AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಿಕ್ಷೆ ಬೇಡುವ ಮಕ್ಕಳ ಬಗ್ಗೆ ಮಾಹಿತಿ ಕಲೆ ಹಾಕಲು ಮುಂದಾದ ಬಿಬಿಎಂಪಿ..

ಶಿಕ್ಷಣ ಸಿಗದೆ ಹೊಟ್ಟೆ ಪಾಡಿಗಾಗಿ ಅನಿವಾರ್ಯದಿಂದ ಸಿಗ್ನಲ್ ಬಳಿ ಚಿಕ್ಕ ಚಿಕ್ಕ ವಸ್ತುಗಳನ್ನ ಮಾರಾಟ ಮಾಡುವ ಜೊತೆಗೆ ಭಿಕ್ಷೆ ಎತ್ತಲು ಮುಂದಾದ ಮಕ್ಕಳ ಸಂಖ್ಯೆ ಗಣನೀಯವಾಗಿದೆ. ಇಂತಹ ಮಕ್ಕಳಿಗೆ ಶಿಕ್ಷಣ ಕೊಡಿಸುವ ಉದ್ದೇಶದಿಂದ ಹೈಕೋರ್ಟ್ ಸೂಚನೆಯಂತೆ ಬಿಬಿಎಂಪಿ ಮಾಹಿತಿ ಪಡೆಯಲು ಹೆಜ್ಜೆಯಿಟ್ಟಿದೆ.

ಭಿಕ್ಷೆ ಬೇಡುವ ಮಕ್ಕಳ ಬಗ್ಗೆ ಮಾಹಿತಿ ಕಲೆ ಹಾಕಲು ಮುಂದಾದ ಬಿಬಿಎಂಪಿ..
ಬಿಬಿಎಂಪಿ ಮುಖ್ಯ ಕಚೇರಿ
sandhya thejappa
| Edited By: |

Updated on:Dec 18, 2020 | 1:05 PM

Share

ಬೆಂಗಳೂರು: ನಗರದಲ್ಲಿ ಭಿಕ್ಷೆ ಬೇಡುವ ಮಕ್ಕಳ ಸಂಖ್ಯೆ ಹೆಚ್ಚಾಗಿದ್ದು, ಶಿಕ್ಷಣದಿಂದ ವಂಚಿತರಾದ ಮಕ್ಕಳ ಬಗ್ಗೆ ಮಾಹಿತಿ ಕಲೆಹಾಕಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ.

ಶಿಕ್ಷಣ ಸಿಗದೆ ಹೊಟ್ಟೆ ಪಾಡಿಗಾಗಿ ಅನಿವಾರ್ಯದಿಂದ ಸಿಗ್ನಲ್ ಬಳಿ ಚಿಕ್ಕ ಚಿಕ್ಕ ವಸ್ತುಗಳನ್ನ ಮಾರಾಟ ಮಾಡುವ ಜೊತೆಗೆ ಭಿಕ್ಷೆ ಎತ್ತಲು ಮುಂದಾದ ಮಕ್ಕಳ ಸಂಖ್ಯೆ ಗಣನೀಯವಾಗಿದೆ. ಇಂತಹ ಮಕ್ಕಳಿಗೆ ಶಿಕ್ಷಣ ಕೊಡಿಸುವ ಉದ್ದೇಶದಿಂದ ಹೈಕೋರ್ಟ್ ಸೂಚನೆಯಂತೆ ಬಿಬಿಎಂಪಿ ಮಾಹಿತಿ ಪಡೆಯಲು ಹೆಜ್ಜೆಯಿಟ್ಟಿದೆ.

ಮಕ್ಕಳು ಯಾಕೆ ಭಿಕ್ಷೆ ಬೇಡುತ್ತಿದ್ದಾರೆ? ಅವರಿಗೆ ಯಾವ ರೀತಿ ಶಿಕ್ಷಣ ನೀಡಬೇಕು? ಇದರ ಹಿಂದೆ ಮಾಫಿಯಾ ಇದೆಯಾ ಎಂಬೆಲ್ಲ ವಿಚಾರಗಳ ಬಗ್ಗೆ ಮಾಹಿತಿ ಕಲೆಹಾಕಿ ಒಂದು ವಾರದಲ್ಲಿ ವರದಿ ಸಿದ್ಧಪಡಿಸಲು ತಯಾರಿಗಳು ನಡೆಯುತ್ತಿದೆ. ಈ ಕುರಿತು ನಾಲ್ಕು ಎನ್​ಜಿಒ ಜೊತೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸಭೆ ನಡೆಸಿದ್ದಾರೆ.

BBMP ಚುನಾವಣೆ ಮುಂದೂಡಲು ‘ಸುಪ್ರೀಂ’ ಮೊರೆಹೋದ ರಾಜ್ಯ ಸರ್ಕಾರ

Published On - 1:03 pm, Fri, 18 December 20

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ