AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Budget 2021: ಬಿಬಿಎಂಪಿ ಬಜೆಟ್​ ಮಾರ್ಚ್​ 26ರಂದು ಮಂಡನೆಯಾಗುವ ಸಾಧ್ಯತೆ

2021-22ನೇ ಸಾಲಿನ ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಬಜೆಟ್​ ನಾಳೆ ಮಾರ್ಚ್​ 26 ರಂದು ಮಂಡನೆ ಸಾಧ್ಯತೆ ಇದೆ.

BBMP Budget 2021: ಬಿಬಿಎಂಪಿ ಬಜೆಟ್​ ಮಾರ್ಚ್​ 26ರಂದು ಮಂಡನೆಯಾಗುವ ಸಾಧ್ಯತೆ
ಬಿಬಿಎಂಪಿ ಮುಖ್ಯ ಕಚೇರಿ
shruti hegde
| Edited By: |

Updated on:Mar 25, 2021 | 12:07 PM

Share

ಬೆಂಗಳೂರು: 2021-22ನೇ ಸಾಲಿನ ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಬಜೆಟ್​ಅನ್ನು ನಾಳೆ ಮಾರ್ಚ್​ 26 ರಂದು ಮಂಡನೆ ಸಾಧ್ಯತೆ ಇದೆ. ಆಡಳಿತಾಧಿಕಾರಿ ಗೌರವ್ ಗುಪ್ತಾ ನೇತೃತ್ವದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಇದೀಗ ಪ್ರಸ್ತುತದಲ್ಲಿ 2020ರ ಬಿಬಿಎಂಪಿ ಕಾಯ್ದೆಯ ಅನ್ವಯ ಆಡಳಿತ ನಡೆಯುತ್ತಿದೆ. ಪಾಲಿಕೆ ಆರ್ಥಿಕ ಸ್ಥಿತಿ ಆಧರಿಸಿ 7 ಸಾವಿರ ಕೋಟಿ ಅಂದಾಜಿನ ಬಜೆಟ್ ಗಾತ್ರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪಾಲಿಕೆ ಹಣಕಾಸು ವಿಭಾಗದ ಆಯುಕ್ತರಾದ ತುಳಸಿ ಮದ್ದಿನೇನಿ ಬಜೆಟ್ ಪುಸ್ತಕ ಸಿದ್ಧತೆ ನಡೆಸಿದ್ದಾರೆ. ಆಡಳಿತಾಧಿಕಾರಿ ಗೌರವ್​ ಗುಪ್ತಾ ಬಜೆಟ್​ ಮಂಡನೆ ಮಾಡುವ ಸಾಧ್ಯಗಳಿವೆ.

ಬಿಬಿಎಂಪಿಯಲ್ಲಿ ಆಡಳಿತಾಧಿಕಾರಿ ಕೊನೆಯದಾಗಿ ಬಜೆಟ್​ ಮಂಡನೆ ಮಾಡಿರುವುದು 2015-16ರಲ್ಲಿ, ಆಗ ಟಿ.ಎಂ ವಿಜಯ ಭಾಸ್ಕರ್​ ಆಡಳಿತಾಧಿಕಾರಿಯಾಗಿದ್ದರು. ಅವರ ನೇತೃತ್ವದಲ್ಲಿ 5,411 ಕೋಟಿ ರೂಪಾಯಿ ವೆಚ್ಚದ ಬಜೆಟ್​ ಮಂಡನೆ ಮಾಡಲಾಗಿತ್ತು. ಬಿಬಿಎಂಪಿಯಲ್ಲಿ ಚುನಾಯಿತ ಕೌನ್ಸಿಲ್ ಅಸ್ತಿತ್ವದಲ್ಲಿಲ್ಲದ ಕಾರಣದಿಂದಾಗಿ ಬಜೆಟ್ ಸಿದ್ಧತೆಯ ಹೊಣೆ ಆಡಳಿತಾಧಿಕಾರಿಯವರದ್ದಾಗಿದೆ. ಮೇಯರ್​ ಹಾಗೂ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಅಧಿಕಾರಿಗಳೆಲ್ಲವೂ ಆಡಳಿತಾಧಿಕಾರಿಯವರು ಹೊಂದಿರುತ್ತಾರೆ.

ಇದನ್ನೂ ಓದಿ: ವೇತನ ನೀಡದೆ ತಾತ್ಸಾರ: ಬಿಬಿಎಂಪಿ ಪೌರಕಾರ್ಮಿಕರಿಂದ ಗುತ್ತಿಗೆದಾರರ ಮನೆ ಮುಂದೆ ಧರಣಿ

ಕರ್ನಾಟಕ ಬಜೆಟ್ 2021: ಬಜೆಟ್‌ನಲ್ಲಿ ಬೆಂಗಳೂರಿಗೆ ಸಿಗುತ್ತಾ ಸಿಂಹಪಾಲು.. ಬಿಬಿಎಂಪಿ ನಿರೀಕ್ಷೆಗಳೇನು?

Published On - 11:26 am, Thu, 25 March 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ