AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ದಾಳಿ, ಯುಬಿ ಸಿಟಿಯ ಶಿರೋ ಬಾರ್ ಲೈಸೆನ್ಸ್ ತಾತ್ಕಾಲಿಕ ರದ್ದು

ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳು ಯುಬಿ ಸಿಟಿಯ ಶಿರೋ ಬಾರ್ ಮೇಲೆ ದಿಢೀರ್ ದಾಳಿ ನಡೆಸಿದ್ದು, ಬಾರ್​ನ ಲೈಸೆನ್ಸ್​ನನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ್ದಾರೆ. ಪಬ್ಲಿಕ್ ಪ್ಲೇಸ್ ನಲ್ಲಿ ಸ್ಮೋಕ್ ಮಾಡುತ್ತಿರುವುದಾಗಿ ದೂರು ಬಂದ ಹಿನ್ನಲೆ ದಾಳಿ ನಡೆಸಲಾಗಿದೆ. ಬಿಬಿಎಂಪಿ ತಂಬಾಕು ಕಂಟ್ರೋಲ್ ಬೋರ್ಡ್ ನ ಡಾ.ಸವಿತಾರಿಂದ ದಾಳಿ ನಡೆದಿದ್ದು, ಬಿಬಿಎಂಪಿ ದಾಳಿ ವೇಳೆ ಧೂಮಪಾನ ಮಾಡುತ್ತಿರುವುದು ಕಂಡು ಬಂದ ಹಿನ್ನಲೆ ಅಧಿಕಾರಿಗಳು 15 ಸಾವಿರ ದಂಡ ಹಾಕಿದ್ದಾರೆ.

BBMP ದಾಳಿ, ಯುಬಿ ಸಿಟಿಯ ಶಿರೋ ಬಾರ್ ಲೈಸೆನ್ಸ್ ತಾತ್ಕಾಲಿಕ ರದ್ದು
ಸಾಧು ಶ್ರೀನಾಥ್​
|

Updated on:Nov 17, 2019 | 11:07 PM

Share

ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳು ಯುಬಿ ಸಿಟಿಯ ಶಿರೋ ಬಾರ್ ಮೇಲೆ ದಿಢೀರ್ ದಾಳಿ ನಡೆಸಿದ್ದು, ಬಾರ್​ನ ಲೈಸೆನ್ಸ್​ನನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ್ದಾರೆ.

ಪಬ್ಲಿಕ್ ಪ್ಲೇಸ್ ನಲ್ಲಿ ಸ್ಮೋಕ್ ಮಾಡುತ್ತಿರುವುದಾಗಿ ದೂರು ಬಂದ ಹಿನ್ನಲೆ ದಾಳಿ ನಡೆಸಲಾಗಿದೆ. ಬಿಬಿಎಂಪಿ ತಂಬಾಕು ಕಂಟ್ರೋಲ್ ಬೋರ್ಡ್ ನ ಡಾ.ಸವಿತಾರಿಂದ ದಾಳಿ ನಡೆದಿದ್ದು, ಬಿಬಿಎಂಪಿ ದಾಳಿ ವೇಳೆ ಧೂಮಪಾನ ಮಾಡುತ್ತಿರುವುದು ಕಂಡು ಬಂದ ಹಿನ್ನಲೆ ಅಧಿಕಾರಿಗಳು 15 ಸಾವಿರ ದಂಡ ಹಾಕಿದ್ದಾರೆ.

Published On - 11:06 pm, Sun, 17 November 19

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​