AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇತನ ನೀಡದೆ ತಾತ್ಸಾರ: ಬಿಬಿಎಂಪಿ ಪೌರಕಾರ್ಮಿಕರಿಂದ ಗುತ್ತಿಗೆದಾರರ ಮನೆ ಮುಂದೆ ಧರಣಿ

170 ಜನ ಗುತ್ತಿಗೆ ಆಧಾರದ ಪೌರಕಾರ್ಮಿಕರಿಗೆ ವೇತನ ನೀಡದೆ ಸತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಸ್​ಆರ್​ಪಿ ಕಂಪನಿ ಗುತ್ತಿಗೆದಾರ ಹರ್ಷವರ್ಧನ್ ವಿರುದ್ಧ ಧರಣಿ ನಡೆಸಲಾಗಿದೆ.

ವೇತನ ನೀಡದೆ ತಾತ್ಸಾರ: ಬಿಬಿಎಂಪಿ ಪೌರಕಾರ್ಮಿಕರಿಂದ ಗುತ್ತಿಗೆದಾರರ ಮನೆ ಮುಂದೆ ಧರಣಿ
ಬಿಬಿಎಂಪಿ ಮುಖ್ಯ ಕಚೇರಿ
preethi shettigar
| Edited By: |

Updated on: Mar 22, 2021 | 8:14 PM

Share

ಬೆಂಗಳೂರು: ಕಳೆದ 6 ತಿಂಗಳಿಂದ ಬಿಬಿಎಂಪಿ ಪೌರಕಾರ್ಮಿಕರಿಗೆ ವೇತನ ನೀಡದೆ ತಾತ್ಸಾರ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ಕಾರ್ಮಿಕರು ಇಂದು ಬೆಳಿಗ್ಗೆ ಬೆಂಗಳೂರಿನ ಗುತ್ತಿಗೆದಾರರ ಮನೆ ಮುಂದೆ ಧರಣಿ ನಡೆಸಿದ್ದಾರೆ. ಗುತ್ತಿಗೆದಾರರಾದ ಹರ್ಷವರ್ಧನ್ ರೆಡ್ಡಿ ಮನೆ ಮುಂದೆ ಕಾರ್ಮಿಕರು ಧರಣಿ ನಡೆಸಿದ್ದಾರೆ. ​ಸಂಬಳ ಕೊಡಿ, ಮನೆಯಿಂದ ಹೊರಗೆ ಹೋಗಿ ಎಂದು ಹರ್ಷವರ್ಧನ್​ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

170 ಜನ ಗುತ್ತಿಗೆ ಆಧಾರದ ಪೌರಕಾರ್ಮಿಕರಿಗೆ ವೇತನ ನೀಡದೆ ಸತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಸ್​ಆರ್​ಪಿ ಕಂಪನಿ ಗುತ್ತಿಗೆದಾರ ಹರ್ಷವರ್ಧನ್ ವಿರುದ್ಧ ಧರಣಿ ನಡೆಸಲಾಗಿದೆ. 6 ತಿಂಗಳ ಸಂಬಳ ನೀಡದೇ ಆಟವಾಡಿಸುತ್ತಿರುವ ಪಾಲಿಕೆ ಹಾಗೂ ಗುತ್ತಿಗೆದಾರರ ಮೇಲೆ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 

ವೇತನ ಪಡೆಯುವ ವರ್ಗಕ್ಕೆ ಹೊರೆಯಾದ ವೇಜ್​ ಕೋಡ್​-ಬಜೆಟ್​; ಭವಿಷ್ಯ ನಿಧಿಯೇ ತೊಡಕಾಗ್ತಿದೆ..ಟೇಕ್​ ಹೋಂ ಸ್ಯಾಲರಿ ಕಡಿಮೆ ಆಗ್ತಿದೆ !

ಸಿ.ಎಸ್.ಸುಧೀರ್ ಬರಹ | ಹೂಡಿಕೆಗೆ ಚಿನ್ನ ಸರಿಯಾದ ಆಯ್ಕೆಯಲ್ಲ, ನೀವು ಬಂಗಾರ ಖರೀದಿಗೆ ಮುಂದಾದಷ್ಟೂ ದೇಶಕ್ಕೆ ಆರ್ಥಿಕ ಸಂಕಷ್ಟ ಹೆಚ್ಚು

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ