AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Budget 2021: ಬಿಬಿಎಂಪಿ ಬಜೆಟ್​ ಮಾರ್ಚ್​ 26ರಂದು ಮಂಡನೆಯಾಗುವ ಸಾಧ್ಯತೆ

2021-22ನೇ ಸಾಲಿನ ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಬಜೆಟ್​ ನಾಳೆ ಮಾರ್ಚ್​ 26 ರಂದು ಮಂಡನೆ ಸಾಧ್ಯತೆ ಇದೆ.

BBMP Budget 2021: ಬಿಬಿಎಂಪಿ ಬಜೆಟ್​ ಮಾರ್ಚ್​ 26ರಂದು ಮಂಡನೆಯಾಗುವ ಸಾಧ್ಯತೆ
ಬಿಬಿಎಂಪಿ ಮುಖ್ಯ ಕಚೇರಿ
shruti hegde
| Edited By: |

Updated on:Mar 25, 2021 | 12:07 PM

Share

ಬೆಂಗಳೂರು: 2021-22ನೇ ಸಾಲಿನ ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಬಜೆಟ್​ಅನ್ನು ನಾಳೆ ಮಾರ್ಚ್​ 26 ರಂದು ಮಂಡನೆ ಸಾಧ್ಯತೆ ಇದೆ. ಆಡಳಿತಾಧಿಕಾರಿ ಗೌರವ್ ಗುಪ್ತಾ ನೇತೃತ್ವದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಇದೀಗ ಪ್ರಸ್ತುತದಲ್ಲಿ 2020ರ ಬಿಬಿಎಂಪಿ ಕಾಯ್ದೆಯ ಅನ್ವಯ ಆಡಳಿತ ನಡೆಯುತ್ತಿದೆ. ಪಾಲಿಕೆ ಆರ್ಥಿಕ ಸ್ಥಿತಿ ಆಧರಿಸಿ 7 ಸಾವಿರ ಕೋಟಿ ಅಂದಾಜಿನ ಬಜೆಟ್ ಗಾತ್ರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪಾಲಿಕೆ ಹಣಕಾಸು ವಿಭಾಗದ ಆಯುಕ್ತರಾದ ತುಳಸಿ ಮದ್ದಿನೇನಿ ಬಜೆಟ್ ಪುಸ್ತಕ ಸಿದ್ಧತೆ ನಡೆಸಿದ್ದಾರೆ. ಆಡಳಿತಾಧಿಕಾರಿ ಗೌರವ್​ ಗುಪ್ತಾ ಬಜೆಟ್​ ಮಂಡನೆ ಮಾಡುವ ಸಾಧ್ಯಗಳಿವೆ.

ಬಿಬಿಎಂಪಿಯಲ್ಲಿ ಆಡಳಿತಾಧಿಕಾರಿ ಕೊನೆಯದಾಗಿ ಬಜೆಟ್​ ಮಂಡನೆ ಮಾಡಿರುವುದು 2015-16ರಲ್ಲಿ, ಆಗ ಟಿ.ಎಂ ವಿಜಯ ಭಾಸ್ಕರ್​ ಆಡಳಿತಾಧಿಕಾರಿಯಾಗಿದ್ದರು. ಅವರ ನೇತೃತ್ವದಲ್ಲಿ 5,411 ಕೋಟಿ ರೂಪಾಯಿ ವೆಚ್ಚದ ಬಜೆಟ್​ ಮಂಡನೆ ಮಾಡಲಾಗಿತ್ತು. ಬಿಬಿಎಂಪಿಯಲ್ಲಿ ಚುನಾಯಿತ ಕೌನ್ಸಿಲ್ ಅಸ್ತಿತ್ವದಲ್ಲಿಲ್ಲದ ಕಾರಣದಿಂದಾಗಿ ಬಜೆಟ್ ಸಿದ್ಧತೆಯ ಹೊಣೆ ಆಡಳಿತಾಧಿಕಾರಿಯವರದ್ದಾಗಿದೆ. ಮೇಯರ್​ ಹಾಗೂ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಅಧಿಕಾರಿಗಳೆಲ್ಲವೂ ಆಡಳಿತಾಧಿಕಾರಿಯವರು ಹೊಂದಿರುತ್ತಾರೆ.

ಇದನ್ನೂ ಓದಿ: ವೇತನ ನೀಡದೆ ತಾತ್ಸಾರ: ಬಿಬಿಎಂಪಿ ಪೌರಕಾರ್ಮಿಕರಿಂದ ಗುತ್ತಿಗೆದಾರರ ಮನೆ ಮುಂದೆ ಧರಣಿ

ಕರ್ನಾಟಕ ಬಜೆಟ್ 2021: ಬಜೆಟ್‌ನಲ್ಲಿ ಬೆಂಗಳೂರಿಗೆ ಸಿಗುತ್ತಾ ಸಿಂಹಪಾಲು.. ಬಿಬಿಎಂಪಿ ನಿರೀಕ್ಷೆಗಳೇನು?

Published On - 11:26 am, Thu, 25 March 21

Follow Us
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ