AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇತನ ನೀಡದೆ ತಾತ್ಸಾರ: ಬಿಬಿಎಂಪಿ ಪೌರಕಾರ್ಮಿಕರಿಂದ ಗುತ್ತಿಗೆದಾರರ ಮನೆ ಮುಂದೆ ಧರಣಿ

170 ಜನ ಗುತ್ತಿಗೆ ಆಧಾರದ ಪೌರಕಾರ್ಮಿಕರಿಗೆ ವೇತನ ನೀಡದೆ ಸತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಸ್​ಆರ್​ಪಿ ಕಂಪನಿ ಗುತ್ತಿಗೆದಾರ ಹರ್ಷವರ್ಧನ್ ವಿರುದ್ಧ ಧರಣಿ ನಡೆಸಲಾಗಿದೆ.

ವೇತನ ನೀಡದೆ ತಾತ್ಸಾರ: ಬಿಬಿಎಂಪಿ ಪೌರಕಾರ್ಮಿಕರಿಂದ ಗುತ್ತಿಗೆದಾರರ ಮನೆ ಮುಂದೆ ಧರಣಿ
ಬಿಬಿಎಂಪಿ ಮುಖ್ಯ ಕಚೇರಿ
preethi shettigar
| Edited By: |

Updated on: Mar 22, 2021 | 8:14 PM

Share

ಬೆಂಗಳೂರು: ಕಳೆದ 6 ತಿಂಗಳಿಂದ ಬಿಬಿಎಂಪಿ ಪೌರಕಾರ್ಮಿಕರಿಗೆ ವೇತನ ನೀಡದೆ ತಾತ್ಸಾರ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ಕಾರ್ಮಿಕರು ಇಂದು ಬೆಳಿಗ್ಗೆ ಬೆಂಗಳೂರಿನ ಗುತ್ತಿಗೆದಾರರ ಮನೆ ಮುಂದೆ ಧರಣಿ ನಡೆಸಿದ್ದಾರೆ. ಗುತ್ತಿಗೆದಾರರಾದ ಹರ್ಷವರ್ಧನ್ ರೆಡ್ಡಿ ಮನೆ ಮುಂದೆ ಕಾರ್ಮಿಕರು ಧರಣಿ ನಡೆಸಿದ್ದಾರೆ. ​ಸಂಬಳ ಕೊಡಿ, ಮನೆಯಿಂದ ಹೊರಗೆ ಹೋಗಿ ಎಂದು ಹರ್ಷವರ್ಧನ್​ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

170 ಜನ ಗುತ್ತಿಗೆ ಆಧಾರದ ಪೌರಕಾರ್ಮಿಕರಿಗೆ ವೇತನ ನೀಡದೆ ಸತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಸ್​ಆರ್​ಪಿ ಕಂಪನಿ ಗುತ್ತಿಗೆದಾರ ಹರ್ಷವರ್ಧನ್ ವಿರುದ್ಧ ಧರಣಿ ನಡೆಸಲಾಗಿದೆ. 6 ತಿಂಗಳ ಸಂಬಳ ನೀಡದೇ ಆಟವಾಡಿಸುತ್ತಿರುವ ಪಾಲಿಕೆ ಹಾಗೂ ಗುತ್ತಿಗೆದಾರರ ಮೇಲೆ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 

ವೇತನ ಪಡೆಯುವ ವರ್ಗಕ್ಕೆ ಹೊರೆಯಾದ ವೇಜ್​ ಕೋಡ್​-ಬಜೆಟ್​; ಭವಿಷ್ಯ ನಿಧಿಯೇ ತೊಡಕಾಗ್ತಿದೆ..ಟೇಕ್​ ಹೋಂ ಸ್ಯಾಲರಿ ಕಡಿಮೆ ಆಗ್ತಿದೆ !

ಸಿ.ಎಸ್.ಸುಧೀರ್ ಬರಹ | ಹೂಡಿಕೆಗೆ ಚಿನ್ನ ಸರಿಯಾದ ಆಯ್ಕೆಯಲ್ಲ, ನೀವು ಬಂಗಾರ ಖರೀದಿಗೆ ಮುಂದಾದಷ್ಟೂ ದೇಶಕ್ಕೆ ಆರ್ಥಿಕ ಸಂಕಷ್ಟ ಹೆಚ್ಚು

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!