AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರ ರಸ್ತೆಗಳ ಮರುನಾಮಕರಣ: ಭಾರಿ ವಿರೋಧದ ಬೆನ್ನಲ್ಲೇ ಪ್ರಕ್ರಿಯೆ ರದ್ದುಗೊಳಿಸಲು ಮುಂದಾದ BBMP

ಕಳೆದ ಸೆಪ್ಟೆಂಬರ್​ನಲ್ಲಿ ನಡೆದ ಬಿಬಿಎಂಪಿ ಸಭೆಯಲ್ಲಿ ಪಾದರಾಯನಪುರದ ವಾರ್ಡ್​ನ ರಸ್ತೆಗಳಿಗೆ ಕೆಲ ನಾಯಕರ ಹೆಸರು ಇಡಲು ಬಿಬಿಎಂಪಿ ನಿರ್ಧರಿಸಿತ್ತು. ಆದರೆ, ಇದಕ್ಕೆ ವಿರೋಧ ವ್ಯಕ್ತವಾಗಿತ್ತು.

ಪಾದರಾಯನಪುರ ರಸ್ತೆಗಳ ಮರುನಾಮಕರಣ: ಭಾರಿ ವಿರೋಧದ ಬೆನ್ನಲ್ಲೇ ಪ್ರಕ್ರಿಯೆ ರದ್ದುಗೊಳಿಸಲು ಮುಂದಾದ BBMP
ಬಿಬಿಎಂಪಿ ಮುಖ್ಯ ಕಚೇರಿ
Follow us
ರಾಜೇಶ್ ದುಗ್ಗುಮನೆ
|

Updated on: Jan 02, 2021 | 8:17 PM

ಬೆಂಗಳೂರು: ಪಾದರಾಯನಪುರದ 11 ರಸ್ತೆಗಳಿಗೆ ಅಲ್ಪ ಸಮುದಾಯಕ್ಕೆ ಸೇರಿರುವ ಸಮಾಜ ಸೇವಕರ ಹೆಸರಿಡಲು ತೀವ್ರ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ, ಈ ಪ್ರಕ್ರಿಯೆ ರದ್ದುಗೊಳಿಸುವಂತೆ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಕಳೆದ ಸೆಪ್ಟೆಂಬರ್​ನಲ್ಲಿ ನಡೆದ ಸಭೆಯಲ್ಲಿ ಪಾದರಾಯನಪುರ ವಾರ್ಡ್​ನ ರಸ್ತೆಗಳಿಗೆ ಈ ಸಮಾಜಸೇವಕರ ಹೆಸರು ಇಡಲು ಬಿಬಿಎಂಪಿ ನಿರ್ಧರಿಸಿತ್ತು. ಆದರೆ, ಇದಕ್ಕೆ ಸಂಸದರಾದ ಅನಂತ್​ ಕುಮಾರ್​ ಹೆಗಡೆ, ಪಿ.ಸಿ ಮೋಹನ್​ ಮತ್ತು ತೇಜಸ್ವಿ ಸೂರ್ಯ ಭಾರಿ ವಿರೋಧ ಹೊರ ಹಾಕಿದ್ದರು. ಹೀಗಾಗಿ, ಮಂಜುನಾಥ ಪ್ರಸಾದ್ ಸರ್ಕಾರಕ್ಕೆ ಈ ಮನವಿ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಪಾಲಿಕೆಯ ಈ ನಿರ್ಧಾರಕ್ಕೆ ಆಕ್ರೋಶ ಹೊರ ಹಾಕಿದ್ದ ಸಂಸದ ತೇಜಸ್ವಿ ಸೂರ್ಯ ಟ್ವೀಟ್​ ಮೂಲಕ ಬಿಬಿಎಂಪಿಗೆ ಬಿಸಿ ಮುಟ್ಟಿಸಿದ್ದರು. ಅನಂತ್​ ಕುಮಾರ್ ಹೆಗಡೆ ಕೂಡ ಪತ್ರ ಬರೆದು, ಈ ನಿರ್ಧಾರ ಕೈಬಿಡಲು ಆಗ್ರಹಿಸಿದ್ದರು.

ನಮ್‌ ಏರಿಯಾಗೆ ಬೇರೆಯವರನ್ನ ಸೇರಿಸಬೇಡಿ -‘ಕೊರೊನಾ ಪಾದರಾಯನಪುರ’ ಟ್ಯಾಗ್​ಲೈನ್ ತಪ್ಪಿಸಲು ಸ್ಥಳೀಯರ ಹರಸಾಹಸ

ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ