AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Budget 2021: ಬಿಬಿಎಂಪಿ ಬಜೆಟ್​ ಮಾರ್ಚ್​ 26ರಂದು ಮಂಡನೆಯಾಗುವ ಸಾಧ್ಯತೆ

2021-22ನೇ ಸಾಲಿನ ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಬಜೆಟ್​ ನಾಳೆ ಮಾರ್ಚ್​ 26 ರಂದು ಮಂಡನೆ ಸಾಧ್ಯತೆ ಇದೆ.

BBMP Budget 2021: ಬಿಬಿಎಂಪಿ ಬಜೆಟ್​ ಮಾರ್ಚ್​ 26ರಂದು ಮಂಡನೆಯಾಗುವ ಸಾಧ್ಯತೆ
ಬಿಬಿಎಂಪಿ ಮುಖ್ಯ ಕಚೇರಿ
shruti hegde
| Edited By: |

Updated on:Mar 25, 2021 | 12:07 PM

Share

ಬೆಂಗಳೂರು: 2021-22ನೇ ಸಾಲಿನ ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಬಜೆಟ್​ಅನ್ನು ನಾಳೆ ಮಾರ್ಚ್​ 26 ರಂದು ಮಂಡನೆ ಸಾಧ್ಯತೆ ಇದೆ. ಆಡಳಿತಾಧಿಕಾರಿ ಗೌರವ್ ಗುಪ್ತಾ ನೇತೃತ್ವದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಇದೀಗ ಪ್ರಸ್ತುತದಲ್ಲಿ 2020ರ ಬಿಬಿಎಂಪಿ ಕಾಯ್ದೆಯ ಅನ್ವಯ ಆಡಳಿತ ನಡೆಯುತ್ತಿದೆ. ಪಾಲಿಕೆ ಆರ್ಥಿಕ ಸ್ಥಿತಿ ಆಧರಿಸಿ 7 ಸಾವಿರ ಕೋಟಿ ಅಂದಾಜಿನ ಬಜೆಟ್ ಗಾತ್ರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪಾಲಿಕೆ ಹಣಕಾಸು ವಿಭಾಗದ ಆಯುಕ್ತರಾದ ತುಳಸಿ ಮದ್ದಿನೇನಿ ಬಜೆಟ್ ಪುಸ್ತಕ ಸಿದ್ಧತೆ ನಡೆಸಿದ್ದಾರೆ. ಆಡಳಿತಾಧಿಕಾರಿ ಗೌರವ್​ ಗುಪ್ತಾ ಬಜೆಟ್​ ಮಂಡನೆ ಮಾಡುವ ಸಾಧ್ಯಗಳಿವೆ.

ಬಿಬಿಎಂಪಿಯಲ್ಲಿ ಆಡಳಿತಾಧಿಕಾರಿ ಕೊನೆಯದಾಗಿ ಬಜೆಟ್​ ಮಂಡನೆ ಮಾಡಿರುವುದು 2015-16ರಲ್ಲಿ, ಆಗ ಟಿ.ಎಂ ವಿಜಯ ಭಾಸ್ಕರ್​ ಆಡಳಿತಾಧಿಕಾರಿಯಾಗಿದ್ದರು. ಅವರ ನೇತೃತ್ವದಲ್ಲಿ 5,411 ಕೋಟಿ ರೂಪಾಯಿ ವೆಚ್ಚದ ಬಜೆಟ್​ ಮಂಡನೆ ಮಾಡಲಾಗಿತ್ತು. ಬಿಬಿಎಂಪಿಯಲ್ಲಿ ಚುನಾಯಿತ ಕೌನ್ಸಿಲ್ ಅಸ್ತಿತ್ವದಲ್ಲಿಲ್ಲದ ಕಾರಣದಿಂದಾಗಿ ಬಜೆಟ್ ಸಿದ್ಧತೆಯ ಹೊಣೆ ಆಡಳಿತಾಧಿಕಾರಿಯವರದ್ದಾಗಿದೆ. ಮೇಯರ್​ ಹಾಗೂ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಅಧಿಕಾರಿಗಳೆಲ್ಲವೂ ಆಡಳಿತಾಧಿಕಾರಿಯವರು ಹೊಂದಿರುತ್ತಾರೆ.

ಇದನ್ನೂ ಓದಿ: ವೇತನ ನೀಡದೆ ತಾತ್ಸಾರ: ಬಿಬಿಎಂಪಿ ಪೌರಕಾರ್ಮಿಕರಿಂದ ಗುತ್ತಿಗೆದಾರರ ಮನೆ ಮುಂದೆ ಧರಣಿ

ಕರ್ನಾಟಕ ಬಜೆಟ್ 2021: ಬಜೆಟ್‌ನಲ್ಲಿ ಬೆಂಗಳೂರಿಗೆ ಸಿಗುತ್ತಾ ಸಿಂಹಪಾಲು.. ಬಿಬಿಎಂಪಿ ನಿರೀಕ್ಷೆಗಳೇನು?

Published On - 11:26 am, Thu, 25 March 21

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್