AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಫೋರ್ಸ್​ನಿಂದ 100 ಕೋವಿಡ್ ಬೆಡ್ ಒದಗಿಸಲಾಗಿದೆ, ಆದರೆ ಅದನ್ನೇಕೆ ಬಳಸಿಲ್ಲ; ಬಿಬಿಎಂಪಿಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಭಾರತೀಯ ವಾಯುಪಡೆಯು 100 ಕೋವಿಡ್ ಬೆಡ್​ಗಳನ್ನು ಒದಗಿಸಲಾಗಿದೆ. ಆದರೆ ಅದನ್ನು ಬಳಸಿಲ್ಲ ಯಾಕೆ ಎಂದು ಬಿಬಿಎಂಪಿಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಏರ್​ಫೋರ್ಸ್ ಬೆಡ್​ಗಳು, ವೈದ್ಯರು, ಸಿಬ್ಬಂದಿಯನ್ನೂ ನೀಡಿದೆ. ಆದರೆ ಅದನ್ನ ಬಳಸಲು ಬಿಬಿಎಂಪಿ ವಿಫಲವಾಗಿದೆ. ಯಾಕೆ ಹೀಗೆ? ವಿವರಣೆ ನೀಡಿ ಎಂದು ಬಿಬಿಎಂಪಿ ವಕೀಲರಿಗೆ ಹೈಕೋರ್ಟ್ ತಾಕೀತು ಮಾಡಿದೆ. ಕೊರೊನಾ ಸಂಕಷ್ಟ ಕಾಲದಲ್ಲಿ ಸಮಪರ್ಕವಾಗಿ ವೈದ್ಯಕೀಯ ಸೌಲಭ್ಯ ಸಿಗುತ್ತಿಲ್ಲ. ಆದರೆ ಏರ್​ಫೋರ್ಸ್ ಮುಂದೆ ಬಂದು ಸಾಕಷ್ಟು ಸೌಕರ್ಯಗಳನ್ನು ಒದಗಿಸಿದೆ. ಆದರೆ ಈವರೆಗೂ ಬಿಬಿಎಂಪಿ ಇದನ್ನು ಬಳಸಿಕೊಂಡಿಲ್ಲ […]

ಏರ್ ಫೋರ್ಸ್​ನಿಂದ 100 ಕೋವಿಡ್ ಬೆಡ್ ಒದಗಿಸಲಾಗಿದೆ, ಆದರೆ ಅದನ್ನೇಕೆ ಬಳಸಿಲ್ಲ; ಬಿಬಿಎಂಪಿಗೆ ಹೈಕೋರ್ಟ್ ತರಾಟೆ
ಕರ್ನಾಟಕ ಹೈಕೋರ್ಟ್
ಸಾಧು ಶ್ರೀನಾಥ್​
|

Updated on: May 12, 2021 | 5:24 PM

Share

ಬೆಂಗಳೂರು: ಭಾರತೀಯ ವಾಯುಪಡೆಯು 100 ಕೋವಿಡ್ ಬೆಡ್​ಗಳನ್ನು ಒದಗಿಸಲಾಗಿದೆ. ಆದರೆ ಅದನ್ನು ಬಳಸಿಲ್ಲ ಯಾಕೆ ಎಂದು ಬಿಬಿಎಂಪಿಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಏರ್​ಫೋರ್ಸ್ ಬೆಡ್​ಗಳು, ವೈದ್ಯರು, ಸಿಬ್ಬಂದಿಯನ್ನೂ ನೀಡಿದೆ. ಆದರೆ ಅದನ್ನ ಬಳಸಲು ಬಿಬಿಎಂಪಿ ವಿಫಲವಾಗಿದೆ. ಯಾಕೆ ಹೀಗೆ? ವಿವರಣೆ ನೀಡಿ ಎಂದು ಬಿಬಿಎಂಪಿ ವಕೀಲರಿಗೆ ಹೈಕೋರ್ಟ್ ತಾಕೀತು ಮಾಡಿದೆ.

ಕೊರೊನಾ ಸಂಕಷ್ಟ ಕಾಲದಲ್ಲಿ ಸಮಪರ್ಕವಾಗಿ ವೈದ್ಯಕೀಯ ಸೌಲಭ್ಯ ಸಿಗುತ್ತಿಲ್ಲ. ಆದರೆ ಏರ್​ಫೋರ್ಸ್ ಮುಂದೆ ಬಂದು ಸಾಕಷ್ಟು ಸೌಕರ್ಯಗಳನ್ನು ಒದಗಿಸಿದೆ. ಆದರೆ ಈವರೆಗೂ ಬಿಬಿಎಂಪಿ ಇದನ್ನು ಬಳಸಿಕೊಂಡಿಲ್ಲ ಎಂದು ಕೇಂದ್ರ ಸರ್ಕಾರದ ಪರ ವಕೀಲ ಎಂ.ಎನ್.ಕುಮಾರ್ ಹೇಳಿದ್ದಾರೆ. ಇದನ್ನು ಆಲಿಸಿದ ಹೈಕೋರ್ಟ್ ತಕ್ಷಣ ಬೆಡ್​ಗಳನ್ನು ಬಳಸಿಕೊಳ್ಳಲು ಸೂಚನೆ ನೀಡಿದೆ. ಇದೆ ವೇಳೆ ಸರ್ಕಾರವೂ ರೈಲ್ವೆ ಇಲಾಖೆ ಒದಗಿಸಿರುವ ಬೆಡ್​ಗಳನ್ನು ಬಳಸಿಕೊಂಡಿಲ್ಲ. ಇದಕ್ಕೂ ವಿವರಣೆ ನೀಡುವಂತೆ ಸೂಚಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

(bbmp and karnataka government not utilizing the services provided by central forces why questions high court)

ಜಾಲಹಳ್ಳಿಯ ವಾಯುಪಡೆ​ ಸ್ಟೇಷನ್ ಈಗ​ ಕೊವಿಡ್ ಕೇರ್​ ಸೆಂಟರ್

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು