AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Budget 2021: ಬಿಬಿಎಂಪಿ ಬಜೆಟ್​ ಮಾರ್ಚ್​ 26ರಂದು ಮಂಡನೆಯಾಗುವ ಸಾಧ್ಯತೆ

2021-22ನೇ ಸಾಲಿನ ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಬಜೆಟ್​ ನಾಳೆ ಮಾರ್ಚ್​ 26 ರಂದು ಮಂಡನೆ ಸಾಧ್ಯತೆ ಇದೆ.

BBMP Budget 2021: ಬಿಬಿಎಂಪಿ ಬಜೆಟ್​ ಮಾರ್ಚ್​ 26ರಂದು ಮಂಡನೆಯಾಗುವ ಸಾಧ್ಯತೆ
ಬಿಬಿಎಂಪಿ ಮುಖ್ಯ ಕಚೇರಿ
shruti hegde
| Edited By: |

Updated on:Mar 25, 2021 | 12:07 PM

Share

ಬೆಂಗಳೂರು: 2021-22ನೇ ಸಾಲಿನ ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಬಜೆಟ್​ಅನ್ನು ನಾಳೆ ಮಾರ್ಚ್​ 26 ರಂದು ಮಂಡನೆ ಸಾಧ್ಯತೆ ಇದೆ. ಆಡಳಿತಾಧಿಕಾರಿ ಗೌರವ್ ಗುಪ್ತಾ ನೇತೃತ್ವದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಇದೀಗ ಪ್ರಸ್ತುತದಲ್ಲಿ 2020ರ ಬಿಬಿಎಂಪಿ ಕಾಯ್ದೆಯ ಅನ್ವಯ ಆಡಳಿತ ನಡೆಯುತ್ತಿದೆ. ಪಾಲಿಕೆ ಆರ್ಥಿಕ ಸ್ಥಿತಿ ಆಧರಿಸಿ 7 ಸಾವಿರ ಕೋಟಿ ಅಂದಾಜಿನ ಬಜೆಟ್ ಗಾತ್ರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪಾಲಿಕೆ ಹಣಕಾಸು ವಿಭಾಗದ ಆಯುಕ್ತರಾದ ತುಳಸಿ ಮದ್ದಿನೇನಿ ಬಜೆಟ್ ಪುಸ್ತಕ ಸಿದ್ಧತೆ ನಡೆಸಿದ್ದಾರೆ. ಆಡಳಿತಾಧಿಕಾರಿ ಗೌರವ್​ ಗುಪ್ತಾ ಬಜೆಟ್​ ಮಂಡನೆ ಮಾಡುವ ಸಾಧ್ಯಗಳಿವೆ.

ಬಿಬಿಎಂಪಿಯಲ್ಲಿ ಆಡಳಿತಾಧಿಕಾರಿ ಕೊನೆಯದಾಗಿ ಬಜೆಟ್​ ಮಂಡನೆ ಮಾಡಿರುವುದು 2015-16ರಲ್ಲಿ, ಆಗ ಟಿ.ಎಂ ವಿಜಯ ಭಾಸ್ಕರ್​ ಆಡಳಿತಾಧಿಕಾರಿಯಾಗಿದ್ದರು. ಅವರ ನೇತೃತ್ವದಲ್ಲಿ 5,411 ಕೋಟಿ ರೂಪಾಯಿ ವೆಚ್ಚದ ಬಜೆಟ್​ ಮಂಡನೆ ಮಾಡಲಾಗಿತ್ತು. ಬಿಬಿಎಂಪಿಯಲ್ಲಿ ಚುನಾಯಿತ ಕೌನ್ಸಿಲ್ ಅಸ್ತಿತ್ವದಲ್ಲಿಲ್ಲದ ಕಾರಣದಿಂದಾಗಿ ಬಜೆಟ್ ಸಿದ್ಧತೆಯ ಹೊಣೆ ಆಡಳಿತಾಧಿಕಾರಿಯವರದ್ದಾಗಿದೆ. ಮೇಯರ್​ ಹಾಗೂ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಅಧಿಕಾರಿಗಳೆಲ್ಲವೂ ಆಡಳಿತಾಧಿಕಾರಿಯವರು ಹೊಂದಿರುತ್ತಾರೆ.

ಇದನ್ನೂ ಓದಿ: ವೇತನ ನೀಡದೆ ತಾತ್ಸಾರ: ಬಿಬಿಎಂಪಿ ಪೌರಕಾರ್ಮಿಕರಿಂದ ಗುತ್ತಿಗೆದಾರರ ಮನೆ ಮುಂದೆ ಧರಣಿ

ಕರ್ನಾಟಕ ಬಜೆಟ್ 2021: ಬಜೆಟ್‌ನಲ್ಲಿ ಬೆಂಗಳೂರಿಗೆ ಸಿಗುತ್ತಾ ಸಿಂಹಪಾಲು.. ಬಿಬಿಎಂಪಿ ನಿರೀಕ್ಷೆಗಳೇನು?

Published On - 11:26 am, Thu, 25 March 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್