AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Budget 2021: ಬಿಬಿಎಂಪಿ ಬಜೆಟ್​ ಮಾರ್ಚ್​ 26ರಂದು ಮಂಡನೆಯಾಗುವ ಸಾಧ್ಯತೆ

2021-22ನೇ ಸಾಲಿನ ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಬಜೆಟ್​ ನಾಳೆ ಮಾರ್ಚ್​ 26 ರಂದು ಮಂಡನೆ ಸಾಧ್ಯತೆ ಇದೆ.

BBMP Budget 2021: ಬಿಬಿಎಂಪಿ ಬಜೆಟ್​ ಮಾರ್ಚ್​ 26ರಂದು ಮಂಡನೆಯಾಗುವ ಸಾಧ್ಯತೆ
ಬಿಬಿಎಂಪಿ ಮುಖ್ಯ ಕಚೇರಿ
shruti hegde
| Edited By: |

Updated on:Mar 25, 2021 | 12:07 PM

Share

ಬೆಂಗಳೂರು: 2021-22ನೇ ಸಾಲಿನ ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಬಜೆಟ್​ಅನ್ನು ನಾಳೆ ಮಾರ್ಚ್​ 26 ರಂದು ಮಂಡನೆ ಸಾಧ್ಯತೆ ಇದೆ. ಆಡಳಿತಾಧಿಕಾರಿ ಗೌರವ್ ಗುಪ್ತಾ ನೇತೃತ್ವದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಇದೀಗ ಪ್ರಸ್ತುತದಲ್ಲಿ 2020ರ ಬಿಬಿಎಂಪಿ ಕಾಯ್ದೆಯ ಅನ್ವಯ ಆಡಳಿತ ನಡೆಯುತ್ತಿದೆ. ಪಾಲಿಕೆ ಆರ್ಥಿಕ ಸ್ಥಿತಿ ಆಧರಿಸಿ 7 ಸಾವಿರ ಕೋಟಿ ಅಂದಾಜಿನ ಬಜೆಟ್ ಗಾತ್ರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪಾಲಿಕೆ ಹಣಕಾಸು ವಿಭಾಗದ ಆಯುಕ್ತರಾದ ತುಳಸಿ ಮದ್ದಿನೇನಿ ಬಜೆಟ್ ಪುಸ್ತಕ ಸಿದ್ಧತೆ ನಡೆಸಿದ್ದಾರೆ. ಆಡಳಿತಾಧಿಕಾರಿ ಗೌರವ್​ ಗುಪ್ತಾ ಬಜೆಟ್​ ಮಂಡನೆ ಮಾಡುವ ಸಾಧ್ಯಗಳಿವೆ.

ಬಿಬಿಎಂಪಿಯಲ್ಲಿ ಆಡಳಿತಾಧಿಕಾರಿ ಕೊನೆಯದಾಗಿ ಬಜೆಟ್​ ಮಂಡನೆ ಮಾಡಿರುವುದು 2015-16ರಲ್ಲಿ, ಆಗ ಟಿ.ಎಂ ವಿಜಯ ಭಾಸ್ಕರ್​ ಆಡಳಿತಾಧಿಕಾರಿಯಾಗಿದ್ದರು. ಅವರ ನೇತೃತ್ವದಲ್ಲಿ 5,411 ಕೋಟಿ ರೂಪಾಯಿ ವೆಚ್ಚದ ಬಜೆಟ್​ ಮಂಡನೆ ಮಾಡಲಾಗಿತ್ತು. ಬಿಬಿಎಂಪಿಯಲ್ಲಿ ಚುನಾಯಿತ ಕೌನ್ಸಿಲ್ ಅಸ್ತಿತ್ವದಲ್ಲಿಲ್ಲದ ಕಾರಣದಿಂದಾಗಿ ಬಜೆಟ್ ಸಿದ್ಧತೆಯ ಹೊಣೆ ಆಡಳಿತಾಧಿಕಾರಿಯವರದ್ದಾಗಿದೆ. ಮೇಯರ್​ ಹಾಗೂ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಅಧಿಕಾರಿಗಳೆಲ್ಲವೂ ಆಡಳಿತಾಧಿಕಾರಿಯವರು ಹೊಂದಿರುತ್ತಾರೆ.

ಇದನ್ನೂ ಓದಿ: ವೇತನ ನೀಡದೆ ತಾತ್ಸಾರ: ಬಿಬಿಎಂಪಿ ಪೌರಕಾರ್ಮಿಕರಿಂದ ಗುತ್ತಿಗೆದಾರರ ಮನೆ ಮುಂದೆ ಧರಣಿ

ಕರ್ನಾಟಕ ಬಜೆಟ್ 2021: ಬಜೆಟ್‌ನಲ್ಲಿ ಬೆಂಗಳೂರಿಗೆ ಸಿಗುತ್ತಾ ಸಿಂಹಪಾಲು.. ಬಿಬಿಎಂಪಿ ನಿರೀಕ್ಷೆಗಳೇನು?

Published On - 11:26 am, Thu, 25 March 21

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ