AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇತನ ನೀಡದೆ ತಾತ್ಸಾರ: ಬಿಬಿಎಂಪಿ ಪೌರಕಾರ್ಮಿಕರಿಂದ ಗುತ್ತಿಗೆದಾರರ ಮನೆ ಮುಂದೆ ಧರಣಿ

170 ಜನ ಗುತ್ತಿಗೆ ಆಧಾರದ ಪೌರಕಾರ್ಮಿಕರಿಗೆ ವೇತನ ನೀಡದೆ ಸತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಸ್​ಆರ್​ಪಿ ಕಂಪನಿ ಗುತ್ತಿಗೆದಾರ ಹರ್ಷವರ್ಧನ್ ವಿರುದ್ಧ ಧರಣಿ ನಡೆಸಲಾಗಿದೆ.

ವೇತನ ನೀಡದೆ ತಾತ್ಸಾರ: ಬಿಬಿಎಂಪಿ ಪೌರಕಾರ್ಮಿಕರಿಂದ ಗುತ್ತಿಗೆದಾರರ ಮನೆ ಮುಂದೆ ಧರಣಿ
ಬಿಬಿಎಂಪಿ ಮುಖ್ಯ ಕಚೇರಿ
preethi shettigar
| Edited By: |

Updated on: Mar 22, 2021 | 8:14 PM

Share

ಬೆಂಗಳೂರು: ಕಳೆದ 6 ತಿಂಗಳಿಂದ ಬಿಬಿಎಂಪಿ ಪೌರಕಾರ್ಮಿಕರಿಗೆ ವೇತನ ನೀಡದೆ ತಾತ್ಸಾರ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ಕಾರ್ಮಿಕರು ಇಂದು ಬೆಳಿಗ್ಗೆ ಬೆಂಗಳೂರಿನ ಗುತ್ತಿಗೆದಾರರ ಮನೆ ಮುಂದೆ ಧರಣಿ ನಡೆಸಿದ್ದಾರೆ. ಗುತ್ತಿಗೆದಾರರಾದ ಹರ್ಷವರ್ಧನ್ ರೆಡ್ಡಿ ಮನೆ ಮುಂದೆ ಕಾರ್ಮಿಕರು ಧರಣಿ ನಡೆಸಿದ್ದಾರೆ. ​ಸಂಬಳ ಕೊಡಿ, ಮನೆಯಿಂದ ಹೊರಗೆ ಹೋಗಿ ಎಂದು ಹರ್ಷವರ್ಧನ್​ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

170 ಜನ ಗುತ್ತಿಗೆ ಆಧಾರದ ಪೌರಕಾರ್ಮಿಕರಿಗೆ ವೇತನ ನೀಡದೆ ಸತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಸ್​ಆರ್​ಪಿ ಕಂಪನಿ ಗುತ್ತಿಗೆದಾರ ಹರ್ಷವರ್ಧನ್ ವಿರುದ್ಧ ಧರಣಿ ನಡೆಸಲಾಗಿದೆ. 6 ತಿಂಗಳ ಸಂಬಳ ನೀಡದೇ ಆಟವಾಡಿಸುತ್ತಿರುವ ಪಾಲಿಕೆ ಹಾಗೂ ಗುತ್ತಿಗೆದಾರರ ಮೇಲೆ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 

ವೇತನ ಪಡೆಯುವ ವರ್ಗಕ್ಕೆ ಹೊರೆಯಾದ ವೇಜ್​ ಕೋಡ್​-ಬಜೆಟ್​; ಭವಿಷ್ಯ ನಿಧಿಯೇ ತೊಡಕಾಗ್ತಿದೆ..ಟೇಕ್​ ಹೋಂ ಸ್ಯಾಲರಿ ಕಡಿಮೆ ಆಗ್ತಿದೆ !

ಸಿ.ಎಸ್.ಸುಧೀರ್ ಬರಹ | ಹೂಡಿಕೆಗೆ ಚಿನ್ನ ಸರಿಯಾದ ಆಯ್ಕೆಯಲ್ಲ, ನೀವು ಬಂಗಾರ ಖರೀದಿಗೆ ಮುಂದಾದಷ್ಟೂ ದೇಶಕ್ಕೆ ಆರ್ಥಿಕ ಸಂಕಷ್ಟ ಹೆಚ್ಚು

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು