AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರ ರಸ್ತೆಗಳ ಮರುನಾಮಕರಣ: ಭಾರಿ ವಿರೋಧದ ಬೆನ್ನಲ್ಲೇ ಪ್ರಕ್ರಿಯೆ ರದ್ದುಗೊಳಿಸಲು ಮುಂದಾದ BBMP

ಕಳೆದ ಸೆಪ್ಟೆಂಬರ್​ನಲ್ಲಿ ನಡೆದ ಬಿಬಿಎಂಪಿ ಸಭೆಯಲ್ಲಿ ಪಾದರಾಯನಪುರದ ವಾರ್ಡ್​ನ ರಸ್ತೆಗಳಿಗೆ ಕೆಲ ನಾಯಕರ ಹೆಸರು ಇಡಲು ಬಿಬಿಎಂಪಿ ನಿರ್ಧರಿಸಿತ್ತು. ಆದರೆ, ಇದಕ್ಕೆ ವಿರೋಧ ವ್ಯಕ್ತವಾಗಿತ್ತು.

ಪಾದರಾಯನಪುರ ರಸ್ತೆಗಳ ಮರುನಾಮಕರಣ: ಭಾರಿ ವಿರೋಧದ ಬೆನ್ನಲ್ಲೇ ಪ್ರಕ್ರಿಯೆ ರದ್ದುಗೊಳಿಸಲು ಮುಂದಾದ BBMP
ಬಿಬಿಎಂಪಿ ಮುಖ್ಯ ಕಚೇರಿ
ರಾಜೇಶ್ ದುಗ್ಗುಮನೆ
|

Updated on: Jan 02, 2021 | 8:17 PM

Share

ಬೆಂಗಳೂರು: ಪಾದರಾಯನಪುರದ 11 ರಸ್ತೆಗಳಿಗೆ ಅಲ್ಪ ಸಮುದಾಯಕ್ಕೆ ಸೇರಿರುವ ಸಮಾಜ ಸೇವಕರ ಹೆಸರಿಡಲು ತೀವ್ರ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ, ಈ ಪ್ರಕ್ರಿಯೆ ರದ್ದುಗೊಳಿಸುವಂತೆ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಕಳೆದ ಸೆಪ್ಟೆಂಬರ್​ನಲ್ಲಿ ನಡೆದ ಸಭೆಯಲ್ಲಿ ಪಾದರಾಯನಪುರ ವಾರ್ಡ್​ನ ರಸ್ತೆಗಳಿಗೆ ಈ ಸಮಾಜಸೇವಕರ ಹೆಸರು ಇಡಲು ಬಿಬಿಎಂಪಿ ನಿರ್ಧರಿಸಿತ್ತು. ಆದರೆ, ಇದಕ್ಕೆ ಸಂಸದರಾದ ಅನಂತ್​ ಕುಮಾರ್​ ಹೆಗಡೆ, ಪಿ.ಸಿ ಮೋಹನ್​ ಮತ್ತು ತೇಜಸ್ವಿ ಸೂರ್ಯ ಭಾರಿ ವಿರೋಧ ಹೊರ ಹಾಕಿದ್ದರು. ಹೀಗಾಗಿ, ಮಂಜುನಾಥ ಪ್ರಸಾದ್ ಸರ್ಕಾರಕ್ಕೆ ಈ ಮನವಿ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಪಾಲಿಕೆಯ ಈ ನಿರ್ಧಾರಕ್ಕೆ ಆಕ್ರೋಶ ಹೊರ ಹಾಕಿದ್ದ ಸಂಸದ ತೇಜಸ್ವಿ ಸೂರ್ಯ ಟ್ವೀಟ್​ ಮೂಲಕ ಬಿಬಿಎಂಪಿಗೆ ಬಿಸಿ ಮುಟ್ಟಿಸಿದ್ದರು. ಅನಂತ್​ ಕುಮಾರ್ ಹೆಗಡೆ ಕೂಡ ಪತ್ರ ಬರೆದು, ಈ ನಿರ್ಧಾರ ಕೈಬಿಡಲು ಆಗ್ರಹಿಸಿದ್ದರು.

ನಮ್‌ ಏರಿಯಾಗೆ ಬೇರೆಯವರನ್ನ ಸೇರಿಸಬೇಡಿ -‘ಕೊರೊನಾ ಪಾದರಾಯನಪುರ’ ಟ್ಯಾಗ್​ಲೈನ್ ತಪ್ಪಿಸಲು ಸ್ಥಳೀಯರ ಹರಸಾಹಸ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?