AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ದಾಳಿ, ಯುಬಿ ಸಿಟಿಯ ಶಿರೋ ಬಾರ್ ಲೈಸೆನ್ಸ್ ತಾತ್ಕಾಲಿಕ ರದ್ದು

ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳು ಯುಬಿ ಸಿಟಿಯ ಶಿರೋ ಬಾರ್ ಮೇಲೆ ದಿಢೀರ್ ದಾಳಿ ನಡೆಸಿದ್ದು, ಬಾರ್​ನ ಲೈಸೆನ್ಸ್​ನನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ್ದಾರೆ. ಪಬ್ಲಿಕ್ ಪ್ಲೇಸ್ ನಲ್ಲಿ ಸ್ಮೋಕ್ ಮಾಡುತ್ತಿರುವುದಾಗಿ ದೂರು ಬಂದ ಹಿನ್ನಲೆ ದಾಳಿ ನಡೆಸಲಾಗಿದೆ. ಬಿಬಿಎಂಪಿ ತಂಬಾಕು ಕಂಟ್ರೋಲ್ ಬೋರ್ಡ್ ನ ಡಾ.ಸವಿತಾರಿಂದ ದಾಳಿ ನಡೆದಿದ್ದು, ಬಿಬಿಎಂಪಿ ದಾಳಿ ವೇಳೆ ಧೂಮಪಾನ ಮಾಡುತ್ತಿರುವುದು ಕಂಡು ಬಂದ ಹಿನ್ನಲೆ ಅಧಿಕಾರಿಗಳು 15 ಸಾವಿರ ದಂಡ ಹಾಕಿದ್ದಾರೆ.

BBMP ದಾಳಿ, ಯುಬಿ ಸಿಟಿಯ ಶಿರೋ ಬಾರ್ ಲೈಸೆನ್ಸ್ ತಾತ್ಕಾಲಿಕ ರದ್ದು
ಸಾಧು ಶ್ರೀನಾಥ್​
|

Updated on:Nov 17, 2019 | 11:07 PM

Share

ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳು ಯುಬಿ ಸಿಟಿಯ ಶಿರೋ ಬಾರ್ ಮೇಲೆ ದಿಢೀರ್ ದಾಳಿ ನಡೆಸಿದ್ದು, ಬಾರ್​ನ ಲೈಸೆನ್ಸ್​ನನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ್ದಾರೆ.

ಪಬ್ಲಿಕ್ ಪ್ಲೇಸ್ ನಲ್ಲಿ ಸ್ಮೋಕ್ ಮಾಡುತ್ತಿರುವುದಾಗಿ ದೂರು ಬಂದ ಹಿನ್ನಲೆ ದಾಳಿ ನಡೆಸಲಾಗಿದೆ. ಬಿಬಿಎಂಪಿ ತಂಬಾಕು ಕಂಟ್ರೋಲ್ ಬೋರ್ಡ್ ನ ಡಾ.ಸವಿತಾರಿಂದ ದಾಳಿ ನಡೆದಿದ್ದು, ಬಿಬಿಎಂಪಿ ದಾಳಿ ವೇಳೆ ಧೂಮಪಾನ ಮಾಡುತ್ತಿರುವುದು ಕಂಡು ಬಂದ ಹಿನ್ನಲೆ ಅಧಿಕಾರಿಗಳು 15 ಸಾವಿರ ದಂಡ ಹಾಕಿದ್ದಾರೆ.

Published On - 11:06 pm, Sun, 17 November 19

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು