AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಫೋರ್ಸ್​ನಿಂದ 100 ಕೋವಿಡ್ ಬೆಡ್ ಒದಗಿಸಲಾಗಿದೆ, ಆದರೆ ಅದನ್ನೇಕೆ ಬಳಸಿಲ್ಲ; ಬಿಬಿಎಂಪಿಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಭಾರತೀಯ ವಾಯುಪಡೆಯು 100 ಕೋವಿಡ್ ಬೆಡ್​ಗಳನ್ನು ಒದಗಿಸಲಾಗಿದೆ. ಆದರೆ ಅದನ್ನು ಬಳಸಿಲ್ಲ ಯಾಕೆ ಎಂದು ಬಿಬಿಎಂಪಿಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಏರ್​ಫೋರ್ಸ್ ಬೆಡ್​ಗಳು, ವೈದ್ಯರು, ಸಿಬ್ಬಂದಿಯನ್ನೂ ನೀಡಿದೆ. ಆದರೆ ಅದನ್ನ ಬಳಸಲು ಬಿಬಿಎಂಪಿ ವಿಫಲವಾಗಿದೆ. ಯಾಕೆ ಹೀಗೆ? ವಿವರಣೆ ನೀಡಿ ಎಂದು ಬಿಬಿಎಂಪಿ ವಕೀಲರಿಗೆ ಹೈಕೋರ್ಟ್ ತಾಕೀತು ಮಾಡಿದೆ. ಕೊರೊನಾ ಸಂಕಷ್ಟ ಕಾಲದಲ್ಲಿ ಸಮಪರ್ಕವಾಗಿ ವೈದ್ಯಕೀಯ ಸೌಲಭ್ಯ ಸಿಗುತ್ತಿಲ್ಲ. ಆದರೆ ಏರ್​ಫೋರ್ಸ್ ಮುಂದೆ ಬಂದು ಸಾಕಷ್ಟು ಸೌಕರ್ಯಗಳನ್ನು ಒದಗಿಸಿದೆ. ಆದರೆ ಈವರೆಗೂ ಬಿಬಿಎಂಪಿ ಇದನ್ನು ಬಳಸಿಕೊಂಡಿಲ್ಲ […]

ಏರ್ ಫೋರ್ಸ್​ನಿಂದ 100 ಕೋವಿಡ್ ಬೆಡ್ ಒದಗಿಸಲಾಗಿದೆ, ಆದರೆ ಅದನ್ನೇಕೆ ಬಳಸಿಲ್ಲ; ಬಿಬಿಎಂಪಿಗೆ ಹೈಕೋರ್ಟ್ ತರಾಟೆ
ಕರ್ನಾಟಕ ಹೈಕೋರ್ಟ್
ಸಾಧು ಶ್ರೀನಾಥ್​
|

Updated on: May 12, 2021 | 5:24 PM

Share

ಬೆಂಗಳೂರು: ಭಾರತೀಯ ವಾಯುಪಡೆಯು 100 ಕೋವಿಡ್ ಬೆಡ್​ಗಳನ್ನು ಒದಗಿಸಲಾಗಿದೆ. ಆದರೆ ಅದನ್ನು ಬಳಸಿಲ್ಲ ಯಾಕೆ ಎಂದು ಬಿಬಿಎಂಪಿಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಏರ್​ಫೋರ್ಸ್ ಬೆಡ್​ಗಳು, ವೈದ್ಯರು, ಸಿಬ್ಬಂದಿಯನ್ನೂ ನೀಡಿದೆ. ಆದರೆ ಅದನ್ನ ಬಳಸಲು ಬಿಬಿಎಂಪಿ ವಿಫಲವಾಗಿದೆ. ಯಾಕೆ ಹೀಗೆ? ವಿವರಣೆ ನೀಡಿ ಎಂದು ಬಿಬಿಎಂಪಿ ವಕೀಲರಿಗೆ ಹೈಕೋರ್ಟ್ ತಾಕೀತು ಮಾಡಿದೆ.

ಕೊರೊನಾ ಸಂಕಷ್ಟ ಕಾಲದಲ್ಲಿ ಸಮಪರ್ಕವಾಗಿ ವೈದ್ಯಕೀಯ ಸೌಲಭ್ಯ ಸಿಗುತ್ತಿಲ್ಲ. ಆದರೆ ಏರ್​ಫೋರ್ಸ್ ಮುಂದೆ ಬಂದು ಸಾಕಷ್ಟು ಸೌಕರ್ಯಗಳನ್ನು ಒದಗಿಸಿದೆ. ಆದರೆ ಈವರೆಗೂ ಬಿಬಿಎಂಪಿ ಇದನ್ನು ಬಳಸಿಕೊಂಡಿಲ್ಲ ಎಂದು ಕೇಂದ್ರ ಸರ್ಕಾರದ ಪರ ವಕೀಲ ಎಂ.ಎನ್.ಕುಮಾರ್ ಹೇಳಿದ್ದಾರೆ. ಇದನ್ನು ಆಲಿಸಿದ ಹೈಕೋರ್ಟ್ ತಕ್ಷಣ ಬೆಡ್​ಗಳನ್ನು ಬಳಸಿಕೊಳ್ಳಲು ಸೂಚನೆ ನೀಡಿದೆ. ಇದೆ ವೇಳೆ ಸರ್ಕಾರವೂ ರೈಲ್ವೆ ಇಲಾಖೆ ಒದಗಿಸಿರುವ ಬೆಡ್​ಗಳನ್ನು ಬಳಸಿಕೊಂಡಿಲ್ಲ. ಇದಕ್ಕೂ ವಿವರಣೆ ನೀಡುವಂತೆ ಸೂಚಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

(bbmp and karnataka government not utilizing the services provided by central forces why questions high court)

ಜಾಲಹಳ್ಳಿಯ ವಾಯುಪಡೆ​ ಸ್ಟೇಷನ್ ಈಗ​ ಕೊವಿಡ್ ಕೇರ್​ ಸೆಂಟರ್

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್