AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಫೋರ್ಸ್​ನಿಂದ 100 ಕೋವಿಡ್ ಬೆಡ್ ಒದಗಿಸಲಾಗಿದೆ, ಆದರೆ ಅದನ್ನೇಕೆ ಬಳಸಿಲ್ಲ; ಬಿಬಿಎಂಪಿಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಭಾರತೀಯ ವಾಯುಪಡೆಯು 100 ಕೋವಿಡ್ ಬೆಡ್​ಗಳನ್ನು ಒದಗಿಸಲಾಗಿದೆ. ಆದರೆ ಅದನ್ನು ಬಳಸಿಲ್ಲ ಯಾಕೆ ಎಂದು ಬಿಬಿಎಂಪಿಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಏರ್​ಫೋರ್ಸ್ ಬೆಡ್​ಗಳು, ವೈದ್ಯರು, ಸಿಬ್ಬಂದಿಯನ್ನೂ ನೀಡಿದೆ. ಆದರೆ ಅದನ್ನ ಬಳಸಲು ಬಿಬಿಎಂಪಿ ವಿಫಲವಾಗಿದೆ. ಯಾಕೆ ಹೀಗೆ? ವಿವರಣೆ ನೀಡಿ ಎಂದು ಬಿಬಿಎಂಪಿ ವಕೀಲರಿಗೆ ಹೈಕೋರ್ಟ್ ತಾಕೀತು ಮಾಡಿದೆ. ಕೊರೊನಾ ಸಂಕಷ್ಟ ಕಾಲದಲ್ಲಿ ಸಮಪರ್ಕವಾಗಿ ವೈದ್ಯಕೀಯ ಸೌಲಭ್ಯ ಸಿಗುತ್ತಿಲ್ಲ. ಆದರೆ ಏರ್​ಫೋರ್ಸ್ ಮುಂದೆ ಬಂದು ಸಾಕಷ್ಟು ಸೌಕರ್ಯಗಳನ್ನು ಒದಗಿಸಿದೆ. ಆದರೆ ಈವರೆಗೂ ಬಿಬಿಎಂಪಿ ಇದನ್ನು ಬಳಸಿಕೊಂಡಿಲ್ಲ […]

ಏರ್ ಫೋರ್ಸ್​ನಿಂದ 100 ಕೋವಿಡ್ ಬೆಡ್ ಒದಗಿಸಲಾಗಿದೆ, ಆದರೆ ಅದನ್ನೇಕೆ ಬಳಸಿಲ್ಲ; ಬಿಬಿಎಂಪಿಗೆ ಹೈಕೋರ್ಟ್ ತರಾಟೆ
ಕರ್ನಾಟಕ ಹೈಕೋರ್ಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 12, 2021 | 5:24 PM

Share

ಬೆಂಗಳೂರು: ಭಾರತೀಯ ವಾಯುಪಡೆಯು 100 ಕೋವಿಡ್ ಬೆಡ್​ಗಳನ್ನು ಒದಗಿಸಲಾಗಿದೆ. ಆದರೆ ಅದನ್ನು ಬಳಸಿಲ್ಲ ಯಾಕೆ ಎಂದು ಬಿಬಿಎಂಪಿಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಏರ್​ಫೋರ್ಸ್ ಬೆಡ್​ಗಳು, ವೈದ್ಯರು, ಸಿಬ್ಬಂದಿಯನ್ನೂ ನೀಡಿದೆ. ಆದರೆ ಅದನ್ನ ಬಳಸಲು ಬಿಬಿಎಂಪಿ ವಿಫಲವಾಗಿದೆ. ಯಾಕೆ ಹೀಗೆ? ವಿವರಣೆ ನೀಡಿ ಎಂದು ಬಿಬಿಎಂಪಿ ವಕೀಲರಿಗೆ ಹೈಕೋರ್ಟ್ ತಾಕೀತು ಮಾಡಿದೆ.

ಕೊರೊನಾ ಸಂಕಷ್ಟ ಕಾಲದಲ್ಲಿ ಸಮಪರ್ಕವಾಗಿ ವೈದ್ಯಕೀಯ ಸೌಲಭ್ಯ ಸಿಗುತ್ತಿಲ್ಲ. ಆದರೆ ಏರ್​ಫೋರ್ಸ್ ಮುಂದೆ ಬಂದು ಸಾಕಷ್ಟು ಸೌಕರ್ಯಗಳನ್ನು ಒದಗಿಸಿದೆ. ಆದರೆ ಈವರೆಗೂ ಬಿಬಿಎಂಪಿ ಇದನ್ನು ಬಳಸಿಕೊಂಡಿಲ್ಲ ಎಂದು ಕೇಂದ್ರ ಸರ್ಕಾರದ ಪರ ವಕೀಲ ಎಂ.ಎನ್.ಕುಮಾರ್ ಹೇಳಿದ್ದಾರೆ. ಇದನ್ನು ಆಲಿಸಿದ ಹೈಕೋರ್ಟ್ ತಕ್ಷಣ ಬೆಡ್​ಗಳನ್ನು ಬಳಸಿಕೊಳ್ಳಲು ಸೂಚನೆ ನೀಡಿದೆ. ಇದೆ ವೇಳೆ ಸರ್ಕಾರವೂ ರೈಲ್ವೆ ಇಲಾಖೆ ಒದಗಿಸಿರುವ ಬೆಡ್​ಗಳನ್ನು ಬಳಸಿಕೊಂಡಿಲ್ಲ. ಇದಕ್ಕೂ ವಿವರಣೆ ನೀಡುವಂತೆ ಸೂಚಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

(bbmp and karnataka government not utilizing the services provided by central forces why questions high court)

ಜಾಲಹಳ್ಳಿಯ ವಾಯುಪಡೆ​ ಸ್ಟೇಷನ್ ಈಗ​ ಕೊವಿಡ್ ಕೇರ್​ ಸೆಂಟರ್

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ