AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಿಕ್ಷೆ ಬೇಡುವ ಮಕ್ಕಳ ಬಗ್ಗೆ ಮಾಹಿತಿ ಕಲೆ ಹಾಕಲು ಮುಂದಾದ ಬಿಬಿಎಂಪಿ..

ಶಿಕ್ಷಣ ಸಿಗದೆ ಹೊಟ್ಟೆ ಪಾಡಿಗಾಗಿ ಅನಿವಾರ್ಯದಿಂದ ಸಿಗ್ನಲ್ ಬಳಿ ಚಿಕ್ಕ ಚಿಕ್ಕ ವಸ್ತುಗಳನ್ನ ಮಾರಾಟ ಮಾಡುವ ಜೊತೆಗೆ ಭಿಕ್ಷೆ ಎತ್ತಲು ಮುಂದಾದ ಮಕ್ಕಳ ಸಂಖ್ಯೆ ಗಣನೀಯವಾಗಿದೆ. ಇಂತಹ ಮಕ್ಕಳಿಗೆ ಶಿಕ್ಷಣ ಕೊಡಿಸುವ ಉದ್ದೇಶದಿಂದ ಹೈಕೋರ್ಟ್ ಸೂಚನೆಯಂತೆ ಬಿಬಿಎಂಪಿ ಮಾಹಿತಿ ಪಡೆಯಲು ಹೆಜ್ಜೆಯಿಟ್ಟಿದೆ.

ಭಿಕ್ಷೆ ಬೇಡುವ ಮಕ್ಕಳ ಬಗ್ಗೆ ಮಾಹಿತಿ ಕಲೆ ಹಾಕಲು ಮುಂದಾದ ಬಿಬಿಎಂಪಿ..
ಬಿಬಿಎಂಪಿ ಮುಖ್ಯ ಕಚೇರಿ
Follow us
sandhya thejappa
| Updated By: ಸಾಧು ಶ್ರೀನಾಥ್​

Updated on:Dec 18, 2020 | 1:05 PM

ಬೆಂಗಳೂರು: ನಗರದಲ್ಲಿ ಭಿಕ್ಷೆ ಬೇಡುವ ಮಕ್ಕಳ ಸಂಖ್ಯೆ ಹೆಚ್ಚಾಗಿದ್ದು, ಶಿಕ್ಷಣದಿಂದ ವಂಚಿತರಾದ ಮಕ್ಕಳ ಬಗ್ಗೆ ಮಾಹಿತಿ ಕಲೆಹಾಕಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ.

ಶಿಕ್ಷಣ ಸಿಗದೆ ಹೊಟ್ಟೆ ಪಾಡಿಗಾಗಿ ಅನಿವಾರ್ಯದಿಂದ ಸಿಗ್ನಲ್ ಬಳಿ ಚಿಕ್ಕ ಚಿಕ್ಕ ವಸ್ತುಗಳನ್ನ ಮಾರಾಟ ಮಾಡುವ ಜೊತೆಗೆ ಭಿಕ್ಷೆ ಎತ್ತಲು ಮುಂದಾದ ಮಕ್ಕಳ ಸಂಖ್ಯೆ ಗಣನೀಯವಾಗಿದೆ. ಇಂತಹ ಮಕ್ಕಳಿಗೆ ಶಿಕ್ಷಣ ಕೊಡಿಸುವ ಉದ್ದೇಶದಿಂದ ಹೈಕೋರ್ಟ್ ಸೂಚನೆಯಂತೆ ಬಿಬಿಎಂಪಿ ಮಾಹಿತಿ ಪಡೆಯಲು ಹೆಜ್ಜೆಯಿಟ್ಟಿದೆ.

ಮಕ್ಕಳು ಯಾಕೆ ಭಿಕ್ಷೆ ಬೇಡುತ್ತಿದ್ದಾರೆ? ಅವರಿಗೆ ಯಾವ ರೀತಿ ಶಿಕ್ಷಣ ನೀಡಬೇಕು? ಇದರ ಹಿಂದೆ ಮಾಫಿಯಾ ಇದೆಯಾ ಎಂಬೆಲ್ಲ ವಿಚಾರಗಳ ಬಗ್ಗೆ ಮಾಹಿತಿ ಕಲೆಹಾಕಿ ಒಂದು ವಾರದಲ್ಲಿ ವರದಿ ಸಿದ್ಧಪಡಿಸಲು ತಯಾರಿಗಳು ನಡೆಯುತ್ತಿದೆ. ಈ ಕುರಿತು ನಾಲ್ಕು ಎನ್​ಜಿಒ ಜೊತೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸಭೆ ನಡೆಸಿದ್ದಾರೆ.

BBMP ಚುನಾವಣೆ ಮುಂದೂಡಲು ‘ಸುಪ್ರೀಂ’ ಮೊರೆಹೋದ ರಾಜ್ಯ ಸರ್ಕಾರ

Published On - 1:03 pm, Fri, 18 December 20

ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ