AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೊವಿಡ್ ಕೇರ್ ಸೆಂಟರ್ ಸಿದ್ಧತೆ ಆರಂಭ

ಬೆಂಗಳೂರಿನಲ್ಲಿ ಕೊರೊನಾ ಎರಡನೇ ಅಲೆ ಭೀತಿಯಿಂದ ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ಸೇರಿ ಮತ್ತೆ ಕೊವಿಡ್​ ಕೇರ್​ ಸೆಂಟರ್​ಅನ್ನು ತೆರೆಯಲು ಸಿದ್ಧತೆ ನಡೆಸುತ್ತಿದೆ.

ಬೆಂಗಳೂರಿನಲ್ಲಿ ಕೊವಿಡ್ ಕೇರ್ ಸೆಂಟರ್ ಸಿದ್ಧತೆ ಆರಂಭ
ಪ್ರಾತಿನಿಧಿಕ ಚಿತ್ರ
shruti hegde
|

Updated on: Mar 18, 2021 | 10:54 AM

Share

ಬೆಂಗಳೂರು: ನಗರದಲ್ಲಿ ದಿನ ಸಾಗುತ್ತಿದ್ದಂತೆ ಕೊರೊನಾ ಎರಡನೇ ಆರ್ಭಟ ಜೋರಾಗುತ್ತಿದೆ. ಹೆಚ್ಚು ಹೆಚ್ಚು ಕೊರೊನಾ ಕೇಸ್​ಗಳು ಪತ್ತೆಯಾಗುತ್ತಿವೆ. ಈ ನಿಟ್ಟಿನಲ್ಲಿ ಕೊರೊನಾ ಚಿಕಿತ್ಸೆಯ ಜೊತೆಗೆ ಕೊರೊನಾ ಸೆಕೆಂಡ್ ವೇವ್ ಕಂಟ್ರೋಲ್​ ಮಾಡಲು ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಜೊತೆ ಸೇರಿ  ಕೊವಿಡ್ ಕೇರ್ ಸೆಂಟರ್ ಆರಂಭಕ್ಕೆ ಸಿದ್ಧತೆ ನಡೆಸಿದೆ.

ಕೋರಮಂಗಲ ಇಂಡೋರ್ ಸ್ಟೇಡಿಯಂ, ನಗರದ HAL ಸೆಂಟರ್ ಹಾಗೂ ಹಜ್ ಭವನದಲ್ಲಿ ಕೋವಿಡ್ ಸೆಂಟರ್​ ಆರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ. ಮತ್ತೆ ಕೊವಿಡ್ ಕೇರ್ ಸೆಂಟರ್​ಗಳನ್ನ ತೆರೆಯುವ ಸೂಚನೆ ಹಿನ್ನೆಲೆಯಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಮುಂದಾಗಿದೆ. ಪ್ರತಿ ಸೆಂಟರ್‌ನಲ್ಲಿ 200 ಬೆಡ್‌ಗಳನ್ನು ಇರಿಸಲಾಗುತ್ತಿದೆ. ಒಟ್ಟು ನಗರದಲ್ಲಿ 600 ಬೆಡ್‌ಗಳ ತಯಾರಿ ನಡೆಸಲಾಗುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ಮತ್ತೆ ಕೊವಿಡ್​ ಸೆಂಟರ್​ಗಳು ಬಾಗಿಲು ತೆರೆಯಲಿವೆ.

ಅಸಿಂಪ್ಟಾಮ್ಯಾಟಿಕ್ ರೋಗಿಗಳನ್ನ ಕೊವಿಡ್ ಕೇರ್ ಸೆಂಟರ್​ಗಳಲ್ಲಿ ಇಡುವುದು. ಖಾಸಾಗಿ ಆಸ್ಪತ್ರೆಗಳಲ್ಲಿ ಐಸಿಯು ಬೆಡ್​ಗಳ ಸಿದ್ಧತೆಯ ಜೊತೆಗೆ ಅಪಾರ್ಟ್​ಮೆಂಟ್​ಗಳಿಗೆ ತೆರಳಿ ಅಲ್ಲಿನ ನಿವಾಸಿಗಳಿಗೆ ಕಡ್ಡಾಯವಾಗಿ ವ್ಯಾಕ್ಸಿನೇಶನ್ ಮಾಡಲು ಪಾಲಿಕೆ ನಿರ್ಧಾರ ಕೈಗೊಂಡಿದೆ.

ಇದನ್ನೂ ಓದಿ: Tv9 Digital Live: ಕೊರೊನಾ ಎರಡನೇ ಅಲೆ ನಮ್ಮ ರಾಜ್ಯದಲ್ಲೂ ಆತಂಕ ಸೃಷ್ಟಿಸುತ್ತದೆಯೇ?

ಇದನ್ನೂ ಓದಿ: ಮಾರ್ಚ್​ನಿಂದ ದೆಹಲಿಯಲ್ಲಿ ಎರಡನೇ ಹಂತದ ಕೊರೊನಾ ಲಸಿಕಾ ಕಾರ್ಯಕ್ರಮ.. 60 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್

Follow Us
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು