AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಫೋರ್ಸ್​ನಿಂದ 100 ಕೋವಿಡ್ ಬೆಡ್ ಒದಗಿಸಲಾಗಿದೆ, ಆದರೆ ಅದನ್ನೇಕೆ ಬಳಸಿಲ್ಲ; ಬಿಬಿಎಂಪಿಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಭಾರತೀಯ ವಾಯುಪಡೆಯು 100 ಕೋವಿಡ್ ಬೆಡ್​ಗಳನ್ನು ಒದಗಿಸಲಾಗಿದೆ. ಆದರೆ ಅದನ್ನು ಬಳಸಿಲ್ಲ ಯಾಕೆ ಎಂದು ಬಿಬಿಎಂಪಿಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಏರ್​ಫೋರ್ಸ್ ಬೆಡ್​ಗಳು, ವೈದ್ಯರು, ಸಿಬ್ಬಂದಿಯನ್ನೂ ನೀಡಿದೆ. ಆದರೆ ಅದನ್ನ ಬಳಸಲು ಬಿಬಿಎಂಪಿ ವಿಫಲವಾಗಿದೆ. ಯಾಕೆ ಹೀಗೆ? ವಿವರಣೆ ನೀಡಿ ಎಂದು ಬಿಬಿಎಂಪಿ ವಕೀಲರಿಗೆ ಹೈಕೋರ್ಟ್ ತಾಕೀತು ಮಾಡಿದೆ. ಕೊರೊನಾ ಸಂಕಷ್ಟ ಕಾಲದಲ್ಲಿ ಸಮಪರ್ಕವಾಗಿ ವೈದ್ಯಕೀಯ ಸೌಲಭ್ಯ ಸಿಗುತ್ತಿಲ್ಲ. ಆದರೆ ಏರ್​ಫೋರ್ಸ್ ಮುಂದೆ ಬಂದು ಸಾಕಷ್ಟು ಸೌಕರ್ಯಗಳನ್ನು ಒದಗಿಸಿದೆ. ಆದರೆ ಈವರೆಗೂ ಬಿಬಿಎಂಪಿ ಇದನ್ನು ಬಳಸಿಕೊಂಡಿಲ್ಲ […]

ಏರ್ ಫೋರ್ಸ್​ನಿಂದ 100 ಕೋವಿಡ್ ಬೆಡ್ ಒದಗಿಸಲಾಗಿದೆ, ಆದರೆ ಅದನ್ನೇಕೆ ಬಳಸಿಲ್ಲ; ಬಿಬಿಎಂಪಿಗೆ ಹೈಕೋರ್ಟ್ ತರಾಟೆ
ಕರ್ನಾಟಕ ಹೈಕೋರ್ಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 12, 2021 | 5:24 PM

Share

ಬೆಂಗಳೂರು: ಭಾರತೀಯ ವಾಯುಪಡೆಯು 100 ಕೋವಿಡ್ ಬೆಡ್​ಗಳನ್ನು ಒದಗಿಸಲಾಗಿದೆ. ಆದರೆ ಅದನ್ನು ಬಳಸಿಲ್ಲ ಯಾಕೆ ಎಂದು ಬಿಬಿಎಂಪಿಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಏರ್​ಫೋರ್ಸ್ ಬೆಡ್​ಗಳು, ವೈದ್ಯರು, ಸಿಬ್ಬಂದಿಯನ್ನೂ ನೀಡಿದೆ. ಆದರೆ ಅದನ್ನ ಬಳಸಲು ಬಿಬಿಎಂಪಿ ವಿಫಲವಾಗಿದೆ. ಯಾಕೆ ಹೀಗೆ? ವಿವರಣೆ ನೀಡಿ ಎಂದು ಬಿಬಿಎಂಪಿ ವಕೀಲರಿಗೆ ಹೈಕೋರ್ಟ್ ತಾಕೀತು ಮಾಡಿದೆ.

ಕೊರೊನಾ ಸಂಕಷ್ಟ ಕಾಲದಲ್ಲಿ ಸಮಪರ್ಕವಾಗಿ ವೈದ್ಯಕೀಯ ಸೌಲಭ್ಯ ಸಿಗುತ್ತಿಲ್ಲ. ಆದರೆ ಏರ್​ಫೋರ್ಸ್ ಮುಂದೆ ಬಂದು ಸಾಕಷ್ಟು ಸೌಕರ್ಯಗಳನ್ನು ಒದಗಿಸಿದೆ. ಆದರೆ ಈವರೆಗೂ ಬಿಬಿಎಂಪಿ ಇದನ್ನು ಬಳಸಿಕೊಂಡಿಲ್ಲ ಎಂದು ಕೇಂದ್ರ ಸರ್ಕಾರದ ಪರ ವಕೀಲ ಎಂ.ಎನ್.ಕುಮಾರ್ ಹೇಳಿದ್ದಾರೆ. ಇದನ್ನು ಆಲಿಸಿದ ಹೈಕೋರ್ಟ್ ತಕ್ಷಣ ಬೆಡ್​ಗಳನ್ನು ಬಳಸಿಕೊಳ್ಳಲು ಸೂಚನೆ ನೀಡಿದೆ. ಇದೆ ವೇಳೆ ಸರ್ಕಾರವೂ ರೈಲ್ವೆ ಇಲಾಖೆ ಒದಗಿಸಿರುವ ಬೆಡ್​ಗಳನ್ನು ಬಳಸಿಕೊಂಡಿಲ್ಲ. ಇದಕ್ಕೂ ವಿವರಣೆ ನೀಡುವಂತೆ ಸೂಚಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

(bbmp and karnataka government not utilizing the services provided by central forces why questions high court)

ಜಾಲಹಳ್ಳಿಯ ವಾಯುಪಡೆ​ ಸ್ಟೇಷನ್ ಈಗ​ ಕೊವಿಡ್ ಕೇರ್​ ಸೆಂಟರ್

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ