನ್ ಮಾಡಲು ಪಾಲಿಕೆ ನಿರ್ಧಾರ ಕೈಗೊಂಡಿದೆ.

ಇದನ್ನೂ ಓದಿ: Tv9 Digital Live: ಕೊರೊನಾ ಎರಡನೇ ಅಲೆ ನಮ್ಮ ರಾಜ್ಯದಲ್ಲೂ ಆತಂಕ ಸೃಷ್ಟಿಸುತ್ತದೆಯೇ?

ಇದನ್ನೂ ಓದಿ: ಮಾರ್ಚ್​ನಿಂದ ದೆಹಲಿಯಲ್ಲಿ ಎರಡನೇ ಹಂತದ ಕೊರೊನಾ ಲಸಿಕಾ ಕಾರ್ಯಕ್ರಮ.. 60 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್

Follow Us
shruti hegde
shruti hegde
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ