AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರ ರಸ್ತೆಗಳ ಮರುನಾಮಕರಣ: ಭಾರಿ ವಿರೋಧದ ಬೆನ್ನಲ್ಲೇ ಪ್ರಕ್ರಿಯೆ ರದ್ದುಗೊಳಿಸಲು ಮುಂದಾದ BBMP

ಕಳೆದ ಸೆಪ್ಟೆಂಬರ್​ನಲ್ಲಿ ನಡೆದ ಬಿಬಿಎಂಪಿ ಸಭೆಯಲ್ಲಿ ಪಾದರಾಯನಪುರದ ವಾರ್ಡ್​ನ ರಸ್ತೆಗಳಿಗೆ ಕೆಲ ನಾಯಕರ ಹೆಸರು ಇಡಲು ಬಿಬಿಎಂಪಿ ನಿರ್ಧರಿಸಿತ್ತು. ಆದರೆ, ಇದಕ್ಕೆ ವಿರೋಧ ವ್ಯಕ್ತವಾಗಿತ್ತು.

ಪಾದರಾಯನಪುರ ರಸ್ತೆಗಳ ಮರುನಾಮಕರಣ: ಭಾರಿ ವಿರೋಧದ ಬೆನ್ನಲ್ಲೇ ಪ್ರಕ್ರಿಯೆ ರದ್ದುಗೊಳಿಸಲು ಮುಂದಾದ BBMP
ಬಿಬಿಎಂಪಿ ಮುಖ್ಯ ಕಚೇರಿ
ರಾಜೇಶ್ ದುಗ್ಗುಮನೆ
|

Updated on: Jan 02, 2021 | 8:17 PM

Share

ಬೆಂಗಳೂರು: ಪಾದರಾಯನಪುರದ 11 ರಸ್ತೆಗಳಿಗೆ ಅಲ್ಪ ಸಮುದಾಯಕ್ಕೆ ಸೇರಿರುವ ಸಮಾಜ ಸೇವಕರ ಹೆಸರಿಡಲು ತೀವ್ರ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ, ಈ ಪ್ರಕ್ರಿಯೆ ರದ್ದುಗೊಳಿಸುವಂತೆ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಕಳೆದ ಸೆಪ್ಟೆಂಬರ್​ನಲ್ಲಿ ನಡೆದ ಸಭೆಯಲ್ಲಿ ಪಾದರಾಯನಪುರ ವಾರ್ಡ್​ನ ರಸ್ತೆಗಳಿಗೆ ಈ ಸಮಾಜಸೇವಕರ ಹೆಸರು ಇಡಲು ಬಿಬಿಎಂಪಿ ನಿರ್ಧರಿಸಿತ್ತು. ಆದರೆ, ಇದಕ್ಕೆ ಸಂಸದರಾದ ಅನಂತ್​ ಕುಮಾರ್​ ಹೆಗಡೆ, ಪಿ.ಸಿ ಮೋಹನ್​ ಮತ್ತು ತೇಜಸ್ವಿ ಸೂರ್ಯ ಭಾರಿ ವಿರೋಧ ಹೊರ ಹಾಕಿದ್ದರು. ಹೀಗಾಗಿ, ಮಂಜುನಾಥ ಪ್ರಸಾದ್ ಸರ್ಕಾರಕ್ಕೆ ಈ ಮನವಿ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಪಾಲಿಕೆಯ ಈ ನಿರ್ಧಾರಕ್ಕೆ ಆಕ್ರೋಶ ಹೊರ ಹಾಕಿದ್ದ ಸಂಸದ ತೇಜಸ್ವಿ ಸೂರ್ಯ ಟ್ವೀಟ್​ ಮೂಲಕ ಬಿಬಿಎಂಪಿಗೆ ಬಿಸಿ ಮುಟ್ಟಿಸಿದ್ದರು. ಅನಂತ್​ ಕುಮಾರ್ ಹೆಗಡೆ ಕೂಡ ಪತ್ರ ಬರೆದು, ಈ ನಿರ್ಧಾರ ಕೈಬಿಡಲು ಆಗ್ರಹಿಸಿದ್ದರು.

ನಮ್‌ ಏರಿಯಾಗೆ ಬೇರೆಯವರನ್ನ ಸೇರಿಸಬೇಡಿ -‘ಕೊರೊನಾ ಪಾದರಾಯನಪುರ’ ಟ್ಯಾಗ್​ಲೈನ್ ತಪ್ಪಿಸಲು ಸ್ಥಳೀಯರ ಹರಸಾಹಸ

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ