AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಫೋರ್ಸ್​ನಿಂದ 100 ಕೋವಿಡ್ ಬೆಡ್ ಒದಗಿಸಲಾಗಿದೆ, ಆದರೆ ಅದನ್ನೇಕೆ ಬಳಸಿಲ್ಲ; ಬಿಬಿಎಂಪಿಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಭಾರತೀಯ ವಾಯುಪಡೆಯು 100 ಕೋವಿಡ್ ಬೆಡ್​ಗಳನ್ನು ಒದಗಿಸಲಾಗಿದೆ. ಆದರೆ ಅದನ್ನು ಬಳಸಿಲ್ಲ ಯಾಕೆ ಎಂದು ಬಿಬಿಎಂಪಿಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಏರ್​ಫೋರ್ಸ್ ಬೆಡ್​ಗಳು, ವೈದ್ಯರು, ಸಿಬ್ಬಂದಿಯನ್ನೂ ನೀಡಿದೆ. ಆದರೆ ಅದನ್ನ ಬಳಸಲು ಬಿಬಿಎಂಪಿ ವಿಫಲವಾಗಿದೆ. ಯಾಕೆ ಹೀಗೆ? ವಿವರಣೆ ನೀಡಿ ಎಂದು ಬಿಬಿಎಂಪಿ ವಕೀಲರಿಗೆ ಹೈಕೋರ್ಟ್ ತಾಕೀತು ಮಾಡಿದೆ. ಕೊರೊನಾ ಸಂಕಷ್ಟ ಕಾಲದಲ್ಲಿ ಸಮಪರ್ಕವಾಗಿ ವೈದ್ಯಕೀಯ ಸೌಲಭ್ಯ ಸಿಗುತ್ತಿಲ್ಲ. ಆದರೆ ಏರ್​ಫೋರ್ಸ್ ಮುಂದೆ ಬಂದು ಸಾಕಷ್ಟು ಸೌಕರ್ಯಗಳನ್ನು ಒದಗಿಸಿದೆ. ಆದರೆ ಈವರೆಗೂ ಬಿಬಿಎಂಪಿ ಇದನ್ನು ಬಳಸಿಕೊಂಡಿಲ್ಲ […]

ಏರ್ ಫೋರ್ಸ್​ನಿಂದ 100 ಕೋವಿಡ್ ಬೆಡ್ ಒದಗಿಸಲಾಗಿದೆ, ಆದರೆ ಅದನ್ನೇಕೆ ಬಳಸಿಲ್ಲ; ಬಿಬಿಎಂಪಿಗೆ ಹೈಕೋರ್ಟ್ ತರಾಟೆ
ಕರ್ನಾಟಕ ಹೈಕೋರ್ಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 12, 2021 | 5:24 PM

Share

ಬೆಂಗಳೂರು: ಭಾರತೀಯ ವಾಯುಪಡೆಯು 100 ಕೋವಿಡ್ ಬೆಡ್​ಗಳನ್ನು ಒದಗಿಸಲಾಗಿದೆ. ಆದರೆ ಅದನ್ನು ಬಳಸಿಲ್ಲ ಯಾಕೆ ಎಂದು ಬಿಬಿಎಂಪಿಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಏರ್​ಫೋರ್ಸ್ ಬೆಡ್​ಗಳು, ವೈದ್ಯರು, ಸಿಬ್ಬಂದಿಯನ್ನೂ ನೀಡಿದೆ. ಆದರೆ ಅದನ್ನ ಬಳಸಲು ಬಿಬಿಎಂಪಿ ವಿಫಲವಾಗಿದೆ. ಯಾಕೆ ಹೀಗೆ? ವಿವರಣೆ ನೀಡಿ ಎಂದು ಬಿಬಿಎಂಪಿ ವಕೀಲರಿಗೆ ಹೈಕೋರ್ಟ್ ತಾಕೀತು ಮಾಡಿದೆ.

ಕೊರೊನಾ ಸಂಕಷ್ಟ ಕಾಲದಲ್ಲಿ ಸಮಪರ್ಕವಾಗಿ ವೈದ್ಯಕೀಯ ಸೌಲಭ್ಯ ಸಿಗುತ್ತಿಲ್ಲ. ಆದರೆ ಏರ್​ಫೋರ್ಸ್ ಮುಂದೆ ಬಂದು ಸಾಕಷ್ಟು ಸೌಕರ್ಯಗಳನ್ನು ಒದಗಿಸಿದೆ. ಆದರೆ ಈವರೆಗೂ ಬಿಬಿಎಂಪಿ ಇದನ್ನು ಬಳಸಿಕೊಂಡಿಲ್ಲ ಎಂದು ಕೇಂದ್ರ ಸರ್ಕಾರದ ಪರ ವಕೀಲ ಎಂ.ಎನ್.ಕುಮಾರ್ ಹೇಳಿದ್ದಾರೆ. ಇದನ್ನು ಆಲಿಸಿದ ಹೈಕೋರ್ಟ್ ತಕ್ಷಣ ಬೆಡ್​ಗಳನ್ನು ಬಳಸಿಕೊಳ್ಳಲು ಸೂಚನೆ ನೀಡಿದೆ. ಇದೆ ವೇಳೆ ಸರ್ಕಾರವೂ ರೈಲ್ವೆ ಇಲಾಖೆ ಒದಗಿಸಿರುವ ಬೆಡ್​ಗಳನ್ನು ಬಳಸಿಕೊಂಡಿಲ್ಲ. ಇದಕ್ಕೂ ವಿವರಣೆ ನೀಡುವಂತೆ ಸೂಚಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

(bbmp and karnataka government not utilizing the services provided by central forces why questions high court)

ಜಾಲಹಳ್ಳಿಯ ವಾಯುಪಡೆ​ ಸ್ಟೇಷನ್ ಈಗ​ ಕೊವಿಡ್ ಕೇರ್​ ಸೆಂಟರ್

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ