AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Budget 2021: ಬಿಬಿಎಂಪಿ ಬಜೆಟ್​ ಮಾರ್ಚ್​ 26ರಂದು ಮಂಡನೆಯಾಗುವ ಸಾಧ್ಯತೆ

2021-22ನೇ ಸಾಲಿನ ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಬಜೆಟ್​ ನಾಳೆ ಮಾರ್ಚ್​ 26 ರಂದು ಮಂಡನೆ ಸಾಧ್ಯತೆ ಇದೆ.

BBMP Budget 2021: ಬಿಬಿಎಂಪಿ ಬಜೆಟ್​ ಮಾರ್ಚ್​ 26ರಂದು ಮಂಡನೆಯಾಗುವ ಸಾಧ್ಯತೆ
ಬಿಬಿಎಂಪಿ ಮುಖ್ಯ ಕಚೇರಿ
shruti hegde
| Edited By: |

Updated on:Mar 25, 2021 | 12:07 PM

Share

ಬೆಂಗಳೂರು: 2021-22ನೇ ಸಾಲಿನ ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಬಜೆಟ್​ಅನ್ನು ನಾಳೆ ಮಾರ್ಚ್​ 26 ರಂದು ಮಂಡನೆ ಸಾಧ್ಯತೆ ಇದೆ. ಆಡಳಿತಾಧಿಕಾರಿ ಗೌರವ್ ಗುಪ್ತಾ ನೇತೃತ್ವದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಇದೀಗ ಪ್ರಸ್ತುತದಲ್ಲಿ 2020ರ ಬಿಬಿಎಂಪಿ ಕಾಯ್ದೆಯ ಅನ್ವಯ ಆಡಳಿತ ನಡೆಯುತ್ತಿದೆ. ಪಾಲಿಕೆ ಆರ್ಥಿಕ ಸ್ಥಿತಿ ಆಧರಿಸಿ 7 ಸಾವಿರ ಕೋಟಿ ಅಂದಾಜಿನ ಬಜೆಟ್ ಗಾತ್ರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪಾಲಿಕೆ ಹಣಕಾಸು ವಿಭಾಗದ ಆಯುಕ್ತರಾದ ತುಳಸಿ ಮದ್ದಿನೇನಿ ಬಜೆಟ್ ಪುಸ್ತಕ ಸಿದ್ಧತೆ ನಡೆಸಿದ್ದಾರೆ. ಆಡಳಿತಾಧಿಕಾರಿ ಗೌರವ್​ ಗುಪ್ತಾ ಬಜೆಟ್​ ಮಂಡನೆ ಮಾಡುವ ಸಾಧ್ಯಗಳಿವೆ.

ಬಿಬಿಎಂಪಿಯಲ್ಲಿ ಆಡಳಿತಾಧಿಕಾರಿ ಕೊನೆಯದಾಗಿ ಬಜೆಟ್​ ಮಂಡನೆ ಮಾಡಿರುವುದು 2015-16ರಲ್ಲಿ, ಆಗ ಟಿ.ಎಂ ವಿಜಯ ಭಾಸ್ಕರ್​ ಆಡಳಿತಾಧಿಕಾರಿಯಾಗಿದ್ದರು. ಅವರ ನೇತೃತ್ವದಲ್ಲಿ 5,411 ಕೋಟಿ ರೂಪಾಯಿ ವೆಚ್ಚದ ಬಜೆಟ್​ ಮಂಡನೆ ಮಾಡಲಾಗಿತ್ತು. ಬಿಬಿಎಂಪಿಯಲ್ಲಿ ಚುನಾಯಿತ ಕೌನ್ಸಿಲ್ ಅಸ್ತಿತ್ವದಲ್ಲಿಲ್ಲದ ಕಾರಣದಿಂದಾಗಿ ಬಜೆಟ್ ಸಿದ್ಧತೆಯ ಹೊಣೆ ಆಡಳಿತಾಧಿಕಾರಿಯವರದ್ದಾಗಿದೆ. ಮೇಯರ್​ ಹಾಗೂ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಅಧಿಕಾರಿಗಳೆಲ್ಲವೂ ಆಡಳಿತಾಧಿಕಾರಿಯವರು ಹೊಂದಿರುತ್ತಾರೆ.

ಇದನ್ನೂ ಓದಿ: ವೇತನ ನೀಡದೆ ತಾತ್ಸಾರ: ಬಿಬಿಎಂಪಿ ಪೌರಕಾರ್ಮಿಕರಿಂದ ಗುತ್ತಿಗೆದಾರರ ಮನೆ ಮುಂದೆ ಧರಣಿ

ಕರ್ನಾಟಕ ಬಜೆಟ್ 2021: ಬಜೆಟ್‌ನಲ್ಲಿ ಬೆಂಗಳೂರಿಗೆ ಸಿಗುತ್ತಾ ಸಿಂಹಪಾಲು.. ಬಿಬಿಎಂಪಿ ನಿರೀಕ್ಷೆಗಳೇನು?

Published On - 11:26 am, Thu, 25 March 21

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ