AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಕೆಂಪುಕೋಟೆ ಮಾದರಿ ವಿಧಾನಸೌಧದ ಎದುರು ಗಣರಾಜ್ಯೋತ್ಸವ

ಬೆಂಗಳೂರು: ದೆಹಲಿ ಮಾದರಿಯಲ್ಲಿ ವಿಧಾನಸೌಧದ ಎದುರು ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಆಚರಿಸಲು ನಿರ್ಧರಿಸಲಾಗಿದೆ. ಬಿಬಿಎಂಪಿ ಮತ್ತು ರಾಜ್ಯ ಪೊಲೀಸ್ ಇಲಾಖೆ ಸಲಹೆ ನೀಡಿದೆ. ಪ್ರತೀ ಬಾರಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಆಚರಣೆಯನ್ನು ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ಆಚರಿಸಲಾಗುತ್ತಿತ್ತು. ಈ ಬಾರಿಯೂ ಅಲ್ಲಿಯೇ ಆಚರಿಸಿ ಮುಂದಿನ ಬಾರಿ ವಿಧಾನಸೌಧದ ಎದುರು ಆಚರಿಸಲು ಪ್ಲ್ಯಾನ್ ಮಾಡಲಾಗಿದೆ ಎಂದು ಟಿವಿ9ಗೆ ಬಿಬಿಎಂಪಿ ಆಯುಕ್ತ ಅನಿಲ್‌ಕುಮಾರ್ ತಿಳಿಸಿದ್ದಾರೆ. ದೆಹಲಿಯ ಕೆಂಪುಕೋಟೆಯಲ್ಲಿ ಗಣರಾಜ್ಯೋತ್ಸವ ಆಚರಣೆ ನಡೆಯುವ ರೀತಿ ವಿಧಾನಸೌಧದ ಎದುರು […]

ದೆಹಲಿ ಕೆಂಪುಕೋಟೆ ಮಾದರಿ ವಿಧಾನಸೌಧದ ಎದುರು ಗಣರಾಜ್ಯೋತ್ಸವ
ಸಾಧು ಶ್ರೀನಾಥ್​
|

Updated on: Jan 15, 2020 | 11:13 AM

Share

ಬೆಂಗಳೂರು: ದೆಹಲಿ ಮಾದರಿಯಲ್ಲಿ ವಿಧಾನಸೌಧದ ಎದುರು ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಆಚರಿಸಲು ನಿರ್ಧರಿಸಲಾಗಿದೆ. ಬಿಬಿಎಂಪಿ ಮತ್ತು ರಾಜ್ಯ ಪೊಲೀಸ್ ಇಲಾಖೆ ಸಲಹೆ ನೀಡಿದೆ. ಪ್ರತೀ ಬಾರಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಆಚರಣೆಯನ್ನು ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ಆಚರಿಸಲಾಗುತ್ತಿತ್ತು. ಈ ಬಾರಿಯೂ ಅಲ್ಲಿಯೇ ಆಚರಿಸಿ ಮುಂದಿನ ಬಾರಿ ವಿಧಾನಸೌಧದ ಎದುರು ಆಚರಿಸಲು ಪ್ಲ್ಯಾನ್ ಮಾಡಲಾಗಿದೆ ಎಂದು ಟಿವಿ9ಗೆ ಬಿಬಿಎಂಪಿ ಆಯುಕ್ತ ಅನಿಲ್‌ಕುಮಾರ್ ತಿಳಿಸಿದ್ದಾರೆ.

ದೆಹಲಿಯ ಕೆಂಪುಕೋಟೆಯಲ್ಲಿ ಗಣರಾಜ್ಯೋತ್ಸವ ಆಚರಣೆ ನಡೆಯುವ ರೀತಿ ವಿಧಾನಸೌಧದ ಎದುರು ಆಚರಣೆಗೆ ರಾಜ್ಯ ಪೊಲೀಸ್ ಇಲಾಖೆ ಬಿಬಿಎಂಪಿಗೆ ಸಲಹೆ ನೀಡಿದೆ. ಪೊಲೀಸರು ಮೊದಲು ಭದ್ರತೆಯ ಬಗ್ಗೆ ಪರಿಶೀಲಿಸುತ್ತಾರೆ, ಬಳಿಕ ಸರ್ಕಾರ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಅಲ್ಲದೆ ಸಮಯಾವಕಾಶ ಇಲ್ಲದ ಕಾರಣ ಪ್ಲಾನ್ ಮುಂದೂಡಲು ಚಿಂತನೆ ನಡೆದಿದೆ.

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ