AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇತನ ನೀಡದೆ ತಾತ್ಸಾರ: ಬಿಬಿಎಂಪಿ ಪೌರಕಾರ್ಮಿಕರಿಂದ ಗುತ್ತಿಗೆದಾರರ ಮನೆ ಮುಂದೆ ಧರಣಿ

170 ಜನ ಗುತ್ತಿಗೆ ಆಧಾರದ ಪೌರಕಾರ್ಮಿಕರಿಗೆ ವೇತನ ನೀಡದೆ ಸತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಸ್​ಆರ್​ಪಿ ಕಂಪನಿ ಗುತ್ತಿಗೆದಾರ ಹರ್ಷವರ್ಧನ್ ವಿರುದ್ಧ ಧರಣಿ ನಡೆಸಲಾಗಿದೆ.

ವೇತನ ನೀಡದೆ ತಾತ್ಸಾರ: ಬಿಬಿಎಂಪಿ ಪೌರಕಾರ್ಮಿಕರಿಂದ ಗುತ್ತಿಗೆದಾರರ ಮನೆ ಮುಂದೆ ಧರಣಿ
ಬಿಬಿಎಂಪಿ ಮುಖ್ಯ ಕಚೇರಿ
preethi shettigar
| Updated By: ganapathi bhat|

Updated on: Mar 22, 2021 | 8:14 PM

Share

ಬೆಂಗಳೂರು: ಕಳೆದ 6 ತಿಂಗಳಿಂದ ಬಿಬಿಎಂಪಿ ಪೌರಕಾರ್ಮಿಕರಿಗೆ ವೇತನ ನೀಡದೆ ತಾತ್ಸಾರ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ಕಾರ್ಮಿಕರು ಇಂದು ಬೆಳಿಗ್ಗೆ ಬೆಂಗಳೂರಿನ ಗುತ್ತಿಗೆದಾರರ ಮನೆ ಮುಂದೆ ಧರಣಿ ನಡೆಸಿದ್ದಾರೆ. ಗುತ್ತಿಗೆದಾರರಾದ ಹರ್ಷವರ್ಧನ್ ರೆಡ್ಡಿ ಮನೆ ಮುಂದೆ ಕಾರ್ಮಿಕರು ಧರಣಿ ನಡೆಸಿದ್ದಾರೆ. ​ಸಂಬಳ ಕೊಡಿ, ಮನೆಯಿಂದ ಹೊರಗೆ ಹೋಗಿ ಎಂದು ಹರ್ಷವರ್ಧನ್​ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

170 ಜನ ಗುತ್ತಿಗೆ ಆಧಾರದ ಪೌರಕಾರ್ಮಿಕರಿಗೆ ವೇತನ ನೀಡದೆ ಸತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಸ್​ಆರ್​ಪಿ ಕಂಪನಿ ಗುತ್ತಿಗೆದಾರ ಹರ್ಷವರ್ಧನ್ ವಿರುದ್ಧ ಧರಣಿ ನಡೆಸಲಾಗಿದೆ. 6 ತಿಂಗಳ ಸಂಬಳ ನೀಡದೇ ಆಟವಾಡಿಸುತ್ತಿರುವ ಪಾಲಿಕೆ ಹಾಗೂ ಗುತ್ತಿಗೆದಾರರ ಮೇಲೆ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 

ವೇತನ ಪಡೆಯುವ ವರ್ಗಕ್ಕೆ ಹೊರೆಯಾದ ವೇಜ್​ ಕೋಡ್​-ಬಜೆಟ್​; ಭವಿಷ್ಯ ನಿಧಿಯೇ ತೊಡಕಾಗ್ತಿದೆ..ಟೇಕ್​ ಹೋಂ ಸ್ಯಾಲರಿ ಕಡಿಮೆ ಆಗ್ತಿದೆ !

ಸಿ.ಎಸ್.ಸುಧೀರ್ ಬರಹ | ಹೂಡಿಕೆಗೆ ಚಿನ್ನ ಸರಿಯಾದ ಆಯ್ಕೆಯಲ್ಲ, ನೀವು ಬಂಗಾರ ಖರೀದಿಗೆ ಮುಂದಾದಷ್ಟೂ ದೇಶಕ್ಕೆ ಆರ್ಥಿಕ ಸಂಕಷ್ಟ ಹೆಚ್ಚು

‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಹೆಚ್ಚುತ್ತಲೇ ಇದೆ ‘ಸು ಫ್ರಮ್ ಸೋ’ ಸಿನಿಮಾ ಶೋ ಸಂಖ್ಯೆ; ಕಲೆಕ್ಷನ್ ಹೇಗಿದೆ?
ಹೆಚ್ಚುತ್ತಲೇ ಇದೆ ‘ಸು ಫ್ರಮ್ ಸೋ’ ಸಿನಿಮಾ ಶೋ ಸಂಖ್ಯೆ; ಕಲೆಕ್ಷನ್ ಹೇಗಿದೆ?