AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಂಬುಲೆನ್ಸ್ ಸಮಸ್ಯೆಗೆ ಕೊನೆಗೂ ಮುಕ್ತಿ ಹಾಡಿದ BBMP

[lazy-load-videos-and-sticky-control id=”JLbT5OmGMWo”]ಬೆಂಗಳೂರು: ಈ ವಾರದಲ್ಲಿ ಸರ್ಕಾರ ಕೊರೊನಾ ವಿರುದ್ಧದ ಸಮರದಲ್ಲಿ ಒಂದಷ್ಟು ಖಡಕ್ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಕೊರೊನಾ ಸೋಂಕಿತರು ಬೀದಿ ಹೆಣಗಳಾಗುವುದನ್ನು ತಪ್ಪಿಸಲು ಸರ್ಕಾರ ಆಸ್ಪತ್ರೆಗಳಿಗೆ ಚಾಟಿ ಏಟು ಬೀಸಿದೆ. ಯಾವುದೇ ಸೋಂಕಿತ ಅಥವಾ ಮಾಮೂಲಿ ರೋಗಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ಕೋವಿಡ್ ಉಸ್ತುವಾರಿ ಸಚಿವ ಆರ್. ಅಶೋಕ್ ಘರ್ಜಿಸಿದ್ದಾರೆ.  ಈ ಮಧ್ಯೆ ಬಿಬಿಎಂಪಿ ಸಹ ಒಂದಷ್ಟು ಬಿಗಿ ಕ್ರಮಗಳನ್ನು ಕೈ ಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಪಾಲಿಕೆ ವ್ಯಾಪ್ತಿಯ 8 ವಲಯಗಳಿಗೆ ತಲಾ ಒಂದಿಷ್ಟು ಆ್ಯಂಬುಲೆನ್ಸ್ […]

ಆ್ಯಂಬುಲೆನ್ಸ್ ಸಮಸ್ಯೆಗೆ ಕೊನೆಗೂ ಮುಕ್ತಿ ಹಾಡಿದ BBMP
ಆಯೇಷಾ ಬಾನು
ಆಯೇಷಾ ಬಾನು|

Updated on:Jul 07, 2020 | 6:12 PM

Share

[lazy-load-videos-and-sticky-control id=”JLbT5OmGMWo”]ಬೆಂಗಳೂರು: ಈ ವಾರದಲ್ಲಿ ಸರ್ಕಾರ ಕೊರೊನಾ ವಿರುದ್ಧದ ಸಮರದಲ್ಲಿ ಒಂದಷ್ಟು ಖಡಕ್ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಕೊರೊನಾ ಸೋಂಕಿತರು ಬೀದಿ ಹೆಣಗಳಾಗುವುದನ್ನು ತಪ್ಪಿಸಲು ಸರ್ಕಾರ ಆಸ್ಪತ್ರೆಗಳಿಗೆ ಚಾಟಿ ಏಟು ಬೀಸಿದೆ. ಯಾವುದೇ ಸೋಂಕಿತ ಅಥವಾ ಮಾಮೂಲಿ ರೋಗಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ಕೋವಿಡ್ ಉಸ್ತುವಾರಿ ಸಚಿವ ಆರ್. ಅಶೋಕ್ ಘರ್ಜಿಸಿದ್ದಾರೆ.

 ಈ ಮಧ್ಯೆ ಬಿಬಿಎಂಪಿ ಸಹ ಒಂದಷ್ಟು ಬಿಗಿ ಕ್ರಮಗಳನ್ನು ಕೈ ಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಪಾಲಿಕೆ ವ್ಯಾಪ್ತಿಯ 8 ವಲಯಗಳಿಗೆ ತಲಾ ಒಂದಿಷ್ಟು ಆ್ಯಂಬುಲೆನ್ಸ್ ಮತ್ತು ಟೆಂಪೊ ಟ್ರಾವೆಲರ್​ಗಳನ್ನು ಹಂಚಿಕೆ ಮಾಡಿ ರೋಗಿಗಳನ್ನು ಕರೆದೊಯ್ಯಲು ಸೂಕ್ತ ವ್ಯವಸ್ಥೆ ಮಾಡಿದೆ. ವಿವಿರ ಇಂತಿದೆ.

ಕೊರೊನಾ ರೋಗಿಗಳನ್ನ ಶಿಫ್ಟ್ ಮಾಡಲು ಟೆಂಪೊ ಟ್ರಾವೆಲರ್ ಬಳಕೆ ಮಾಡಲು ಬಿಬಿಎಂಪಿ ನಿರ್ಧರಿಸಿದೆ. ಒಟ್ಟು‌ 71 ಆ್ಯಂಬುಲೆನ್ಸ್, 179 ಟೆಂಪೊ ಟ್ರಾವೆಲರ್​ಗಳನ್ನು ಇದಕ್ಕಾಗಿಯೇ ನಿಯೋಜಿಸಲಾಗಿದೆ. ಸೋಂಕಿತರನ್ನು ಶಿಫ್ಟ್ ಮಾಡಲು ಟೆಂಪೊ ಟ್ರಾವೆಲರ್, ಆ್ಯಂಬುಲೆನ್ಸ್ ಸೇರಿ ಒಟ್ಟು 250 ವಾಹನಗಳನ್ನು ಬಿಬಿಎಂಪಿ ನಿಯೋಜನೆ ಮಾಡಿದೆ.

ಬೆಂಗಳೂರು ದಕ್ಷಿಣ ವಲಯದಲ್ಲಿ 20 ಆ್ಯಂಬುಲೆನ್ಸ್ ಮತ್ತು 47 ಟೆಂಪೊ ಟ್ರಾವೆಲರ್​ಗಳು ಕಾರ್ಯ ನಿರ್ವಹಿಸಲಿವೆ. ಬೆಂಗಳೂರು ಪಶ್ಚಿಮ ವಲಯದಲ್ಲಿ 10 ಆ್ಯಂಬುಲೆನ್ಸ್ ಮತ್ತು 54 ಟೆಂಪೊ ಟ್ರಾವೆಲರ್ಸ್.  ಆರ್.ಆರ್ ನಗರ ವಲಯದಲ್ಲಿ 10 ಆ್ಯಂಬುಲೆನ್ಸ್, 10 ಟಿಟಿ ಇರಲಿವೆ. ಪೂರ್ವ ವಲಯದಲ್ಲಿ 6ಆ್ಯಂಬುಲೆನ್ಸ್ ಮತ್ತು 33 ಟಿಟಿ ಬಳಕೆ. ದಾಸರಹಳ್ಳಿ 5 ಆ್ಯಂಬುಲೆನ್ಸ್, 7 ಟಿಟಿ. ಯಲಹಂಕದಲ್ಲಿ 9 ಆ್ಯಂಬುಲೆನ್ಸ್ ಮತ್ತು 6 ಟಿಟಿ ಕಾರ್ಯ ನಿರ್ವಹಿಸಲಿವೆ. ಮಹದೇವ ಪುರದಲ್ಲಿ 5 ಆ್ಯಂಬುಲೆನ್ಸ್ , 11 ಟಿಟಿಗಳ ನಿಯೋಜನೆ. ಬೊಮ್ಮನಹಳ್ಳಿ 6 ಆ್ಯಂಬುಲೆನ್ಸ್ ಮತ್ತು 11 ಟಿಟಿಗಳು. ಸೋಂಕಿತರು ಹೆಚ್ಚಿರುವ ವಲಯಗಳಿಗೆ ಹೆಚ್ಚು ಆ್ಯಂಬುಲೆನ್ಸ್ ಮತ್ತು ಟೆಂಪೊ ಟ್ರಾವೆಲರ್ ನಿಯೋಜನೆ ಮಾಡಲಾಗಿದೆ.

Published On - 11:11 am, Tue, 7 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ