AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೊವಿಡ್ ಕೇರ್ ಸೆಂಟರ್ ಸಿದ್ಧತೆ ಆರಂಭ

ಬೆಂಗಳೂರಿನಲ್ಲಿ ಕೊರೊನಾ ಎರಡನೇ ಅಲೆ ಭೀತಿಯಿಂದ ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ಸೇರಿ ಮತ್ತೆ ಕೊವಿಡ್​ ಕೇರ್​ ಸೆಂಟರ್​ಅನ್ನು ತೆರೆಯಲು ಸಿದ್ಧತೆ ನಡೆಸುತ್ತಿದೆ.

ಬೆಂಗಳೂರಿನಲ್ಲಿ ಕೊವಿಡ್ ಕೇರ್ ಸೆಂಟರ್ ಸಿದ್ಧತೆ ಆರಂಭ
ಪ್ರಾತಿನಿಧಿಕ ಚಿತ್ರ
shruti hegde
|

Updated on: Mar 18, 2021 | 10:54 AM

Share

ಬೆಂಗಳೂರು: ನಗರದಲ್ಲಿ ದಿನ ಸಾಗುತ್ತಿದ್ದಂತೆ ಕೊರೊನಾ ಎರಡನೇ ಆರ್ಭಟ ಜೋರಾಗುತ್ತಿದೆ. ಹೆಚ್ಚು ಹೆಚ್ಚು ಕೊರೊನಾ ಕೇಸ್​ಗಳು ಪತ್ತೆಯಾಗುತ್ತಿವೆ. ಈ ನಿಟ್ಟಿನಲ್ಲಿ ಕೊರೊನಾ ಚಿಕಿತ್ಸೆಯ ಜೊತೆಗೆ ಕೊರೊನಾ ಸೆಕೆಂಡ್ ವೇವ್ ಕಂಟ್ರೋಲ್​ ಮಾಡಲು ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಜೊತೆ ಸೇರಿ  ಕೊವಿಡ್ ಕೇರ್ ಸೆಂಟರ್ ಆರಂಭಕ್ಕೆ ಸಿದ್ಧತೆ ನಡೆಸಿದೆ.

ಕೋರಮಂಗಲ ಇಂಡೋರ್ ಸ್ಟೇಡಿಯಂ, ನಗರದ HAL ಸೆಂಟರ್ ಹಾಗೂ ಹಜ್ ಭವನದಲ್ಲಿ ಕೋವಿಡ್ ಸೆಂಟರ್​ ಆರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ. ಮತ್ತೆ ಕೊವಿಡ್ ಕೇರ್ ಸೆಂಟರ್​ಗಳನ್ನ ತೆರೆಯುವ ಸೂಚನೆ ಹಿನ್ನೆಲೆಯಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಮುಂದಾಗಿದೆ. ಪ್ರತಿ ಸೆಂಟರ್‌ನಲ್ಲಿ 200 ಬೆಡ್‌ಗಳನ್ನು ಇರಿಸಲಾಗುತ್ತಿದೆ. ಒಟ್ಟು ನಗರದಲ್ಲಿ 600 ಬೆಡ್‌ಗಳ ತಯಾರಿ ನಡೆಸಲಾಗುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ಮತ್ತೆ ಕೊವಿಡ್​ ಸೆಂಟರ್​ಗಳು ಬಾಗಿಲು ತೆರೆಯಲಿವೆ.

ಅಸಿಂಪ್ಟಾಮ್ಯಾಟಿಕ್ ರೋಗಿಗಳನ್ನ ಕೊವಿಡ್ ಕೇರ್ ಸೆಂಟರ್​ಗಳಲ್ಲಿ ಇಡುವುದು. ಖಾಸಾಗಿ ಆಸ್ಪತ್ರೆಗಳಲ್ಲಿ ಐಸಿಯು ಬೆಡ್​ಗಳ ಸಿದ್ಧತೆಯ ಜೊತೆಗೆ ಅಪಾರ್ಟ್​ಮೆಂಟ್​ಗಳಿಗೆ ತೆರಳಿ ಅಲ್ಲಿನ ನಿವಾಸಿಗಳಿಗೆ ಕಡ್ಡಾಯವಾಗಿ ವ್ಯಾಕ್ಸಿನೇಶನ್ ಮಾಡಲು ಪಾಲಿಕೆ ನಿರ್ಧಾರ ಕೈಗೊಂಡಿದೆ.

ಇದನ್ನೂ ಓದಿ: Tv9 Digital Live: ಕೊರೊನಾ ಎರಡನೇ ಅಲೆ ನಮ್ಮ ರಾಜ್ಯದಲ್ಲೂ ಆತಂಕ ಸೃಷ್ಟಿಸುತ್ತದೆಯೇ?

ಇದನ್ನೂ ಓದಿ: ಮಾರ್ಚ್​ನಿಂದ ದೆಹಲಿಯಲ್ಲಿ ಎರಡನೇ ಹಂತದ ಕೊರೊನಾ ಲಸಿಕಾ ಕಾರ್ಯಕ್ರಮ.. 60 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್

Follow Us
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ