AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರ ರಸ್ತೆಗಳ ಮರುನಾಮಕರಣ: ಭಾರಿ ವಿರೋಧದ ಬೆನ್ನಲ್ಲೇ ಪ್ರಕ್ರಿಯೆ ರದ್ದುಗೊಳಿಸಲು ಮುಂದಾದ BBMP

ಕಳೆದ ಸೆಪ್ಟೆಂಬರ್​ನಲ್ಲಿ ನಡೆದ ಬಿಬಿಎಂಪಿ ಸಭೆಯಲ್ಲಿ ಪಾದರಾಯನಪುರದ ವಾರ್ಡ್​ನ ರಸ್ತೆಗಳಿಗೆ ಕೆಲ ನಾಯಕರ ಹೆಸರು ಇಡಲು ಬಿಬಿಎಂಪಿ ನಿರ್ಧರಿಸಿತ್ತು. ಆದರೆ, ಇದಕ್ಕೆ ವಿರೋಧ ವ್ಯಕ್ತವಾಗಿತ್ತು.

ಪಾದರಾಯನಪುರ ರಸ್ತೆಗಳ ಮರುನಾಮಕರಣ: ಭಾರಿ ವಿರೋಧದ ಬೆನ್ನಲ್ಲೇ ಪ್ರಕ್ರಿಯೆ ರದ್ದುಗೊಳಿಸಲು ಮುಂದಾದ BBMP
ಬಿಬಿಎಂಪಿ ಮುಖ್ಯ ಕಚೇರಿ
ರಾಜೇಶ್ ದುಗ್ಗುಮನೆ
|

Updated on: Jan 02, 2021 | 8:17 PM

Share

ಬೆಂಗಳೂರು: ಪಾದರಾಯನಪುರದ 11 ರಸ್ತೆಗಳಿಗೆ ಅಲ್ಪ ಸಮುದಾಯಕ್ಕೆ ಸೇರಿರುವ ಸಮಾಜ ಸೇವಕರ ಹೆಸರಿಡಲು ತೀವ್ರ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ, ಈ ಪ್ರಕ್ರಿಯೆ ರದ್ದುಗೊಳಿಸುವಂತೆ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಕಳೆದ ಸೆಪ್ಟೆಂಬರ್​ನಲ್ಲಿ ನಡೆದ ಸಭೆಯಲ್ಲಿ ಪಾದರಾಯನಪುರ ವಾರ್ಡ್​ನ ರಸ್ತೆಗಳಿಗೆ ಈ ಸಮಾಜಸೇವಕರ ಹೆಸರು ಇಡಲು ಬಿಬಿಎಂಪಿ ನಿರ್ಧರಿಸಿತ್ತು. ಆದರೆ, ಇದಕ್ಕೆ ಸಂಸದರಾದ ಅನಂತ್​ ಕುಮಾರ್​ ಹೆಗಡೆ, ಪಿ.ಸಿ ಮೋಹನ್​ ಮತ್ತು ತೇಜಸ್ವಿ ಸೂರ್ಯ ಭಾರಿ ವಿರೋಧ ಹೊರ ಹಾಕಿದ್ದರು. ಹೀಗಾಗಿ, ಮಂಜುನಾಥ ಪ್ರಸಾದ್ ಸರ್ಕಾರಕ್ಕೆ ಈ ಮನವಿ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಪಾಲಿಕೆಯ ಈ ನಿರ್ಧಾರಕ್ಕೆ ಆಕ್ರೋಶ ಹೊರ ಹಾಕಿದ್ದ ಸಂಸದ ತೇಜಸ್ವಿ ಸೂರ್ಯ ಟ್ವೀಟ್​ ಮೂಲಕ ಬಿಬಿಎಂಪಿಗೆ ಬಿಸಿ ಮುಟ್ಟಿಸಿದ್ದರು. ಅನಂತ್​ ಕುಮಾರ್ ಹೆಗಡೆ ಕೂಡ ಪತ್ರ ಬರೆದು, ಈ ನಿರ್ಧಾರ ಕೈಬಿಡಲು ಆಗ್ರಹಿಸಿದ್ದರು.

ನಮ್‌ ಏರಿಯಾಗೆ ಬೇರೆಯವರನ್ನ ಸೇರಿಸಬೇಡಿ -‘ಕೊರೊನಾ ಪಾದರಾಯನಪುರ’ ಟ್ಯಾಗ್​ಲೈನ್ ತಪ್ಪಿಸಲು ಸ್ಥಳೀಯರ ಹರಸಾಹಸ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್